Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಾಡಿಗೆ ಶ್ರೀ ವ್ಯಾಸರಾಜರ ಕೊಡುಗೆ ಅಪೂರ್ವ: ಶ್ರೀ ವಿದ್ಯಾಶ್ರೀಶ ತೀರ್ಥರ ಅಭಿಮತ

ಶ್ರೀವ್ಯಾಸರಾಜ ಭಕ್ತರ ವಿಶ್ವವೇದಿಕೆಯ 23ನೇ ವಾರ್ಷಿಕೋತ್ಸವ

May 24, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಶ್ರೀ ವ್ಯಾಸರಾಜರು, ಆಚಾರ್ಯ ಮಧ್ವರಿಂದ ಬೀಜಾವಾಪನೆಗೊಂಡಿದ್ದ ಹರಿದಾಸ ಸಾಹಿತ್ಯಪರಂಪರೆಗೆ ಪ್ರೇರಕ ಶಕ್ತಿಯಾಗಿ, ಶ್ರೀ ವಾದಿರಾಜರು, ಶ್ರೀ ವಿಜಯೀಂದ್ರರು, ಶ್ರೀ ಪುರಂದರದಾಸರು, ಶ್ರೀ ಕನಕದಾಸರೇ ಮೊದಲಾದ ವಿದ್ವದ್ವಿಭೂತಿಗಳಿಗೆ ಗುರುಗಳಾಗಿ, ವಿಜಯನಗರದ ಧರ್ಮಸಾಮ್ರಾಜ್ಯದ ರಕ್ಷಕರಾಗಿ ಈ ನಾಡಿಗೆ ನೀಡಿದ ಕೊಡುಗೆ ಅಪೂರ್ವ ಎಂದು ಶ್ರೀ ವಿದ್ಯಾಶ್ರೀಶ ತೀರ್ಥರು ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರು ಗಾಂಧಿ ಬಜಾರ್ ಶ್ರೀ ವ್ಯಾಸರಾಜ ಮಠದಲ್ಲಿ ಶ್ರೀವ್ಯಾಸರಾಜ ಭಕ್ತರ ವಿಶ್ವವೇದಿಕೆಯ 23ನೇ ವಾರ್ಷಿಕೋತ್ಸವದಲ್ಲಿ  ಅನುಗ್ರಹ ಸಂದೇಶ ನೀಡಿ ಅವರು ಮಾತನಾಡಿದರು.
ತತ್ತ್ವಶಾಸ್ತ್ರದ ಶಿರೋಮಣಿಗಳಾದ ಶ್ರೀವ್ಯಾಸರಾಜರ ಜೀವನ ಹಾಗೂ ಗ್ರಂಥಗಳ ಅಧ್ಯಯನ, ಪ್ರಸಾರ ಹಾಗೂ ಜಾಗೃತಿಗೆಂದೇ ಸ್ಥಾಪಿತವಾದ ಸಂಸ್ಥೆ `ಶ್ರೀವ್ಯಾಸರಾಜಭಕ್ತರ ವಿಶ್ವವೇದಿಕೆಗೆ ಇದೀಗ 23ರ ಸಂಭ್ರಮ. ಶ್ರೀವ್ಯಾಸರಾಜರ ಬಗ್ಗೆ ಭಾರತ ಹಾಗೂ ವಿದೇಶಗಳಲ್ಲೂ ಕಾರ್ಯಕ್ರಮಗಳನ್ನು ಅನೇಕ ವರ್ಷಗಳಿಂದ ಆಯೋಜಿಸಲಾಗುತ್ತಿದೆ. ಶ್ರೀವ್ಯಾಸರಾಜರು ಸಂಚರಿಸಿದ ಅನೇಕ ಸ್ಥಳಗಳಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಚರಿಸುವ ಮೂಲಕ ಸ್ಥಳೀಯರಲ್ಲೂ ಈ ಬಗ್ಗೆ ವಿಶೇಷ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಎಂದರು.

ವೈಚಾರಿಕ ಜಗತ್ತಿನಲ್ಲಿ ಅಚಾರ್ಯ ಮಧ್ವರ ತತ್ತ್ವವಾದ, ಉಳಿದೆಲ್ಲ ಚಿಂತನ ಕ್ರಮಗಳಿಗಿಂತ ಗಂಭೀರ, ವ್ಯಾಪಕ ಹಾಗೂ ನಿರ್ದುಷ್ಟವಾದದ್ದೆಂದು ಸತಾರ್ಕಿಕವಾಗಿ, ಅತ್ಯಂತ ಸಮರ್ಪಕವಾಗಿ ಪ್ರತಿಪಾದಿಸಿ, ತಮ್ಮ `ತರ್ಕತಾಂಡವ’, `ನ್ಯಾಯಾಮೃತ’ ಹಾಗೂ `ತಾತ್ಪರ್ಯಚಂದ್ರಿಕಾ’ ಗ್ರಂಥಗಳಿಂದ ವಿದ್ವದ್ಮಾನ್ಯರಾದವರು. ಶ್ರೀ ಮಧ್ವಾಚಾರ್ಯರು, ಶ್ರೀ ಜಯತೀರ್ಥರೊಂದಿಗೆ `ಮಧ್ವಮತದ ಮುನಿತ್ರಯರು’ ಎಂದು ಜ್ಞಾನಿನಾಯಕರಿಂದ ಅಸಾಧಾರಣ ಗೌರವಕ್ಕೆ ಪಾತ್ರರಾಗಿರುವ ಶ್ರೀ ವ್ಯಾಸರಾಜರು ಸಮಕಾಲೀನ ತತ್ತ್ವಜ್ಞಾನ ಚಿಂತನೆಗಳನ್ನು ಅತ್ಯಂತ ಕೂಲಂಕುಷವಾಗಿ ಅಧ್ಯಯನ ಮಾಡಿ, ಅಷ್ಟೇ ತಲಸ್ಪರ್ಶಿಯಾದ ವಿಮರ್ಶೆಯನ್ನು ಮಾಡಿ ಅನೇಕ ಸಂದಿಗ್ಧಗಳನ್ನು ಪರಿಹರಿಸಿದರು. ಹಾಗೂ `ಮಧ್ವತತ್ತ್ವಜ್ಞಾನದ’ದ ಪ್ರಚಾರದಲ್ಲಿ ಅನ್ಯಾದೃಶವಾದ ಅಪ್ರತಿಮವಾದ ಭೂಮಿಕೆಯನ್ನು ನಿರ್ವಹಿಸಿದದರು ಎಂದು ತಿಳಿಸಿದರು.
ಶ್ರೀವ್ಯಾಸರಾಜ ಭಕ್ತರ ವಿಶ್ವವೇದಿಕೆ ಸಂಸ್ಥಾಪಕ, ಅಧ್ಯಕ್ಷರಾದ ಡಾ. ನಂದಗುಡಿ ನಾಗು ಶ್ರೀನಿವಾಸರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿ,‌ ಶ್ರೀವ್ಯಾಸರಾಜರ `ತಾತ್ಪರ್ಯಚಂದ್ರಿಕಾ’ ಗ್ರಂಥದ ಮೇಲೆ ಬೆಳಕು ಚೆಲ್ಲುವ ಆಂಗ್ಲಭಾಷೆಯ ಕೃತಿಯನ್ನು ಪ್ರಕಾಶಪಡಿಸಲಾಗಿದೆ. ಇಂಟರ್ನೆಟ್ ಮಾಧ್ಯಮದ ಮೂಲಕವೂ ಅನೇಕ ಕಾರ್ಯಕ್ರಮಗಳ ನೇರಪ್ರಸಾರವನ್ನು ಮಾಡುತ್ತಿರುವುದು ಗಮನಾರ್ಹವಾದುದು. ಎಂದರು.

ಕಾರ್ಯಕ್ರಮದಲ್ಲಿ ಶ್ರೀಗಳವರಿಂದ ಶ್ರೀವ್ಯಾಸರಾಜ ದರ್ಬಾರ್ ನಡೆಯಿತು. ವಿದ್ವಾಂಸರಾದ ಆನಂದತೀರ್‍ಥ ನಾಗಸಂಪಿಗೆ , ಎಚ್.ಕೆ. ಸುರೇಶ್ ಆಚಾರ್‍ಯ , ಡಾ.ಪಿ. ವಿನಯ್, ಕಂಬಾಲೂರು ಸುದರ್ಶನ , ಕೆಂಪದಹಳ್ಳಿ ಕೃಷ್ಣಾಚಾರ್ಯ ಉಪನ್ಯಾಸ ಹಾಗು ವಿದ್ವಾನ್ ಸಮೀರಾಚಾರ್ ರವರ ದಾಸವಾಣಿ ನಡೆಸಿಕೊಟ್ಟರು.

http://kalpa.news/wp-content/uploads/2023/05/VID-20230516-WA0005-1.mp4

 

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಶಿವಮೊಗ್ಗ‌ | 42 ಆಟೋ ಚಾಲಕರ‌ ವಿರುದ್ದ ಕೇಸ್, ವಾರದೊಳಗೆ ಮೀಟರ್ ಅಳವಡಿಸಿಕೊಳ್ಳಲು ಸೂಚನೆ

Next Post

ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ಪೀಕರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ, ಶಾರದಾ ಪೂರ್‍ಯನಾಯ್ಕ್ ಪ್ರಮಾಣವಚನ ಸ್ವೀಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025

ಭೀಕರ ಅಪಘಾತ | ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವು

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025

ಕೇರಳ | ಸರಕು ಸಾಗಾಣೆ ಹಡಗಿನಲ್ಲಿ ಬೆಂಕಿ: 18 ಸಿಬ್ಬಂದಿಗಳ ರಕ್ಷಣೆ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!