Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಸರಳ ಕನ್ನಡ ರಾಜ್ಯೋತ್ಸವ…

ಆರೋಹಿ ಶಿಕ್ಷಣ ಸಂಸ್ಥೆ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜನೆ

November 6, 2021
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಪ್ರತಿಯೊಂದು ಮಗುವೂ ವಿಭಿನ್ನ ರೀತಿಯ ಹೂವುಗಳು, ಅದು ಈ ಜಗತ್ತನ್ನು ಸುಂದರವಾದ ಉದ್ಯಾನವನ್ನಾಗಿ ಮಾಡುತ್ತದೆ ಎಂದು ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಶಾಲೆಯ ಸಂಸ್ಥಾಪಕ ಹಾಗು ನಿರ್ದೇಶಕ ವಿನೋದ್ ಕುಮಾರ್ ಬೇಲಿ ಅಭಿಪ್ರಾಯಪಟ್ಟರು.


ಅನಗರದ ಬನಶಂಕರಿ 3ನೇ ಹಂತದ ಕತ್ರಿಗುಪ್ಪೆಯ ಸಮೀಪ ಇರುವ ಆರೋಹಿ ಶಿಕ್ಷಣ ಸಂಸ್ಥೆ ಮತ್ತು ಚಾರಿಟೇಬಲ್ ಟ್ರಸ್ಟ್ ನ ಲಿಟಲ್ ಸ್ಟೆಪ್ಸ ಶಾಲೆಯ ASD (Autism Spectrum disorder) ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಾಗೂ ಅಕಾಲಿಕ ನಿಧನ ಹೊಂದಿದ ಪುನೀತ್ ರಾಜ್‌ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕರುನಾಡಿನ ಮನೆ ಮಗ ಪುನೀತ್ ರಾಜ್‌ಕುಮಾರ್ ಅವರು ನಿಧನರಾಗಿ 4 ದಿನಗಳೇ ಕಳೆದಿವೆ. ಆದರೂ ಅಪ್ಪು ಅವರು ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಆ ದುಃಖದಲ್ಲೇ ಕುಟುಂಬಸ್ಥರು ಇದ್ದಾರೆ. ಹಾಗು ಅಭಿಮಾನಿಗಳಾದ ನಾವು – ಇಡೀ ಭಾರತೀಯ ಚಿತ್ರರಂಗಕ್ಕೆ ಅವರ ನಿಧನದಿಂದ ದೊಡ್ಡ ನಷ್ಟ ಉಂಟಾಗಿದೆ. ಅವರ ಒಳ್ಳೆಯತನ, ಉತ್ತಮ ಕೆಲಸಗಳು ಯಾವಾಗಲೂ ಶಾಶ್ವತವಾಗಿ ನೆನಪಿನಲ್ಲಿ ಇರುತ್ತವೆ. ಸಮಾಜ ಸೇವೆ ಮಾಡುವ ಬಯಸುವವರಿಗೆ ಪುನೀತ್ ರಾಜ್‌ಕುಮಾರ್ ಮಾದರಿಯಾಗಿದ್ದಾರೆ. ಅವರ ಅಗಲಿಕೆಯ ನೋವಿನಲ್ಲಿ ನಾವು ಇಂದು ಸರಳವಾಗಿ 66 ನೇ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.


ಆರೋಹಿ ಶಿಕ್ಷಣ ಸಂಸ್ಥೆ ಮತ್ತು ಚಾರಿಟೇಬಲ್ ಟ್ರಸ್ಟ್ ಆಶ್ರಯ ದಲ್ಲಿ ಲಿಟಲ್ ಸ್ಟೆಪ್ಸ್ ಶಾಲೆ ಆರಂಭವಾಗಿ 6 ತಿಂಗಳು ಕಳೆದಿದೆ. ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಜೊತೆ ಇಂದು ಪ್ರಥಮ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ನುಡಿದರು.

ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಚಿಣ್ಣರು, ಬಾವುಟ ಹಿಡಿದು ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ ಹಾಡಿಗೆ ಸಂತಸದಿಂದ ಹೆಜ್ಜೆ ಹಾಕಿದರು.


ಈ ವೇಳೆ ಶಾಲೆಯ ಮಕ್ಕಳು ಹಾಗೂ ವಿಶೇಷ ಶಿಕ್ಷಕರಾದ ಪಿ. ರವಣಪ್ಪ, (M.Sc , B.Ed) ಶಿಕ್ಷಕಿ ಮಾಧುರಿ, ಬಿಂದುಶ್ರೀ ಹಾಗೂ ಮಕ್ಕಳಾದ ಅನುರಾಗ್, ಅಗಸ್ತ್ಯ ಹಾಗೂ ಗೀತಾ ಬೇಲಿ ಹಾಗೂ ಆರೋಹಿ ಬೇಲಿ ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ವಿಶೇಷತೆ:
ಇಲ್ಲಿ ಮಾತಿನ ತರಬೇತಿ (Speech therapy) , ABT (Art BasedTherapy) ,ABA (Applied Behaviour Analysis )  OT (Occupational Therapy ) ಮತ್ತು   Auti spark  ಎಂಬ Application ಮೂಲಕ ಮಕ್ಕಳಿಗೆ   ವಿಶೇಷ ತರಗತಿಗಳು  ಆನ್ ಲೈನ್ ನಲ್ಲಿ ನಡೆಸಲಾಗುತ್ತದೆ.

ತಿಂಗಳಿಗೊಮ್ಮೆ ಸಮಾಲೋಚನೆ:
ಮಕ್ಕಳ ಬಗ್ಗೆ ಪೋಷಕರ ಜೊತೆ ತಿಂಗಳಿಗೊಮ್ಮೆ ಸಮಾಲೋಚನೆ ನಡೆಸಲಾಗುತ್ತದೆ. ಅಂತರ್ ರಾಷ್ಟ್ರೀಯ ಮಟ್ಟದ ತಂತ್ರಜ್ಞಾನ ( OPT ,ILS,VR Head Set ) ಬಳಸಲಾಗುತ್ತದೆ. ಶಾಲೆಯಲ್ಲಿ ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳಿಗೆ ವಿಶೇಷ ಶಿಕ್ಷಣ ತಜ್ಞರಿಂದ ಮತ್ತು ನುರಿತ ತರೆಬೇತುದಾರರು ಮಕ್ಕಳ ಬಾಳಿಗೆ ದೀಪ ಹಚ್ಚುವ ಕಾಯಕ ಮಾಡುತ್ತಿದ್ದಾರೆ.

ಶಾಲೆ ಇರುವುದು ಎಲ್ಲಿ? ಸಂಸ್ಥೆಯ ಬಗ್ಗೆ:
ಬನಶಂಕರಿ 3ನೇ ಹಂತದ ಔಟರ್ ರಿಂಗ್ ರಸ್ತೆಯ ಸಮೀಪದಲ್ಲಿ ಇದ್ದು, ಮೈಸೂರು ನರಸಿಂಹಸ್ವಾಮಿ ಉದ್ಯಾನವನ ಹಾಗೂ ಕತ್ರಿಗುಪ್ಪೆಯ ವಾಟರ್ ಟ್ಯಾಂಕ್ ( #298,2nd FLOOR, 3rd Main Rd, 2nd Block) ಬಳಿ ಇದೆ.

ಆರೋಹಿ ಶಿಕ್ಷಣ ಮತ್ತು ಚಾರಿಟೇಬಲ್ ಟ್ರಸ್ಟ್ ನಿಂದ “ನಾವು ಕುಟುಂಬಗಳಿಗೆ ABA ಜೀವನಶೈಲಿಯ ಮೇಲೆ ಕೇಂದ್ರೀಕರಿಸುತ್ತೇವೆ ಏಕೆಂದರೆ ಆರೋಹಿ ಶಿಕ್ಷಣ ಮತ್ತು ಸ್ವಲೀನತೆಗಾಗಿ ಚಾರಿಟಬಲ್‌ನಲ್ಲಿ ನೀವು ಕಲಿಯುವುದನ್ನು ನಿಮ್ಮ ಮಗುವಿಗೆ ಸಾಧ್ಯವಾದಷ್ಟು ಉತ್ತಮ ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳಲು ಮನೆಯಲ್ಲಿ ಅಳವಡಿಸಬೇಕು ಎಂದು ನಾವು ಭಾವಿಸುತ್ತೇವೆ. ABA ಥೆರಪಿಸ್ಟ್ CBT ಥೆರಪಿಸ್ಟ್ ವಿಶೇಷ ಚಿಕಿತ್ಸಕ ಆರ್ಟ್ ಥೆರಪಿಸ್ಟ್ ವಿಶೇಷ ಶಿಕ್ಷಕ ಸಮಯ ವಿಶೇಷ ಶಾಲೆ ಕ್ಲೌಡ್ ಕ್ಯಾಮೆರಾದೊಂದಿಗೆ ಪೋಷಕರಿಗೆ ಸಕ್ರಿಯಗೊಳಿಸಲಾಗಿದೆ ಮತ್ತು ಶಾಲೆ ಆರಂಭವಾಗಿ 6 ತಿಂಗಳು ಕಳೆದಿದ್ದು ಈ ಶಾಲೆಯಲ್ಲಿ 7 ಮಕ್ಕಳು ತರಬೇತಿ ಪಡೆಯುತ್ತಿದ್ದಾರೆ ಎನ್ನುತ್ತಾರೆ ಚಾರಿಟಬಲ್ ಟ್ರಸ್ಟ್‌ನ ಸಂಸ್ಥಾಪಕರಾದ ವಿನೋದ್ ಬೇಲಿ.

ಮೌಲ್ಯ ಮಾಪನ:
ಮಕ್ಕಳ ಅಭಿವೃದ್ಧಿ ಯ ಮೌಲ್ಯ ಮಾಪನ ವನ್ನು ವಾರಕೊಮ್ಮೆ ಮಾಡುತ್ತೇವೆ ಎನ್ನುತ್ತಾರೆ ಶಾಲೆಯ ವಿಶೇಷ ಶಿಕ್ಷಕರಾದ ಪಿ. ರವಣಪ್ಪ.

ಉದ್ದೇಶ:
ಮಗು ಎಷ್ಟು ನಿಧಾನವಾಗಿ ಕಲಿಯುತ್ತದೆ ಎಂಬುದು ಮುಖ್ಯವಲ್ಲ. ಯಾವತ್ತೂ ಪ್ರಯತ್ನಿಸುವುದನ್ನು ನಿಲ್ಲಿಸದಂತೆ ನಾವು ಅವರನ್ನು ಪ್ರೋತ್ಸಾಹಿಸುವುದು ಮುಖ್ಯವಾದುದು. ಸಂವಹನ ಮತ್ತು ಭಾವನಾತ್ಮಕವಾಗಿ ಹಿಂದುಳಿದ ಮಕ್ಕಳ ಬಾಳಿಗೆ ಬೆಳಕು ಚೆಲ್ಲುವ ಮೂಲಕ ಮುಖ್ಯ ವಾಹಿನಿಗೆ ತರಬೇಕು ಎನ್ನುವುದು ಸಂಸ್ಥೆಯ ಪ್ರಮುಖ ಉದ್ದೇಶ ಎಂದರು.

ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆಯುವ ಪ್ರತಿ ಮಕ್ಕಳ ಪ್ರತಿ ಕ್ಷಣದ ಮಾಹಿತಿಯನ್ನು ಪೋಷಕರು ಅವರ ಮನೆಯಿಂದಲೇ ನೋಡುವಂತೆ Cloud ಕ್ಯಾಮೆರಾ ಅಳವಡಿಸಿದ್ದೇವೆ ಹಾಗೂ ಪೋಷಕರು ಗಮನಿಸಲು ಅವರಿಗೆ ತಿಳಿಸುತ್ತೇವೆ. ಸದಾ ಕಾಲ ಮಕ್ಕಳ ಸಂವಹನ ಮತ್ತು ಭಾವನಾತ್ಮಕವಾಗಿ ಅಭಿವೃದ್ಧಿ ಪಡೆಯುವ ಸಲುವಾಗಿ ವಾರಕೊಮ್ಮೆ Target ವಿಡಿಯೋ ಮಾಡಿ ಟ್ಯೂಬ್ ಚಾನಲ್ ಮೂಲಕ ಪೋಷಕರು ನೋಡಲು ವ್ಯವಸ್ಥೆ ನೀಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ವಿನೋದ್ ಬೇಲಿ ಹೇಳಿದರು.

ಸಂದರ್ಶನ ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada RathyothsavaKannada WebsiteLatest News KannadaNews in KannadaNews KannadaState Newsಕನ್ನಡ ರಾಜ್ಯೋತ್ಸವಬೆಂಗಳೂರು
Previous Post

ಹೊಳಲ್ಕೆರೆ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಚಂದ್ರಪ್ಪ ಭೇಟಿ…

Next Post

ಇಂದ್ರಜಿತ್ ನಾಯಕ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂದ್ರಜಿತ್ ನಾಯಕ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

September 1, 2025

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!