Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಶೀಘ್ರದಲ್ಲೇ ಇನ್ಫೊಸಿಸ್ ಜೊತೆ 3 ಒಡಂಬಡಿಕೆಗೆ ಸಹಿ: ಸಚಿವ ಡಾ. ಅಶ್ವತ್ಥ ನಾರಾಯಣ

September 29, 2021
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೊಸಿಸ್ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಕಾಸಸೌಧದಲ್ಲಿ‌ ನಡೆದ ಇನ್ಫೋಸಿಸ್  ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕಾಲೇಜು‌ ವಿದ್ಯಾರ್ಥಿಗಳಿಗೆ ಕೌಶಲ‌ ಕಲಿಸುವ ಮೂರು ಸಾವಿರಕ್ಕೂ ಹೆಚ್ಚು ಕೋರ್ಸ್ ಗಳಿರುವ  ‘ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್’ ಬಳಕೆ, ಕಾಲೇಜು ಉಪನ್ಯಾಸಕರಿಗೆ‌ ಡಿಜಿಟಲ್ ತರಬೇತಿ, ಉದ್ಯೋಗ ಸಂಬಂಧಿ ಮಾರ್ಗದರ್ಶನಕ್ಕಾಗಿ ‘ಕ್ಯಾಂಪಸ್ ಕನೆಕ್ಟ್’ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳಿಗೆ ಇನ್ಫೊಸಿಸ್ ವತಿಯಿಂದ 15,000 ಡಿಬಾಂಡೆಡ್ ಕಂಪ್ಯೂಟರುಗಳ ಕೊಡುಗೆ, ಇವು ಒಡಂಬಡಿಕೆಗಳಾಗಿರುತ್ತವೆ ಎಂದು ಸಚಿವರು ವಿವರಿಸಿದರು.

‘ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್’ ಎಂಬುದು ಸಮಗ್ರ ಡಿಜಿಟಲ್ ಸಾಕ್ಷರತಾ ವೇದಿಕೆಯಾಗಿದ್ದು ಪರಿಣಾಮಕಾರಿ ಡಿಜಿಟಲ್ ಕಲಿಕೆ, ತಾಂತ್ರಿಕತೆ ಆಧಾರಿತ ಜೀವನ ಕೌಶಲ ಕೋರ್ಸ್ ಗಳು, ಗೇಮಿಫಿಕೇಷನ್, ಪ್ರತ್ಯಕ್ಷ ತರಗತಿಗಳು, ಉದ್ಯಮ ಪ್ರಮಾಣಪತ್ರೀಕರಣ (ಇಂಡಸ್ಟ್ರಿ ಸರ್ಟಿಫಿಕೇಷನ್), ಮೇಕರ್ಸ್ ಲ್ಯಾಬ್, ವೃತ್ತಿ ಮಾರ್ಗದರ್ಶನ (ಉನ್ನತ ಶಿಕ್ಷಣ)ವನ್ನು ಒಳಗೊಂಡಿರುತ್ತದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಸ್ಮಾರ್ಟ್ ಕ್ಲ್ಯಾಸ್ ರೂಮ್ ಗಳಿಗೆ ಗೆಸ್ಚರ್ ಕಂಪ್ಯೂಟಿಂಗ್, ಬಯೋಮೆಟ್ರಿಕ್ಸ್ ತಂತ್ರಜ್ಞಾನ ಅಳವಡಿಕೆ, ತರಬೇತಿಗಾಗಿ ವರ್ಚ್ಯುಯಲ್ ರಿಯಾಲಿಟಿ, ಆಗ್ಮೆಂಟೆಡ್ ರಿಯಾಲಿಟಿ ತಾಂತ್ರಿಕತೆ ಬಳಕೆ, ಕಲಿಕಾ ದತ್ತಾಂಶವನ್ನು ಸಾಧನೆಯ ಫಲಿತಾಂಶದ ಸಂಯೋಜನೆ, ಆರೋಗ್ಯಕರ ಸ್ಪರ್ಧಾ ಮನೋಭಾವ ಮೂಡಿಸಲು ಗೇಮಿಫಿಕೇಷನ್ ಮತ್ತು ಡಿಜೈನ್ ತತ್ವಗಳ ಬಳಕೆ, ಪಠ್ಯಸಾಮಗ್ರಿ ರೂಪಿಸಲು ಆಟೋಮೇಷನ್ ಹಾಗೂ ರೊಬೋಟಿಕ್ ಉಪಕರಣಗಳ ಬಳಕೆ ಇವು ಇದರ ಭಾಗವಾಗಿರುತ್ತವೆ ಎಂದರು.


ಈ ಒಡಂಬಡಿಕೆಗಳ ಭಾಗವಾಗಿ ಸಂಸ್ಥೆಗಳ ನಡುವೆ ಉತ್ಕೃಷ್ಠ ಕ್ರಮಗಳ ವಿನಿಮಯಕ್ಕಾಗಿ ‘ಎನ್ಇಪಿ ಕಮ್ಯುನಿಟಿ’ಯನ್ನು ಸ್ಥಾಪಿಸಲಾಗುತ್ತದೆ. ಈ ಮೂಲಕ ಎನ್.ಇ.ಪಿ. ರೂಪುರೇಷೆಗಳನ್ನು ಅನುಷ್ಠಾನಗೊಳಿಸಲು ಸಂಸ್ಥೆಗಳಿಗೆ ಮಾರ್ಗದರ್ಶನ ನೀಡಲಾಗುತ್ತದೆ. ಪ್ರತಿಭಾವಂತರನ್ನು ಉತ್ತೇಜಿಸುವುದಕ್ಕಾಗಿ ಕೆಡಿಇಎಂ (ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್) ಹಾಗೂ ಇನ್ಫೊಸಿಸ್ ನಡುವೆ ಸಹಭಾಗಿತ್ವ ಏರ್ಪಡಲಿದೆ ಎಂದು ಸಚಿವರು ಹೇಳಿದರು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ರಾಜ್ಯ ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಗೋಪಾಲಕೃಷ್ಣ ಜೋಷಿ, ಇನ್ಫೊಸಿಸ್ ಕಂಪನಿಯ ಹಿರಿಯ ಉಪಾಧ್ಯಕ್ಷರಾದ ತಿರುಮಲ ಆರೋಹಿ, ಗುರುರಾಜ್ ದೇಶಪಾಂಡೆ, ಉಪಾಧ್ಯಕ್ಷ ಸತೀಶ್ ನಂಜಪ್ಪ, ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಸಂತೋಷ್ ಅನಂತಪುರ, ಇನ್ಫೋಸಿಸ್ ತರಬೇತಿ ಪ್ರಿನ್ಸಿಪಲ್ ಕಿರಣ್ ಎನ್.ಜಿ. ಮತ್ತು ಸೀನಿಯರ್ ಲೀಡ್ ಪ್ರಿನ್ಸಿಪಲ್ ವಿಕ್ಟರ್ ಸುನರಾಜ್ ಅವರು ಇದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Ashwatha NarayanaNEPNews in KannadaNews KannadaState Newsಎನ್ಇಪಿಬೆಂಗಳೂರುಸಚಿವ ಡಾ. ಅಶ್ವತ್ಥ ನಾರಾಯಣ
Previous Post

ಮನೆ ಮಂಜೂರು: ಬೈಂದೂರು ಶಾಸಕ ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಸಭೆ

Next Post

ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!