No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಮಂತ್ರಾಲಯ ಸುಬುಧೇಂದ್ರತೀರ್ಥ ಶ್ರೀಗಳಿಂದ ಗುರು ರಾಯರ ಪ್ರತೀಕ ಲೋಕಾರ್ಪಣೆ

kalpa News by kalpa News
November 27, 2024
in ಬೆಂಗಳೂರು ನಗರ
0
ಬೆಂಗಳೂರು | ಮಂತ್ರಾಲಯ ಸುಬುಧೇಂದ್ರತೀರ್ಥ ಶ್ರೀಗಳಿಂದ ಗುರು ರಾಯರ ಪ್ರತೀಕ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ1008 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು #Mantralaya Subhudendra Thirtha Shri 24 ಅಡಿ ಎತ್ತರದ ರಾಯರ ಪ್ರತೀಕವನ್ನು ಉದ್ಘಾಟಿಸಿದರು.

ಶ್ರೀ ಮೂಲ ರಾಮಚಂದ್ರದೇವರ ಸಂಸ್ಥಾನ ಪೂಜೆಯನ್ನು ನೆರವೇರಿಸಿದ ನಂತರ ಪುಷ್ಪಾರ್ಚನೆ ಮತ್ತು ಮಹಾ ಮಂಗಳಾರತಿಯೊಂದಿಗೆ ಕಾಮಧೇನು-ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳ ಪ್ರತೀಕವನ್ನು ಶ್ರೀಗಳು ಲೋಕಾರ್ಪಣೆ ಮಾಡಿದರು.
ರಾಯರ ಅಂತರಂಗ ಭಕ್ತರಾದ, ಪ್ರತೀಕದ ಸಂಪೂರ್ಣ ವೆಚ್ಚವನ್ನು ಭರಿಸಿದ ಮುಕುಂದ ಕೃಷ್ಣ ಅವರಿಗೂ ಮತ್ತು ಈ ಚಿತ್ರಕಲೆ ನಿರ್ಮಾಣ ಮಾಡಿದ ಶಿವದತ್ತರಿಗೂ ರಾಯರ ಶೇಷ ವಸ್ತ್ರ ಫಲ ಮಂತ್ರಾಕ್ಷತೆ ಕೊಟ್ಟು ಅನುಗ್ರಹಿಸಿದರು.

Also read: ಕುಸ್ತಿಪಟು ಬಜರಂಗ್ ಪುನಿಯಾ ನಾಲ್ಕು ವರ್ಷ ಬ್ಯಾನ್‌ | NADA ಆದೇಶ

ವಿಶೇಷವಾಗಿ ಈ ರಾಯರ ಪ್ರತೀಕವೂ ಲಕ್ಷಾಂತರ ರೂಪಾಯಿಗಳ ವೆಚ್ಚದಲ್ಲಿ ಭಕ್ತರ ಸಹಕಾರದೊಂದಿಗೆ ಭಕ್ತರಿಂದ, ಭಕ್ತರಿಗಾಗಿ, ಭಕ್ತರ ಅನುಗ್ರಹಕ್ಕಾಗಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ1008 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರ ಅಮೃತ ಹಸ್ತದಿಂದ ಬಹಳ ಸುಂದರ ಅಪರೂಪವಾದ ಕಾಮಧೇನು-ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳ ಪ್ರತೀಕದ ಸಂಪೂರ್ಣ ಜವಾಬ್ದಾರಿಯ ನಿರ್ವಹಣೆಯನ್ನು ಮಾಡಿದ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರ ಆಚಾರ್ಯರಿಗೆ ಶ್ರೀ ಗುರುರಾಯರ ಅನುಗ್ರಹ ಸದಾ ಕಾಲ ಇರಲಿ ಎಂದು ಅನುಗ್ರಹಿಸಿದರು.

ಪೂರ್ಣಪ್ರಜ್ಞ ವಿದ್ಯಾ ಪೀಠದ ಹತ್ತಿರ ಇರುವ ಸ್ಥಪತಿ ಕ್ರಿಯೇಶನ್ಸ್ ನ ಮುಖ್ಯಸ್ಥರಾದ ಎನ್ ಶಿವದತ್ತ ರವರ ನಿರ್ದೇಶನದಲ್ಲಿ ಸುಮಾರು ಎರಡೂವರೆ ತಿಂಗಳಿನ ಗಡುವಿನಲ್ಲಿ 24 ಅಡಿ ಎತ್ತರದ 12 ಅಡಿ ಅಗಲ 3 ಅಡಿ ದಪ್ಪ ಉಳ್ಳ ಎಫ್ ಆರ್ ಪಿ ಮೌಲ್ಡ್ ಇಂದ “ಕಾಮಧೇನು ಕಲ್ಪವೃಕ್ಷ “ಶ್ರೀ ರಾಘವೇಂದ್ರ ಸ್ವಾಮಿಗಳ ಮತ್ತು ಶ್ರೀ ರಾಮ ಕೃಷ್ಣರ” ಭಾವಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಶಿವದತ್ತರವರ ತಂಡವರಾದ ರವಿಕುಮಾರ್, ಪ್ರವೀಣ್ ಕುಮಾರ್, ಶ್ರೀ ರಾಮ್, ನಾಗರಾಜ್, ಪ್ರದೀಪ್, ಶರತ್ ಚಂದ್ರ, ಮತ್ತು ಚಾಂದ್ ಇವರುಗಳ ಸಹಕಾರದಿಂದ ಒಟ್ಟುಗೂಡಿ ಸುಂದರವಾದ ಈ ಪ್ರತೀಕವನ್ನು ಶ್ರದ್ಧೆ ಮತ್ತು ಭಕ್ತಿ ತನು ಮನದಿಂದ ನಿರ್ಮಾಣ ಮಾಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತರಾಗಿದ್ದಾರೆ ಎಂದು ಶ್ರೀ ಮಠದ ಪುರೋಹಿತರಾದ ನಂದ ಕಿಶೋರ್ ಆಚಾರ್ಯರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMantralaya Subhudendra Thirtha ShriNews_in_KannadaNews_Kannadaಬೆಂಗಳೂರುಶ್ರೀ1008 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಸ್ತಿಪಟು ಬಜರಂಗ್ ಪುನಿಯಾ ನಾಲ್ಕು ವರ್ಷ ಬ್ಯಾನ್‌ | NADA ಆದೇಶ

Next Post

ಸಾಮಾಜಿಕ ಕರ್ತವ್ಯಗಳ ಅರಿವು ಅತ್ಯಗತ್ಯ: ಡಾ. ಶ್ರೀಕಾಂತ್ ಅಭಿಪ್ರಾಯ

kalpa News

kalpa News

Next Post
ಸಾಮಾಜಿಕ ಕರ್ತವ್ಯಗಳ ಅರಿವು ಅತ್ಯಗತ್ಯ: ಡಾ. ಶ್ರೀಕಾಂತ್ ಅಭಿಪ್ರಾಯ

ಸಾಮಾಜಿಕ ಕರ್ತವ್ಯಗಳ ಅರಿವು ಅತ್ಯಗತ್ಯ: ಡಾ. ಶ್ರೀಕಾಂತ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL