Monday, December 11, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜೆಡಿಎಸ್ ನಾಯಕರ ವಿರುದ್ಧ ಸಂಸದೆ ಸುಮಲತಾ ವಾಗ್ಧಾಳಿ…

July 9, 2021
in ಬೆಂಗಳೂರು ನಗರ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಜೆಡಿಎಸ್ ನಾಯಕರು ತನ್ನ ವಿರುದ್ದ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಜನರ ಮುಂದೆ ಅವರ ಬಣ್ಣ ಬಯಲು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಶ್ ಹೆಸರು ಹೇಳುವ ಯೋಗ್ಯತೆಯಿಲ್ಲದವರು ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಎಂದು ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಬರೀಶ್ ಅಕ್ರಮ ಮಾಡಿರುವ ದಾಖಲೆ ಇದ್ದರೆ ದೂರು ನೀಡಲಿ. ಅಧಿಕಾರದಲ್ಲಿದ್ದಾಗ ಏಕೆ ಈ ಬಗ್ಗೆ ಮಾತನಾಡಲಿಲ್ಲ. ಅಂಬರೀಶ್ ಸ್ಮಾರಕಕ್ಕೆ ಅನುಮೋದನೆ ನೀಡಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಹೊರತು ಬೇರೆ ಯಾವ ನಾಯಕರೂ ಅಲ್ಲ. ಅಂಬರೀಶ್ ಸ್ಮಾರಕ ವಿಚಾರಕ್ಕೆ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದ ದೊಡ್ಡಣ್ಣ ಹಾಗೂ ಶಿವರಾಂ ಮುಖಕ್ಕೆ ಪತ್ರ ಎಸೆದು ಹೋಗಿದ್ದರು. ಅಂತಹವರು ಅಂಬರೀಶ್ ಬಗ್ಗೆ ಮಾತನಾಡುತ್ತಾರೆ. ಕುಮಾರಸ್ವಾಮಿ ಮಾಡಿದ ಅವಮಾನಕ್ಕೆ ದೊಡ್ಡಣ್ಣ ನನ್ನ ಬಳಿ ಕಣ್ಣೀರಿಟ್ಟಿದ್ದರು. ಏನು ಸಾಧನೆ ಮಾಡಿರುವುದಕ್ಕೆ ಅಂಬರೀಶ್‌ಗೆ ಸ್ಮಾರಕ ಮಾಡಬೇಕು ಎಂದು ಪ್ರಶ್ನಿಸಿದ್ದರು ಎಂದು ಕಿಡಿಕಾರಿದ್ದಾರೆ.

ಕಳ್ಳನಾದವನು ಪೊಲೀಸರ ಮೇಲೆ ಆರೋಪ ಮಾಡಿದಂತೆ, ಕೆಲವರು ನಡೆದುಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಟೆಲಿಪೋನ್ ಟ್ಯಾಪಿಂಗ್ ಮಾಡಿರುವುದು ನಿಜ. ಸಿಬಿಐ ಅಧಿಕಾರಿಗಳು ನನ್ನ ಬಳಿ ಎರಡು ಬಾರಿ ಬಂದು ಮಾಹಿತಿ ಪಡೆದುಕೊಂಡಿದ್ದಾರೆ. ಆದಿಚುಂಚನಗಿರಿ ಶ್ರೀಗಳ ಪೋನ್ ಸಹ ಟ್ಯಾಪ್ ಮಾಡಲಾಗಿತ್ತು. ಆದರೆ ಕುಮಾರಸ್ವಾಮಿ ಟೆಲಿಫೋನ್ ಟ್ಯಾಪಿಂಗ್ ಮಾಡಿಲ್ಲ ಎಂದಿದ್ದಾರೆ. ಕಳ್ಳ ತಾನು ಕಳ್ಳತನ ಮಾಡಿದ್ದಾನೆ ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಕಟುವಾಗಿ ಮಾತನಾಡಿದ್ದಾರೆ.

ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಬಗ್ಗೆ ಮಾತನಾಡಲು ಸಂಸ್ಕಾರ ಇರಬೇಕು. ಡಾ.ರಾಜ್ ನಿಧನರಾಗಿದ್ದಾಗ ಯಾರು ಮುಖ್ಯಮಂತ್ರಿಯಾಗಿದ್ದರು? ಕೀಳುಮಟ್ಟದ ರಾಜಕೀಯಕ್ಕೆ ಅಂಬರೀಶ್ ಹೆಸರು ಬಳಸಿಕೊಳ್ಳಬಾರದು. ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಕುಮಾರಸ್ವಾಮಿ ಯಾಕೆ ಅಷ್ಟೊಂದು ತಲೆಕೆಡಿಸಿಕೊಳ್ಳುತ್ತಾರೆ. ಅವರಿಗೆ ಸಂಬಂಧವಿಲ್ಲದ ವಿಷಯವಾದರೆ ಯಾಕೆ ಆತಂಕಪಡಬೇಕು. ಸದ್ಯದಲ್ಲೇ ಸಿಎಂ ಹಾಗೂ ಗಣಿ ಸಚಿವರನ್ನು ಭೇಟಿಯಾಗಿ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor AmbarishActor VishnuvardhanBangaloreCM YadiyurappaDr RajkumarIllegal mining in MandyaKannada NewsKannada News LiveKannada News OnlineKannada News WebsiteKannada WebsiteKumaraswamyLatest News KannadaMP SumalathaNews in KannadaNews KannadaState Newsಅಂಬರೀಶ್ಕುಮಾರಸ್ವಾಮಿಡಾ. ರಾಜ್ ಕುಮಾರ್ಬೆಂಗಳೂರುಮಂಡ್ಯ ಅಕ್ರಮ ಗಣಿಗಾರಿಕೆಮುಖ್ಯಮಂತ್ರಿ ಯಡಿಯೂರಪ್ಪವಿಷ್ಣುವರ್ಧನ್ಸಂಸದೆ ಸುಮಲತಾ
Previous Post

ಮೈಸೂರು: ಸಚಿವ ಈಶ್ವರಪ್ಪ ಅವರಿಂದ ಅಬ್ದುಲ್ ನಜೀರ್ ಸಾಬ್ ಪ್ರತಿಮೆ ಅನಾವರಣ...

Next Post

ಜುಲೈ 10: ಶಿವಮೊಗ್ಗ ಕೋಟೆ ಸೀತಾರಾಮಾಂಜನೇಯ ದೇಗುಲದಲ್ಲಿ ಅಪರೂಪದ ಕುಂಭಾಭಿಷೇಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜುಲೈ 10: ಶಿವಮೊಗ್ಗ ಕೋಟೆ ಸೀತಾರಾಮಾಂಜನೇಯ ದೇಗುಲದಲ್ಲಿ ಅಪರೂಪದ ಕುಂಭಾಭಿಷೇಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023

ಇನ್ಫೋಸಿಸ್‌ ಅಂಗಸಂಸ್ಥೆ ಎಡ್ಜ್‌ವರ್ವ್ ಸಿಸ್ಟಮ್‌ನೊಂದಿಗೆ ಪಿಇಎಸ್‌ಐಟಿಎಮ್ ಒಡಂಬಡಿಕೆ

December 9, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಲೋಕಸಭೆ ಚುನಾವಣಾ ಸ್ಪರ್ಧೆಗೆ ಡಿಸಿಎಂ ಆಹ್ವಾನ: ನಟ ಶಿವರಾಜ್‌ಕುಮಾರ್ ಅಭಿಪ್ರಾಯವೇನು?

December 10, 2023

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚನೆ

December 10, 2023

ಡಿ.11ರಿಂದ 17: ಜಾವಳ್ಳಿ ಜ್ಞಾನದೀಪ ಸೀನಿಯರ್ ಸೆಂಕಡರಿ ಶಾಲೆಯ ರಜತ ಮಹೋತ್ಸವ

December 10, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!