No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸದನದಿಂದ ಶಾಸಕರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ: ಎಚ್.ಡಿ. ಕುಮಾರಸ್ವಾಮಿ ಕಿಡಿ

ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಮುಖ್ಯಮಂತ್ರಿ ಎಚ್'ಡಿಕೆ

kalpa News by kalpa News
July 20, 2023
in ಬೆಂಗಳೂರು ನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ HDKumaraswamy ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಸ್ಪೀಕರ್ ಅವರು ಉದ್ದೇಶಪೂರ್ವಕವಾಗಿ ಶಾಸಕರನ್ನು ಅಮಾನತು ಮಾಡಿದ್ದಾರೆ. ಮುಖ್ಯಮಂತ್ರಿಯ ಸನ್ನೆ ಮೇರೆಗೆ ಸ್ಪೀಕರ್ ಹುಡುಗಾಟಿಕೆ ಮಾಡಿದ್ದಾರೆ ಎಂದು ಹರಿಹಾಯ್ದರು.
ಪ್ರತಿಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ ಎಂದು ಹೆಸರಿಟ್ಟು, ಇವತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದಾರೆ. ಸರ್ಕಾರದ ‌ಬಲ್ಡೋಜ್ ನೀತಿ ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Also read: ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ

ಪೀಠದಲ್ಲಿ ದಲಿತರು ಕುಳಿತುಕೊಂಡಿದ್ದಾರೆ ಅನ್ನುವ ಕಾಂಗ್ರೆಸ್ ಆರೋಪದ ಬಗ್ಗೆ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು: ಇದು ಕ್ಷುಲ್ಲಕ, ‌ಕೀಳು ಮಟ್ಟದ ಅಭಿರುಚಿ. ದಲಿತರ ಅನುಕುಂಪ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಆ ಪೀಠದಲ್ಲಿ ‌ಕುಳಿತಿರೋರು ಉಪ ಸಭಾಧ್ಯಕ್ಷರು. ಆ ವಿಷಯವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು ಎಂದರು.

https://kalpa.news/wp-content/uploads/2023/05/Jain-Public-School-Advt-5.mp4

ಕಳೆದ ಎರಡು ದಿನಗಳ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಹಾ ಘಟಬಂಧನ್ ಸಭೆಗೆ ಬಂದಿದ್ದ ಹೊರ ರಾಜ್ಯಗಳ ರಾಜಕಾರಣಿಗಳಿಗೆ ಶಿಷ್ಟಾಚಾರ ಬದಿಗೊತ್ತಿ, ರಾಜ್ಯದ ಘನತೆಯನ್ನು ಹತ್ತಿಕ್ಕಿ ಐಎಎಸ್ ಚಾಕರಿಗೆ ನಿಯೋಜಿಸಿದ್ದು ಸರಿಯಲ್ಲ. ರಾಜ್ಯ ಸರ್ಕಾರ ಅಧಿಕಾರ ದುರ್ಬಳಿಕೆ ಮಾಡಿಕೊಂಡಿದೆ. ಐಎಎಸ್ ಅಧಿಕಾರಿಗಳನ್ನು ರಾಜಕೀಯ ಸಭೆಗೆ ಬಳಸಿಕೊಂಡಿದ್ದಾರೆ. ಸರ್ಕಾರದ ಹಿರಿಯ ಅಧಿಕಾರಿಗಳನ್ನ ದುರ್ಬಳಕೆ ‌ಮಾಡಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸದನದಲ್ಲಿ ಇವತ್ತು ಈ ವಿಚಾರವಾಗಿ ಜೆಡಿಎಸ್, ಬಿಜೆಪಿ ಶಾಸಕರು ಸೇರಿ ಚರ್ಚೆ ನಡೆಸಲು ಮುಂದಾದೆವು. ಪ್ರತಿಷ್ಠೆಯಿಂದ ನಾವು ಮಾಡಿದ್ದೆ ಅನ್ನೋ ಸರಿ ಅಂತ ಕಾಂಗ್ರೆಸ್ ‌ನವರು ನಡೆದುಕೊಂಡಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿ ಇದ್ದಾಗ ಯಾವುದೇ ರೀತಿಯ ಗಣ್ಯರಿಗೆ ಸೇವೆ ಮಾಡಲು ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. 2018ರಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗಣ್ಯರನ್ನು ಸ್ವಾಗತಿಸಲು ಅಧಿಕಾರಿಗಳನ್ನು ಬಳಸಿಕೊಂಡಿಲ್ಲ. ಅವರನ್ನು ಕಳಿಸಿ ಗಣ್ಯರನ್ನ ಬರ ಮಾಡಿಕೊಂಡಿಲ್ಲ ಎಂದು ಅವರು ತಿಳಿಸಿದರು.
ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಯಾವುದೇ ಶಿಷ್ಟ ಚಾರ ಉಲ್ಲಂಘನೆ ‌ಮಾಡಿಲ್ಲ. ಅಧಿಕಾರಿಗಳನ್ನು ಗುಲಾಮರಾನ್ನಾಗಿ ಮಾಡಿಕೊಂಡು ಅಧಿಕಾರಿಗಳನ್ನು ಯಾರ ಮನೆ ಬಾಗಿಲುಗೂ‌ ಕಳುಹಿಸಿಲ್ಲ. ಈ ಸರ್ಕಾರ ಸುಳ್ಳು ‌ಹೇಳಿದೆ. ವಿರೋಧ ಪಕ್ಷಗಳ ಬಲ್ಡೋಜ್ ಮಾಡಲು ಹೊರಟಿರೋದು ಸರ್ಕಾರದ ಉದ್ಧಟತನ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಬಿಜೆಪಿ ನಾವು ಸೇರಿ ಹೋರಾಟ ಮಾಡ್ತಾ ಇದ್ದೇವೆ ಎಂದು ಅವರು ಘೋಷಣೆ ಮಾಡಿದರು.

ಕೆಲವು ಮಂತ್ರಿಗಳು ಶಾಸಕರನ್ನು ಹೆದರಿಸುವ ಕೆಲಸ ಮಾಡಿದ್ದಾರೆ. ನಿಮ್ಮನ್ನು ಮುಗಿಸುವುದಾಗಿ ಸದನದಲ್ಲಿ ಬೆದರಿಕೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: BangaloreHDKumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಎಚ್.ಡಿ. ಕುಮಾರಸ್ವಾಮಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಚ್ಚರ ಪೋಷಕರೇ! ಮಕ್ಕಳಿಗೆ ಬೈಕ್-ಕಾರು ಓಡಿಸಲು ಕೊಡುತ್ತೀರಾ? ಹಾಗಾದರೆ ಈ ಸುದ್ದಿ ಓದಲೇಬೇಕು!

Next Post

ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆಗೆ ನೀಲನಕ್ಷೆ ರೂಪಿಸಲು ತೀರ್ಮಾನ: ಸಚಿವ ಜಮೀರ್

kalpa News

kalpa News

Next Post
ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆಗೆ ನೀಲನಕ್ಷೆ ರೂಪಿಸಲು ತೀರ್ಮಾನ: ಸಚಿವ ಜಮೀರ್

ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆಗೆ ನೀಲನಕ್ಷೆ ರೂಪಿಸಲು ತೀರ್ಮಾನ: ಸಚಿವ ಜಮೀರ್

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL