No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Sunday, March 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರಕೃತಿ, ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯೇ ಸುಸ್ಥಿರತೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಸುಸ್ಥಿರ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 23, 2024
in ಬೆಂಗಳೂರು ನಗರ
0
ಪ್ರಕೃತಿ, ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯೇ ಸುಸ್ಥಿರತೆ: ಸಚಿವ ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಕೃತಿ, ಪರಿಸರವೂ ಉಳಿಯಬೇಕು, ಅಭಿವೃದ್ಧಿಯೂ ಆಗಬೇಕು. ಅದುವೇ ಸುಸ್ಥಿರ ಅಭಿವೃದ್ಧಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwar Khandre ಪ್ರತಿಪಾದಿಸಿದ್ದಾರೆ.

ಬೆಂಗಳೂರಿನ ಅರಮನೆ ಆವರಣದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಶೃಂಗಸಭೆಯ 27ನೇ ಆವೃತ್ತಿಯಲ್ಲಿ ಪ್ರದರ್ಶಕರಿಗೆ ಸುಸ್ಥಿರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, 1987 ರಲ್ಲಿ, ‘ವಿಶ್ವಸಂಸ್ಥೆಯ ಬ್ರೂಂಟ್ ಲ್ಯಾಂಡ್ ಕಮಿಷನ್’ ಸುಸ್ಥಿರತೆ ಎಂದರೆ “ಭವಿಷ್ಯದ ಪೀಳಿಗೆಯ ಸ್ವಂತ ಅಗತ್ಯಗಳನ್ನು ಪೂರೈಸುವ ಸಾಮರ್ಥ್ಯದೊಂದಿಗೆ ರಾಜಿ ಮಾಡಿಕೊಳ್ಳದೆ ಪ್ರಸ್ತುತ ಪೀಳಿಗೆಯ ಅಗತ್ಯಗಳನ್ನು ಪೂರೈಸುವುದೇ ಸುಸ್ಥಿರತೆ” ಎಂದು ವ್ಯಾಖ್ಯಾನಿಸಿದೆ, ಇಂದು ನಾವು ಅನುಭವಿಸುತ್ತಿರುವ ಪ್ರಕೃತಿ ದತ್ತ ಜಲ, ನೆಲ, ಅರಣ್ಯ, ಎಲ್ಲವೂ ಮುಂದಿನ ಪೀಳಿಗೆಯಿಂದ ನಾವು ಪಡೆದಿರುವ ಸಾಲವಾಗಿದೆ ಎಂದರು.
ಇಂದು ನಾವು ‘ಪರಿಸರ ಸಂರಕ್ಷಣೆ, ಸಂಪನ್ಮೂಲ ಸಂರಕ್ಷಣೆ, ಇಂಧನ ಸಂರಕ್ಷಣೆ, ಉತ್ತಮ ರೂಢಿಗಳು, ಸಂಪನ್ಮೂಲಗಳ ಹಿತ-ಮಿತ ಬಳಕೆ, ಮರುಬಳಕೆಗೆ ಒತ್ತು ನೀಡಬೇಕು. ಉತ್ತಮ ಸುಸ್ಥಿರತೆಯ ಮಾದರಿಯು ಜಾಗತಿಕ ಮಟ್ಟದಲ್ಲಿ ಬಡತನವನ್ನು ನಿರ್ಮೂಲನೆ ಮಾಡುತ್ತದೆ, ಜಾಗತಿಕ ಆಹಾರ ಭದ್ರತೆಯನ್ನು ಖಚಿತಪಡಿಸುತ್ತದೆ, ಪ್ರಪಂಚದಾದ್ಯಂತ ಎಲ್ಲ ವಯೋಮಾನದವರಲ್ಲೂ ಆರೋಗ್ಯಕರ ಜೀವನವನ್ನು ಉತ್ತೇಜಿಸುತ್ತದೆ, ಪರಂಪರೆಯ ಸಂರಕ್ಷಣೆಗೂ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

Also read: ಕೆಪಿಟಿಸಿಎಲ್‌ ಹುದ್ದೆ ನೇಮಕಾತಿ | ಅರ್ಜಿ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಬಲಿಷ್ಠ ಭಾರತ – ಬುದ್ಧಿವಂತ ಯುವಕರು

ಭಾರತ, ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕ ರಾಷ್ಟ್ರವಾಗಿದೆ. ಬಲವಾದ ಆರ್ಥಿಕ ಬೆಳವಣಿಗೆಯು ದೃಢವಾದ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆ ಮತ್ತು ಬಲವಾದ ಸೇವಾ ವಲಯದ ನೆಲೆಯಿಂದ ಮುನ್ನಡೆಯುತ್ತದೆ. ಭಾರತದ ಯುವ ಮತ್ತು ವಿದ್ಯಾವಂತ ಕಾರ್ಮಿಕ ಶಕ್ತಿಯು ದೇಶವನ್ನು ಬಲಿಷ್ಠಗೊಳಿಸಿದೆ. ನಮ್ಮ ಬುದ್ಧಿವಂತ ಯುವಜನರು ಅದರ ರೂವಾರಿಗಳಾಗಿದ್ದಾರೆ ಎಂದರು.
ಕರ್ನಾಟಕ ಸುಸ್ಥಿರ ಅಭಿವೃದ್ಧಿ ಗುರಿ -ಎಸ್.ಡಿ.ಜಿ. ಸಾಧನೆಯಲ್ಲಿ ಹಿಂದೆ ಬಿದ್ದಿಲ್ಲ. ಈ ಗಮನಾರ್ಹ ಸಾಧನೆಗಾಗಿ ಸರ್ಕಾರಿ ಸಂಸ್ಥೆಗಳೊಂದಿಗೆ ಒಟ್ಟಾಗಿ ಶ್ರಮಿಸಲಾಗುತ್ತಿದೆ. ಶೂನ್ಯ ಹೊರಸೂಸುವಿಕೆ, ಏಕ ಬಳಕೆ ಪ್ಲಾಸ್ಟಿಕ್ ನಿಗ್ರಹದಂತಹ ಕ್ರಮಗಳು ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರವಹಿಸಿವೆ.

ಇಂದು, ಬೆಂಗಳೂರು ಟೆಕ್ ಶೃಂಗ 2024ರಲ್ಲಿ ಪ್ರದರ್ಶಕರಿಗೆ ಸುಸ್ಥಿರ ಪ್ರಶಸ್ತಿ ನೀಡಲಾಗಿದೆ. ಇದು ಇತರರಿಗೂ ಮಾದರಿಯಾಗಲಿ, ಉತ್ತಮ ಸುಸ್ಥಿರ ರೂಢಿಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಮೂಲಕ ಇರುವ ಏಕೈಕ ಭೂಗ್ರಹದ ರಕ್ಷಣೆಗೆ ನಮ್ಮದೇ ಆದ ಕೊಡುಗೆ ನೀಡಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.
ಈ ಶೃಂಗಸಭೆಯ ಧ್ಯೇಯ ಅನ್ ಬೌಂಡ್ ಅಂದರೆ ಅಪಾರ ಎಂಬುದಾಗಿದೆ. ನಮ್ಮ ಪ್ರತಿಭಾವಂತ ಯುವಕರಿಗೆ ಆಗಸವೇ ಮಿತಿ. ಸುಸ್ಥಿರ ಅಭಿವೃದ್ಧಿಯ ಕ್ಷೇತ್ರದಲ್ಲಿ ಸಂಶೋಧನೆ ನಡೆಯಬೇಕು. ಅದರ ಫಲ ಶ್ರೀಸಾಮಾನ್ಯನಿಗೂ ಲಭಿಸಬೇಕು. ಆಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಶರಣ್ ಪ್ರಕಾಶ್ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Eshwar KhandreNews_in_KannadaNews_Kannadaಬೆಂಗಳೂರುಸಚಿವ ಈಶ್ವರ ಬಿ ಖಂಡ್ರೆ
Share196Tweet123Send
Previous Post

ಕೆಪಿಟಿಸಿಎಲ್‌ ಹುದ್ದೆ ನೇಮಕಾತಿ | ಅರ್ಜಿ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ

Next Post

ಉಪಚುನಾವಣೆ | ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ನಗರಸಭೆ ಚುನಾವಣೆ: ಗೆಲುವಿನ ನಗೆ ಬೀರುತ್ತಿರುವ ಕಾಂಗ್ರೆಸ್

ಉಪಚುನಾವಣೆ | ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

March 7, 2026
’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

March 7, 2026
RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

March 7, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಜನವಿರೋಧಿ ಬಜೆಟ್: ಶಾಸಕ ಚನ್ನಬಸಪ್ಪ ವಾಗ್ಧಾಳಿ

March 7, 2026
ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

March 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL