Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದೇವೇಗೌಡರ ನಿವಾಸಕ್ಕೆ ತರಳುಬಾಳು ಶ್ರೀ ಭೇಟಿ: ಮಾಜಿ ಪಿಎಂ ಆರೋಗ್ಯ ವಿಚಾರಣೆ

ಶ್ರೀ ಜಗದ್ಗುರುಗಳವರ ಸಲಹೆಯಂತೆ ಆತ್ಮಚರಿತ್ರೆ ಬರೆಯಲು ಹೆಚ್.ಡಿ. ದೇವೇಗೌಡರ ಒಪ್ಪಿಗೆ..!

October 7, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶ್ರೀ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ Former PM H.D. Devegowda ನಿವಾಸದಲ್ಲಿಂದು ಭೇಟಿಯಾಗಿ ಆರೋಗ್ಯ ವಿಚಾರಿಸಿ ಆಶೀರ್ವಾದಿಸಿದರು.

ಇಳಿ ವಯಸ್ಸಿನಲ್ಲೂ ಎಚ್.ಡಿ.ದೇವೇಗೌಡರು ಶ್ರೀ ಜಗದ್ಗುರುಗಳವರ ಪಾದಕ್ಕೆ ಪ್ರಣಾಮಗಳನ್ನು ಸಲ್ಲಿಸಿ ಸ್ವಾಗತಿಸಿದರು. ಶ್ರೀ ಜಗದ್ಗುರುಗಳವರು ಮಾಜಿ ಪ್ರಧಾನಿಗಳಿಗೆ ಏಲಕ್ಕಿ ಹಾರ, ಶಾಲು ಹೊದಿಸಿ, ಹಣ್ಣುಗಳ ಬುಟ್ಟಿಯನ್ನು ನೀಡಿ ಆರೋಗ್ಯ ಪೂರ್ಣರಾಗಿ ಕರುನಾಡಿನ ಧ್ಯೇಯಕ್ಕೆ ಮತ್ತೊಷ್ಟು ಕ್ರೀಯಾಶೀಲರಗಿ ಯುವ ನೇತಾರರಿಗೆ ರಾಜಕೀಯ ಮಾರ್ಗದರ್ಶನ ಆಶೀರ್ವಾದಿಸಿದರು.
ವಯೋಸಹಜತೆಯಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು. ವಿಶ್ರಾಂತಿಯಲ್ಲಿರುವುದರಿಂದ ಆರೋಗ್ಯ ಸುಧಾರಣೆಯಾಗುತ್ತಿರುವುದಾಗಿ ಗೌಡರು ತಿಳಿಸಿದರು. ಶ್ರೀ ಜಗದ್ಗುರುಗಳವರ ಬಿಸಿಲು ಬೆಳದಿಂಗಳು ಅಂಕಣ ಪ್ರಕಟಣೆಯ ದಿನವಾದ ಇಂದಿನ ಲೇಖನ ವಾದ ‘ಮರೆತು ಹೋದ ಕನ್ನಡ ನಾಡಿನ ಜಲಿಯನ್ ವಾಲಾ ಬಾಗ್’ ಕುರಿತಾಗಿ ಮಾಜಿ ಪ್ರಧಾನಿ ಚರ್ಚಿಸಿದರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಜನಿಸಿರುವ ಗೌಡರು 1953ರಲ್ಲಿ ಕಾಂಗ್ರೆಸ್ ಪಕ್ಷದಿಂದ ಆರಂಭವಾದ ತಮ್ಮ ರಾಜಕೀಯ ಹೋರಾಟವನ್ನು ಹಂಚಿಕೊಂಡರು.

1970-80 ರ ದಶಕದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಸಾಸಲು ಮತ್ತು ಸಿರಿಗೆರೆಯ ಮಠದಲ್ಲಿ ಹಲವಾರು ಬಾರಿ ಭೇಟಿ ಮಾಡಿ ರಾಜಕೀಯ ಮಾರ್ಗದರ್ಶನ ನೀಡುವಂತೆ ಪ್ರಾರ್ಥಿಸಿದ್ದಾಗಿ, ಶ್ರೀಗಳ ಸಾಮಾಜಿಕ ಕಳಕಳಿಗೆ ಆಗಿನ ತಲೆಮಾರಿನ ರಾಜಕೀಯ ಧುರೀಣರಲ್ಲಿ ಎದುರಾಡುವ ಸಾಮರ್ಥ್ಯ ಇರಲಿಲ್ಲ, ಇದಕ್ಕೆ ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪನವರ ಘಟನೆಯೇ ಸಾಕ್ಷಿಯಾಗಿದೆ. ತರಳಬಾಳು ಹುಣ್ಣಿಮೆ ಮಹೋತ್ಸವವು ಭಾವೈಕ್ಯತೆಯ ಸಂಗಮವಾಗಿ ಈ ನಾಡಿಗೆ ಮಾದರಿಯಾದ ಸಮಾರಂಭ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಮಾದರಿ ಸಮಾಜ ಸೇವಾಕಾರ್ಯಾಗಳನ್ನು ಸ್ಮರಿಸಿದ ಹೆಚ್.ಡಿ.ದೇವೇಗೌಡರವರು ತಮ್ಮ ನೇತೃತ್ವದಲ್ಲಿ ಜಾರಿಯಾದ 20 ಕ್ಕೂ ಅಧಿಕ ಏತನೀರಾವರಿ ಯೋಜನೆಗಳ ಮೂಲಕ 500 ಕ್ಕೂ ಅಧಿಕ ಕೆರೆಗಳಿಗೆ ನೀರು ತುಂಬಿಸಿ, ವಿಶೇಷವಾಗಿ ಜಗಳೂರು ಮತ್ತು ಭರಮಸಾಗರ ಯೋಜನೆಗಳ ಮೂಲಕ ಲಕ್ಷಾಂತರ ರೈತರಿಗೆ ಸಂಜೀವಿನಿಯಾಗಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ದೋಷಗಳನ್ನು ಸರಿಪಡಿಸಲು ತಾವು ಶ್ರಮಿಸಿ,ತಮ್ಮ ಮಾರ್ಗದರ್ಶನದಲ್ಲಿ ಹೊರ ತಂದ ಭೂಮಿ ಆನ್ಲೈನ್ ತಂತ್ರಾಂಶವು ಕಂದಾಯ ಇಲಾಖೆಯ ಮೂಲಕ ನೀಡುವ ನೆರೆ,ಬರ ಪರಿಹಾರಕ್ಕೆ ಯಾವುದೇ ಲಂಚರಹಿತವಾಗಿ‌ ರೈತ ಫಲಾನುಭವಿಗಳಿಗೆ ಡಿಬಿಟಿಯ ಮೂಲಕ ಸಹಸ್ರಾರು ಕೋಟಿ ರೂಪಾಯಿಗಳು ತಲುಪುತ್ತಿರುವುದು ದೇಶಕ್ಕೆ ಮಾದರಿಯಾದ ಕಾರ್ಯವಾಗಿದ್ದು, ಕರ್ನಾಟಕದಲ್ಲಿ 2018 ರಲ್ಲಿಯೇ ಈ ಕಾರ್ಯ ಕೈಗೂಡಿದ್ದು ಸ್ಮರಣೀಯವಾದುದೆಂದು ಗೌಡರು ಅಭಿಪ್ರಾಯ ಪಟ್ಟರು.
ಸಾರ್ವಜನಿಕ ಕಾರ್ಯಕ್ರಮಗಳಿಗೆ ಕೆಲವು ದಿನಗಳವರೆಗೆ ವಿರಾಮ ನೀಡಿ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದ ಶ್ರೀ ಜಗದ್ಗುರುಗಳವರು, “ನಿಮ್ಮ ಈ ಹೋರಾಟದ ಕಿಚ್ಚು ದೇಶದ ಯುವ ಪೀಳಿಗೆಗೆ ಸ್ಪೂರ್ತಿಯಾಗುವ ಆಶಯ ನಮ್ಮದಾಗಿದೆ.
ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕೆಳ ಸ್ತರದಿಂದ ಆರಂಭಿಸಿದ ನಿಮ್ಮ ಜೀವನ ಹೋರಾಟ ಪ್ರಧಾನಿಯಾಗುವವರೆಗೆ ಕರೆದೊಯ್ದುದ್ದು, ಸಮಾಜದಲ್ಲಿನ ಅಸಮಾನತೆಗಳನ್ನು ಸರಿಪಡಿಸಿ,ಸಾಮಾಜಿಕ-ಆರ್ಥಿಕ ಅಭಿವೃದ್ಧಿಯೊಕದಿಗೆ ಆದರ್ಶ ರಾಜ್ಯವೊಂದರ ನಿಮ್ಮ ಕನಸು, ತಮ್ಮ ಸ್ವಾತಂತ್ರ್ಯ ಮತ್ತು ಸಮಾನತೆಯ ಆಶಯಗಳು, ತುರ್ತು ಪರಿಸ್ಥಿತಿ ದಿನಗಳಲ್ಲಿ ಜೈಲು ವಾಸ . ರಾಜಕೀಯ ಜೀವನ, ಕುಟುಂಬದ ಸಹಕಾರವನ್ನು ಕುರಿತು ಸಿಂಹಾವಲೋಕನಗೈಯುವ ಆತ್ಮಕಥೆಯನ್ನು ರಚಿಸಲು ಈ ವಿಶ್ರಾಂತಿ ಸಮಯವನ್ನು ಬೆಳೆಸಿಕೊಳ್ಳುವಂತೆ ಶ್ರೀ ಜಗದ್ಗುರುಗಳವರು ದೇವೇಗೌಡರಿಗೆ ಒತ್ತಾಯ ಪೂರ್ವಕವಾಗಿ ಸೂಚಿಸಿದರು.ಶ್ರೀ ಜಗದ್ಗುರುಗಳವರ ಸೂಚನೆಯನ್ನು ಪ್ರಸಾದವೆಂದು ಸ್ವೀಕರಿಸಿರುವುದಾಗಿ ಆತ್ಮಚರಿತ್ರೆ ಬರೆಯಲು ಸೂಕ್ತ ವ್ಯಾಖ್ಯಾನಕಾರರನ್ನು ನೀಡುವಂತೆ ಕೋರಿದರು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿ ಶ್ರೀ ತರಳಬಾಳು ಜಗದ್ಗುರುಗಳವರ ಆಗಮನವು ಸಂತಸ ತಂದಿತ್ತು. ಗೌಡರ ಕುಟುಂಬವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಸ್ವಾಗತಿಸಿತು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)       

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreFormer PM H D DevegowdaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Previous Post

ವಿಧಿ ವಿಜ್ಞಾನ ವಿಶ್ವ ವಿದ್ಯಾಲಯಕ್ಕೆ ಕೇಂದ್ರ ಹಸಿರು ನಿಶಾನೆ: ಗೃಹಸಚಿವ ಆರಗ ಜ್ಞಾನೇಂದ್ರ ಸಭೆ

Next Post

ಡಿ.15ರ ವೇಳೆಗೆ ರಾಜ್ಯದಲ್ಲಿ 438 “ನಮ್ಮ ಕ್ಲಿನಿಕ್‌” ಕಾರ್ಯಾರಂಭ: ಸಚಿವ ಡಾ.ಕೆ. ಸುಧಾಕರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.15ರ ವೇಳೆಗೆ ರಾಜ್ಯದಲ್ಲಿ 438 "ನಮ್ಮ ಕ್ಲಿನಿಕ್‌" ಕಾರ್ಯಾರಂಭ: ಸಚಿವ ಡಾ.ಕೆ. ಸುಧಾಕರ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!