Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಗುಣಮಟ್ಟದ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಏಕರೂಪ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿ: ಸಚಿವ ಭೋಸರಾಜು ಸೂಚನೆ

December 27, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ಕಡಿಮೆ ವೆಚ್ಚದಲ್ಲಿ ಉಪ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಏಕ ರೂಪದ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿಯನ್ನು ರಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು Minister Bosaraju ಅವರು ತಿಳಿಸಿದ್ದಾರೆ.

ಇಂದು ವಿಕಾಸಸೌಧದಲ್ಲಿ ಕರ್ನಾಟಕ ವಿಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಡೆದ ಸಭೆಯ ನಂತರ ಈ ವಿಷಯ ತಿಳಿಸಿದರು.
ಏಕ ರೂಪ ವಿನ್ಯಾಸ – ತಾಂತ್ರಿಕ ಸಮಿತಿ ರಚನೆ:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನ ನಿರ್ಮಿಸಲಾಗಿದೆ. ಅಲ್ಲದೇ, ಇನ್ನು ಕೆಲವು ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ಕೇಂದ್ರಗಳು ಹಾಗೂ ತಾರಾಲಯಗಳ ನಿರ್ಮಾಣಕ್ಕೆ ಅನುಮತಿಯನ್ನು ನೀಡಲಾಗಿದೆ. ಆದರೆ, ಅನುಮತಿ ದೊರಕಿರುವ ಹಲವಾರು ಕೇಂದ್ರಗಳಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ಅವುಗಳ ವಿನ್ಯಾಸ ಅಂತಿಮಗೊಳ್ಳದೇ ಇರುವುದು. ಈ ಹಿನ್ನಲೆಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳ ನಿರ್ಮಾಣಕ್ಕೆ ಏಕರೂಪ ವಿನ್ಯಾಸವನ್ನ ಅಂತಿಮಗೊಳಿಸುವುದು ಸೂಕ್ತವಾಗಿದೆ. ಈ ಹಿನ್ನಲೆಯಲ್ಲಿ ಕಡಿಮೆ ವೆಚ್ಚದಲ್ಲಿ ಅತ್ಯುತ್ತಮ ಗುಣಮಟ್ಟದ ಹಾಗೂ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುವಂತಹ ವಿನ್ಯಾಸ ರಚನೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಏಕರೂಪ ವಿನ್ಯಾಸವನ್ನ ತಯಾರು ಮಾಡಲು ತಾಂತ್ರಿಕ ಸಮಿತಿಯನ್ನು ರಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

Also read: ಸರ್ಕಾರ ರೈತರ ಪರವಾಗಿದೆ, ನ್ಯಾಯ ಕೊಡಿಸಲು ಸಿದ್ಧ: ಸಚಿವ ಮಧು ಬಂಗಾರಪ್ಪ

ಶೀಘ್ರದಲ್ಲೇ ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಉಪ ಪ್ರಾದೇಶಿಕ ಕೇಂದ್ರಗಳ ನಿರ್ಮಾಣ:
ರಾಯಚೂರು ಹಾಗೂ ಯಾದಗಿರಿಯಲ್ಲಿ ರಚಿಸಲು ಉದ್ದೇಶಿಸಲಾಗಿರುವ ಉಪ ವಿಜ್ಞಾನ ಕೇಂದ್ರಗಳಿಗೆ ಕೇಂದ್ರ ಸರಕಾರದ ತಂಡ ಭೇಟಿ ನೀಡಿ ತಮ್ಮ ಒಪ್ಪಿಗೆ ಸೂಚಿಸಿದೆ. ಚಿಕ್ಕಮಗಳೂರು ಉಪ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಕೇಂದ್ರ ತಂಡ ಜನವರಿ ತಿಂಗಳಲ್ಲಿ ಭೇಟಿ ನೀಡಲಿದೆ. ಈ ವಿಜ್ಞಾನ ಕೇಂದ್ರಗಳ ನಿರ್ಮಾಣ ಕಾರ್ಯ ರಾಜ್ಯ ಮತ್ತು ಕೇಂದ್ರ ಸರಕಾರದ ಜಂಟಿ ಅನುದಾನದಲ್ಲಿ ನಡೆಯಲಿದ್ದು, ಈ ಬಗ್ಗೆ ಒಡಂಬಡಿಕೆ ಬಾಕಿಯಿದೆ. ಒಡಂಬಡಿಕೆಯ ನಂತರ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಒಡಂಬಡಿಕೆಯ ಬಗ್ಗೆ ಕೇಂದ್ರ ಸರಕಾರದೊಂದಿಗೆ ಸಂವಹನ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕರ್ನಾಟಕ ರಿಸರ್ಚ್ ಫೌಂಡೇಶನ್ ಸ್ಥಾಪನೆಗೆ ಈಗಾಗಲೇ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. 2008 ರಲ್ಲಿ ಪ್ರಾರಂಭಿಸಲಾಗಿರುವ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ ವನ್ನು ಈ ಫೌಂಡೇಶನ್ ಅಡಿಯಲ್ಲಿ ತರಲಾಗುವುದು. ಉನ್ನತಶಿಕ್ಷಣ, ವೈದ್ಯಕೀಯ ಶಿಕ್ಷಣ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ರಿಸರ್ಚ್ ಸೆಲ್ಗಳನ್ನು ರಚಿಸಲಾಗುವುದು. ಈ ಸೆಲ್ಗಳ ಅಡಿಯಲ್ಲಿ ಸಂಶೋಧನೆ ಮತ್ತು ಅಭಿವೃದ್ದಿಗೆ ಪ್ರೋತ್ಸಾಹ ನೀಡಲಾಗುವುದು. ಎಂದು ಸಚಿವರು ತಿಳಿಸಿದರು.

2 ಕೋಟಿ ರೂಪಾಯಿಗಳ ವೆಚ್ಚದಲ್ಲಿ 2 ಪ್ರಾದೇಶಿಕ ಹಾಗೂ 4 ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಉನ್ನತೀಕರಣ:
ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆ, ಚಿಂತನೆ ಮತ್ತು ವೈಚಾರಿಕತೆಗಳನ್ನ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನ ಪ್ರಚುರಪಡಿಸುವ ಪ್ರಮುಖ ಉದ್ದೇಶದಿಂದ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಖಗೋಳಶಾಸ್ತ್ರ ಹಾಗೂ ವಿಜ್ಞಾನ, ತಂತ್ರಜ್ಞಾನ, ಎಂಜಿನೀಯರಿಂಗ್‌ ಮತ್ತು ಗಣಿತಶಾಸ್ತ್ರ ಆಧಾರಿತ ಶಿಕ್ಷಣವನ್ನು ಉತ್ತೇಜಿಸಲು ತಾರಾಲಯಗಳ ಸ್ಥಾಪನೆ ಮಾಡಲಾಗಿದೆ. ಕಳೆದ ಆಯವ್ಯಯದಲ್ಲಿ ಘೋಷಿಸಿದ್ದಂತೆ 2 ಕೋಟಿ ರೂಪಾಯಿಗಳ ವೆಚ್ಚದಲ್ಲಿ 2 ಪ್ರಾದೇಶಿಕ ಹಾಗೂ 4 ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರಿನಲ್ಲಿ ತಲಾ 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ, ಡಾ. ಎಚ್‌.ಎನ್‌. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕಾರವಾರ ಮತ್ತು ಬೀದರ್‌ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ತಲಾ 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಣ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಆಗಾಗ್ಗೆ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸುವುದರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವಂತಹ ಹೊಸ ಆವಿಷ್ಕಾರಗಳನ್ನ ಅಳವಡಿಸಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸುವ ಹಾಗೂ ಆಸಕ್ತಿಯನ್ನು ಹೆಚ್ಚಿಸುವಂತಹ ನೂತನ ಅಂಶಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಭೆಯಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಾದ ಪವನ್ ಕುಮಾರ್ ಮಾಲಪಾಟಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister BosarajuNewsinKannadaNewsKannadaಬೆಂಗಳೂರುಸಚಿವ ಎನ್.ಎಸ್. ಭೋಸರಾಜು
Previous Post

ಸರ್ಕಾರ ರೈತರ ಪರವಾಗಿದೆ, ನ್ಯಾಯ ಕೊಡಿಸಲು ಸಿದ್ಧ: ಸಚಿವ ಮಧು ಬಂಗಾರಪ್ಪ

Next Post

ಡಿ.30: ಉಡುಪಿ ಭಾವಿ ಪರ್ಯಾಯ ಪುತ್ತಿಗೆ ಉಭಯ ಮಠಾಧೀಶರಿಗೆ ನಾಗರಿಕ ಗೌರವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.30: ಉಡುಪಿ ಭಾವಿ ಪರ್ಯಾಯ ಪುತ್ತಿಗೆ ಉಭಯ ಮಠಾಧೀಶರಿಗೆ ನಾಗರಿಕ ಗೌರವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!