Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಡಾ. ಸತ್ಯವತಿಯವರ ಸಾಹಿತ್ಯದ ಸೊಬಗು ಸಹೃದಯರ ಮನಸ್ಸು ಮುಟ್ಟುತ್ತದೆ: ಡಾ. ನಾ. ಗೀತಾಚಾರ್ಯ

ಡಾ. ಎಚ್. ಎ. ಸತ್ಯವತಿ ರವರ 'ದಾಸ ದೀಪ್ತಿ' ಕೃತಿ ಲೋಕಾರ್ಪಣೆ

February 16, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |
ದಾಸಸಾಹಿತ್ಯದ ದಾರಿಯಲ್ಲಿ ಭಾವಾರ್ಥ, ಕಾವ್ಯಾರ್ಥ, ಸೂಚ್ಯಾರ್ಥಗಳನ್ನು ಪ್ರಮಾಣದ ಒರೆಗಲ್ಲಿಗೆ ಹಚ್ಚಿ ಅಲ್ಲಿ ಮೂಡುವ ಬೆಳಕಿನ ಸ್ಪಷ್ಟ ದಾರಿಯಲ್ಲಿ ತಮ್ಮ ಲೇಖನಗಳನ್ನು ಒಡಮೂಡಿಸುವ ಡಾ. ಸತ್ಯವತಿಯವರ ಸಾಹಿತ್ಯದ ಸೊಬಗು ಸಹೃದಯರ ಮನಸ್ಸನ್ನು ಮುಟ್ಟುತ್ತದೆ ಎಂದು ದಾಸ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಾ. ಗೀತಾಚಾರ್ಯ ಅಭಿಪ್ರಾಯಪಟ್ಟರು.
ಬೆಂಗಳೂರಿನ ಹನುಮಂತನಗರದ ಬಾಲಾಜಿ ಕಾಲೇಜಿನಲ್ಲಿ ನಡೆದ ಡಾ.ಎಚ್.ಎ.ಸತ್ಯವತಿ ರವರ ಕೃತಿ ದಾಸ ದೀಪ್ತಿ ಲೋಕಾರ್ಪಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾಸಸಾಹಿತ್ಯದ ವಿಚಾರ ವೈಶಿಷ್ಟ್ಯ- ವಿಸ್ಮಯಗಳನ್ನು  ಪ್ರತಿಭಾನ್ವಿತ ಸಾಹಿತಿ, ಇತಿಹಾಸದ, ಶಾಸನಗಳ, ಪ್ರಾಚೀನ ಹಸ್ತಪ್ರತಿಗಳ ದಾಖಲೆಗಳನ್ನು ಪದರ ಪದರ ಬಿಡಿಸಿಟ್ಟು ತಮ್ಮ ಎಲ್ಲ ಬರಹಗಳನ್ನು ಅಧಿಕೃತ ಹಾಗೂ ಮೌಲಿಕ ಮಾಡಬಲ್ಲ ಜಾಣ್ಮೆ. ಸಾಮಾನ್ಯವಾಗಿ ಭಕ್ತಿ, ಮಹಿಮೆ, ಲೀಲೆಗಳಲ್ಲೇ ಮುಳುಗಬಹುದಾದ ವಿಷಯಗಳನ್ನು ಸಹ ವಾಸ್ತವಿಕ ನೆಲೆಗಟ್ಟಿನ ಮೇಲೆ, ಆಧಾರಗಳ ಅಡಿಯಲ್ಲಿ ಸಾಂದ್ರ ನಿರೂಪಣೆಯ ಪುಸ್ತಕವನ್ನಾಗಿ ಮಾಡಿದ್ದಾರೆ ಎಂದರು.
ಸಂಸ್ಕೃತ ಪ್ರಾಧ್ಯಾಪಕ ಡಾ. ವಾದಿರಾಜ ಹೋತ್ರಿ ಮಾತನಾಡಿ, ಸತ್ಯವತಿಯವರ ಈ ಪುಸ್ತಕದ ಲೇಖನಗಳು ಶಿಸ್ತೀಯ ಹಾಗೂ ಶಾಸ್ತ್ರೀಯ ಗುಣಮಟ್ಟದಿಂದ ಕೂಡಿವೆ. ಒಂದೊಂದು ಲೇಖನವನ್ನು ಓದಿದಾಗಲೂ ಹೊಮ್ಮುವ ಪರಿಮಳಭಾವ, ದಾಸಸಾಹಿತ್ಯವನ್ನು ಪೂರ್ಣ ಆಸ್ವಾದಿಸಬೇಕೆಂಬ ಹಂಬಲದತ್ತ ತಂದು ನಿಲ್ಲಿಸುತ್ತದೆ. ದಾಸಸಾಹಿತ್ಯ ಕ್ಷೇತ್ರದಲ್ಲಿ ಮೂರು ದಶಕಗಳಿಂದಲೂ ಅಧ್ಯಯನ, ವಿಶ್ಲೇಷಣೆ ಹಾಗೂ ಪೃಥಕ್ಕರಣಗಳಲ್ಲಿ ತೊಡಗಿಕೊಂಡು, ಸಂಶೋಧನಾ ಮಾರ್ಗದಲ್ಲಿ ಹಲವಾರು ಅಮೂಲ್ಯ ಲೇಖನಗಳನ್ನು ನೀಡಿರುವ ಡಾ. ಸತ್ಯವತಿ ಅಭಿನಂದನೀಯರು ಎಂದು ತಿಳಿಸಿದರು.
ಡಾ. ಆರ್. ವಾದಿರಾಜು ಮಾತನಾಡಿ, ಹನ್ನೊಂದು ತಿಂಗಳ ಮಗುವಾಗಿದ್ದಾಗಲೇ ಪೋಲಿಯೋ ಜ್ವರಕ್ಕೆ ಬಲಿಯಾಗಿ, ಎರಡೂ ಕಾಲುಗಳು ಶಕ್ತಿಗುಂದಿ, ನಡೆಯುವ ಶಕ್ತಿಯನ್ನು ಕಳೆದುಕೊಂಡರೂ ಜೀವನೋತ್ಸಾಹವನ್ನು ಕಳೆದುಕೊಳ್ಳಲಿಲ್ಲ .ಬದಲಾಗಿ  ದೈವಕ್ಕೆ ಶರಣಾಗಿ, ಭಕ್ತಿಯ ಮಾರ್ಗದಲ್ಲಿ  ನಡೆಯುತ್ತಿರುವ ಡಾ  ಸತ್ಯವತಿಯವರ ಈ ಕೃತಿ ಶೈಕ್ಷಣಿಕ ಗಾಂಭೀರ್ಯವನ್ನು ಕಂಡುಕೊಂಡಿದೆ, ಈ ಪುಸ್ತಕದುದ್ದಕ್ಕೂ ನಾವು ನೋಡಬಹುದಾದ ದೇಸೀ ದೃಷ್ಟಿಕೋನ ಹಾಗೂ ಭಾಷಾಪ್ರೌಢಿಮೆ ಯಿಂದಾಗಿ ಇದಕ್ಕೊಂದು ಅಕಡೆಮಿಕ್ ಘನತೆ ಒದಗಿ ಬಂದಿದೆ ಎಂದು ತಿಳಿಸಿದರು.
ಪ್ರೊ ಸಿದ್ದಾನಂದ ಮಾತನಾಡಿ, ಡಾ. ಸತ್ಯವತಿ. ಮೂರು ದಶಕಗಳಿಗೂ ಮೀರಿ ಪ್ರಾಧ್ಯಾಪಕರಾಗಿ, ಸಂಶೋಧಕರಾಗಿ, ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ. ಸಾರ್ಥಕ ಸಮರ್ಥ ಸಾಹಿತಿಗಳಾಗಿ, ಸಂಘಟನಾ ಚತುರರಾಗಿ ಡಾ. ಸತ್ಯವತಿ ಪಡೆದಿರುವ ಅನುಭವ, ನೀಡಿರುವ ಕೊಡುಗೆ ಅನುಪಮವಾದುದು. ಕನ್ನಡ ಸಾಹಿತ್ಯ ಚರಿತ್ರೆಯ ರೂಪಶಿಲ್ಪಿ, ಮೇರು ವಿದ್ವಾಂಸ ಡಾ. ರಂ.ಶ್ರೀ. ಮುಗಳಿಯವರ ಮಾರ್ಗದರ್ಶನದಲ್ಲಿ ಡಾ. ಸತ್ಯವತಿ ಅವರು ಚೌಂಡರಸನ ಬಗ್ಗೆ ಮಾಡಿರುವ ಸಂಶೋಧನಾ ಸಂಪ್ರಬಂಧ ಇಂದಿಗೂ ಮೌಲಿಕ ಹಾಗೂ ಮಹತ್ವದ ಡಾಕ್ಟರೇಟ್ ಪ್ರಬಂಧಗಳಲ್ಲಿ ಒಂದೆಂದು ಪರಿಗಣಿತವಾಗಿದೆ ಎಂದರು.

ಹಂಪಿ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಂಶೋಧನಾ ಮಾರ್ಗದರ್ಶನ, ರಾಜ್ಯಮಟ್ಟದ ಅನೇಕ ಸಾಹಿತ್ಯಿಕ ವಿಚಾರ ಸಂಕಿರಣಗಳು ಹಾಗೂ ವಿದ್ಯಾರ್ಥಿ ಕವಿಗೋಷ್ಠಿಗಳ ಆಯೋಜನೆ, ಆಧುನಿಕ ಮನಸ್ಸುಗಳಿಗೆ ಮುಟ್ಟಬಲ್ಲ, ತಟ್ಟಬಲ್ಲ ಸಂವೇದನಾ ಬರಹದಿಂದಾಗಿ ಡಾ.ಸತ್ಯವತಿ ಸಮಕಾಲೀನ ದಾಸಸಾಹಿತ್ಯ ಸಂದರ್ಭದಲ್ಲಿ ಮಹತ್ವದ ಲೇಖಕಿಯೆನಿಸಿದ್ದಾರೆ ಎಂದು ತಿಳಿಸಿದರು.

ಸಂಸ್ಕೃತ ಚಿಂತಕ ಡಾ ಗುರುರಾಜ ಪೋಶೆಟ್ಟಿಹಳ್ಳಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ಉಮೇಶ್ ದಕ್ಷಿಣಾಮೂರ್ತಿ ಉಪಸ್ಥಿತರಿದ್ದರು.

ಕೃತಿ ಕುರಿತು: 
‘ದಾಸದೀಪ್ತಿ’  ಈ ಕೃತಿ ಡಾ. ಸತ್ಯವತಿ ಅವರ ದಾಸಚಿಂತನೆಯ ಘನ ವಿಚಾರಗಳ ಸಂಶೋಧನಾ ಫಲಶೃತಿಯಾಗಿ ಪ್ರಕಟವಾಗಿದೆ. ವಿಠಲ, ಪುಂಡಲೀಕ, ಚಂದ್ರಭಾಗಾನದಿ ಕುರಿತ ಇಲ್ಲಿನ ಲೇಖನಗಳು, ದಾಸ ಪರಂಪರೆಯ ಮೇಲೆ ವಿಠಲ ಹೇಗೆ ಅದ್ಭುತ ಛಾಪು ಮೂಡಿಸಿದ ಎನ್ನುವ ವಿಚಾರವನ್ನು ಬಿಚ್ಚಿಡುತ್ತಲೇ, ವಿಠಲ ಶಬ್ಧದ ವ್ಯಾಪ್ತಿ, ಹರಹು, ವಿಗ್ರಹ ವೈಶಿಷ್ಟ್ಯ, ವಿಠಲ ಪರಂಪರೆ, ಸಾಹಿತ್ಯ ತೋಟದಲ್ಲಿ ಅರಳಿದ ವಿಠಲ,’ ತುತ್ತಿನ ಅನ್ನದ, ಮಜ್ಜಿಗೆ ಹಿಟ್ಟಿ’ನ ವಿಠೋಬಾ ಹೇಗಾದ ಎನ್ನುವ ಸ್ವಾರಸ್ಯ ವಿವರಗಳಲ್ಲಿ ಅರ್ಥಪೂರ್ಣವಾಗಿ ಪಲ್ಲವಿಸಿದೆ. ಪುರಂದರರ ಹಾಡುಗಳಲ್ಲಿ ಬರುವ ‘ಪ್ರಾಣಿ ‘ ಗಳ ಪ್ರತಿಮೆ ಹಾಗೂ ಕನಕದಾಸರ ಕೀರ್ತನೆಗಳಲ್ಲಿ ಬರುವ ‘ ಆಹಾರ’ ಪರಿಕಲ್ಪನೆ ತುಂಬಾ ಸ್ವಾದಿಷ್ಟವಾಗಿದ್ದು , ಸ್ವಾರಸ್ಯಕರ ವಿಚಾರಗಳನ್ನು ಹೊರಹೊಮ್ಮಿಸುತ್ತವೆ. ಅತಿಮುಖ್ಯವಾಗಿ ‘ದಾಸಸಾಹಿತ್ಯ ಹಾಗೂ ಸಾಮಾಜಿಕ ಸ್ವಾಸ್ಥ್ಯ’ ಲೇಖನವು ಇಡೀ ಸಮುದಾಯದ ಆರೋಗ್ಯಕ್ಕೆ ಅಗತ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಕರ್ನಾಟಕ ಬಜೆಟ್‌ 2023-24: ಚುನಾವಣೆಗೆ ಬೊಮ್ಮಾಯಿ ಸರಕಾರದ ಗೆಲುವಿನ ದಾಳ?

Next Post

ಅನ್ನದಾತರಿಗೆ ಬಂಪರ್: ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ. ಸಾಲ ಘೋಷಿಸಿದ ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅನ್ನದಾತರಿಗೆ ಬಂಪರ್: ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂ. ಸಾಲ ಘೋಷಿಸಿದ ಸಿಎಂ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025

ಶ್ರೀ ವರಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ | ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಣಿ ಆರಂಭ

June 24, 2025

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

June 24, 2025

ಇಂಡಿಯನ್ ಓಪನ್ ಆಫ್ ಸರ್ಫಿಂಗ್ | ಪುರುಷರ ವಿಭಾಗದಲ್ಲಿ ಶ್ರೀಕಾಂತ, ಕಮಲಿ ಮೂರ್ತಿಗೆ ಗೆಲುವು!

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!