No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತಮ್ಮ ಮನೆಯಲ್ಲಿ ದಂಪತಿ ಸರಸ ಸಲ್ಲಾಪ | ಪಕ್ಕದ ಮನೆಯಾಕೆಯಿಂದ ದೂರು ದಾಖಲು | ಕಾರಣವೇನು?

ಇಷ್ಟಕ್ಕೂ ದಂಪತಿಯಿಂದ ಮಹಿಳೆಗೆ ಆದ ಕಿರಿಕಿರಿಯೇನು? ಇಲ್ಲಿದೆ ವಿಚಿತ್ರ ಕೇಸ್

kalpa News by kalpa News
March 21, 2024
in ಬೆಂಗಳೂರು ನಗರ
0
ತಮ್ಮ ಮನೆಯಲ್ಲಿ ದಂಪತಿ ಸರಸ ಸಲ್ಲಾಪ | ಪಕ್ಕದ ಮನೆಯಾಕೆಯಿಂದ ದೂರು ದಾಖಲು | ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗಂಡ ಹೆಂಡತಿ ತಮ್ಮ ಮನೆಯ ಕೊಠಡಿಯಲ್ಲಿ ಕಿಟಕಿಯೂ ಸಹ ಹಾಕದೇ ಸರಸ ಸಲ್ಲಾಪ Case file for Couple Romance ಮಾಡುತ್ತಿರುವುದು ನಮಗೆ ಕಿರಿಕಿರಿ ಆಗಿದೆ ಎಂದು ಪಕ್ಕದ ಮನೆ ಮಹಿಳೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಎಫ್’ಐಆರ್ ಸಹ ದಾಖಲಾದ ವಿಚಿತ್ರ ಪ್ರಕರಣ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.

ಗಿರಿನಗರ ಪೊಲೀಸ್ ಠಾಣೆಯಲ್ಲಿ Giri Nagar Police Station, Bangalore ಈ ವಿಚಿತ್ರ ದೂರು ದಾಖಲಾಗಿದ್ದು, ಪೊಲೀಸರು ಎಫ್’ಐಆರ್ ಸಹ ದಾಖಲಿಸಿಕೊಂಡಿದ್ದಾರೆ. ಆವಲಹಳ್ಳಿಯ 44 ವರ್ಷದ ಮಹಿಳೆಯೊಬ್ಬರು ಈ ದೂರನ್ನು ನೀಡಿದ್ದಾರೆ.
ಏನಿದು ವಿಚಿತ್ರ ಪ್ರಕರಣ?
ದೂರು ನೀಡಿರುವ ಮಹಿಳೆ ವಾಸವಿರುವ ಪಕ್ಕದ ಮನೆಯಲ್ಲಿ ದಂಪತಿ ವಾಸವಿದ್ದಾರೆ. ಮಹಿಳೆ ಇದ್ದ ಮನೆ ಬಾಗಿಲಿಗೆ ಪಕ್ಕದ ಮನೆ ಬೆಡ್ ರೂಂ ಇದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ಮಾಡುವುದು ತಮಗೆ ವಿಪರೀತ ವಿಪರೀತ ಕಿರಿಕಿರಿಯಾಗಿದೆ ಎಂದು ದೂರಿದ್ದಾರೆ.

Also read: ಬೆಂಗಳೂರು | ಮೆಟ್ರೋ ರೈಲು ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ | ಶವ ತೆಗೆಯಲು ಹರಸಾಹಸ

ಮಹಿಳೆ. ಅಷ್ಟು ಮಾತ್ರವಲ್ಲ ಮನೆಯ ಕಿಟಕಿ ಬಾಗಿಲು ತೆರೆದಿಟ್ಟು ವಿಕೃತ ವರ್ತನೆ ಮಾಡಿರುವ ಆರೋಪವನ್ನು ಸಹ ಮಾಡಲಾಗಿದೆ. ಆರಂಭದಲ್ಲಿ ದಂಪತಿ ವರ್ತನೆಯಿಂದ ಕಿರಿಕಿರಿ ಅನುಭವಿಸಿದ ಮಹಿಳೆ ಕಿಟಕಿ ಬಾಗಿಲು ಹಾಕಿಕೊಳ್ಳುವಂತೆ ಹೇಳಿದ್ದಾರೆ. ಆದರೆ, ತನ್ನ ಮೇಲೆಯೇ ದಂಪತಿ ಬೆದರಿಕೆ ಹಾಕಿದ್ದು, ಇನ್ನೊಮ್ಮೆ ತಮ್ಮ ವಿಚಾರಕ್ಕೆ ಬಂದರೆ ಅತ್ಯಾಚಾರ, ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ದಂಪತಿಗೆ ಮನೆ ಮಾಲೀಕ ಸಹ ಸಾಥ್ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆತನನ್ನೂ ಸಹ ಒಳಗೊಂಡಂತೆ ದೂರು ದಾಖಲಾಗಿದೆ.

ದೂರು ಸ್ವೀಕರಿಸಿದ ಪೊಲೀಸರು ಐಪಿಸಿ ಸೆಕ್ಷನ್ 504, 506, 509, 34ರ ಅಡಿ ಎಫ್’ಐಆರ್ ದಾಖಲಿಸಿಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

https://kalpa.news/wp-content/uploads/2024/02/VID-20240229-WA0026.mp4

                         

Tags: BangaloreCase file for Couple RomanceGiri Nagar Police Station BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಗಿರಿನಗರ ಪೊಲೀಸ್ ಠಾಣೆಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾ.28: ಶ್ರೀ ಲಕ್ಷ್ಮೀಮಾಧವ ಕೃಷ್ಣ ದೇವಾಲಯ ಲೋಕಾರ್ಪಣೆ | ಹರಿಹರಪುರದಲ್ಲಿ ವಿಶೇಷ ಕಾರ್ಯಕ್ರಮ

Next Post

ಎಲ್ಲ ಸಮುದಾಯವನ್ನು ಒಟ್ಟಾಗಿ ಕೊಂಡೊಯ್ಯುವ ನಾಯಕ ಈಶ್ವರಪ್ಪ | ಗೂಳಿಹಟ್ಟಿ ಶೇಖರ್

kalpa News

kalpa News

Next Post
ವೈಭವಪೂರಿತ ಕೋಟೆ ಶ್ರೀ ಮಾರಿಕಾಂಬ ಜಾತ್ರೆ | ಸೇವಾ ಸಮಿತಿ ಅಭಿನಂದನೆ

ಎಲ್ಲ ಸಮುದಾಯವನ್ನು ಒಟ್ಟಾಗಿ ಕೊಂಡೊಯ್ಯುವ ನಾಯಕ ಈಶ್ವರಪ್ಪ | ಗೂಳಿಹಟ್ಟಿ ಶೇಖರ್

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL