Thursday, August 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜನವರಿ ತಿಂಗಳಾಂತ್ಯಕ್ಕೆ ಭಾಗಮಂಡಲ ಸೇತುವೆ ಕಾರ್ಯ ಮುಕ್ತಾಯಕ್ಕೆ ಗಡುವು

January 10, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಪೂರ್ಣಗೊಂಡಿರುವ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು Minister Bose Raju ತಿಳಿಸಿದ್ದಾರೆ.

ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಆದರೆ, ಇದುವರೆಗೂ ಇದನ್ನ ಪೂರ್ಣಗೊಳಿಸಲಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇದನ್ನ ಶೀಘ್ರವಾಗಿ ಸಿದ್ದಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನ ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾಂತ್ಯದ ಒಳಗೆ ಕಾಮಗಾರಿ ಮುಗಿಸವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

Also read: ಎಸ್’ಸಿ, ಎಸ್’ಟಿ ಜನರು ಹೆಚ್ಚು ವಾಸಿಸುವ ಸ್ಥಳಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಿ: ಸಿಎಂ
Kalahamsa Infotech private limitedಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಮಾತನಾಡಿ, ಅಧಿಕಾರಿಗಳು ಕಾಮಗಾರಿಯನ್ನ ಮುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು. ಪ್ರತಿ ದಿನ ಕಾಮಗಾರಿ ಪ್ರಗತಿಯ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ಎಸ್’ಸಿ, ಎಸ್’ಟಿ ಜನರು ಹೆಚ್ಚು ವಾಸಿಸುವ ಸ್ಥಳಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ರೂಪಿಸಿ: ಸಿಎಂ

Next Post

ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯ ಕಾರ್ಯಸಾಧ್ಯತಾ ವರದಿ ಸಲ್ಲಿಕೆ: ಸಚಿವ ಭೋಸರಾಜು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯ ಕಾರ್ಯಸಾಧ್ಯತಾ ವರದಿ ಸಲ್ಲಿಕೆ: ಸಚಿವ ಭೋಸರಾಜು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025

ಸತ್ತವರಿಗೂ ಡಯಾಲಿಸಿಸ್ ಬಿಲ್, ಸರ್ಕಾರಿ ಆಸ್ಪತ್ರೆಗಳಲ್ಲಿ ಸಾಕ್ಷಿ ಸಮೇತ ಅವ್ಯವಸ್ಥೆ ಬಯಲು: ಡಿ.ಎಸ್. ಅರುಣ್

August 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತತ್ವ ಪಾಲನೆಯೇ ನಿಜವಾದ ಗುರುಭಕ್ತಿ: ರಾಘವೇಶ್ವರ ಶ್ರೀ

August 14, 2025

ಭದ್ರಾವತಿ | ಅನ್ಯಭಾಗ್ಯ ಅಕ್ಕಿ ಅಕ್ರಮ ಮಾರಾಟ | ಕಾನೂನು ಕ್ರಮಕ್ಕೆ ಆಗ್ರಹ

August 14, 2025

ರಾಯರ ಆರಾಧನೆ | ರಾಯಚೂರು ಶೇಷಗಿರಿದಾಸ್ ವೃಂದದಿಂದ ‘ಹರಿದಾಸ ವಾಣಿ’ ಕಾರ್ಯಕ್ರಮ 

August 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!