Friday, October 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸತ್ಸಂಗವೇ ಭಕ್ತಿಯ ಸರಳ ಮಾರ್ಗ: ಡಾ. ಗುರುರಾಜ ಪೋಶೆಟ್ಟಿಹಳ್ಳಿ

February 28, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |
ನಮ್ಮ ದೇಹದಲ್ಲಿನ ಆತ್ಮ ದೇವರಲ್ಲಿ ಐಕ್ಯವಾದಾಗ ಅದನ್ನು ಮೋಕ್ಷ ಅಥವಾ ಮುಕ್ತಿ ಎನ್ನುತ್ತೇವೆ ಮುಕ್ತಿ ಪಡೆಯುವುದು ಹೇಗೆ ಎಂಬುದೇ ನಮ್ಮೆಲ್ಲರ ಪ್ರಶ್ನೆ. ಈ ಚಿಂತನೆಗೆ ದೇವತಾ ಕಾರ್ಯಗಳೇ ದಾರಿ ಎಂದು ತಿಳಿದು. ಯಜ್ಞ ಯಾಗಾದಿ ಪೂಜೆ ಪುನಸ್ಕಾರಗಳನ್ನು ಮಾಡುವುದನ್ನು ನೋಡಿದ್ದೇವೆ. ಇದು ದೇವರನ್ನು ಸೇರುವ ಒಂದು ಮಾರ್ಗವಾಗಿದೆ. ಆದರೆ ಅದಕ್ಕಿಂತ ಸುಲಭವಾಗಿ ಇನ್ನೊಂದು ಮಾರ್ಗವಿದೆ ಅದೇ ಸತ್ಸಂಗವೆಂದು  ಖ್ಯಾತ ಅಂಕಣಕಾರರು ಸಂಸ್ಕೃತಿ ಚಿಂತಕ ಡಾ. ಗುರುರಾಜ್ ಪೋಶೆಟ್ಟಿಹಳ್ಳಿ ತಿಳಿಸಿದರು.
ಕೋಲಾರ ತಾಲೂಕಿನ ಚಿಟ್ನಹಳ್ಳಿ ಗ್ರಾಮ ತೊಟ್ಲಿ ಗೇಟ್‌ನಲ್ಲಿರುವ ಶ್ರೀ ಸದ್ಗುರು ಕ್ಷೇತ್ರ ದತ್ತಾತ್ರೇಯ ಮತ್ತು ಸಾಯಿಬಾಬಾ ಮಂದಿರದಲ್ಲಿ ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತು, ಹರಿಕೃಷ್ಣ ಜಾನಪದ ಸಾಂಸ್ಕೃತಿಕ ಕಲಾ ಸೇವಾ ಟ್ರಸ್ಟ್ ಸುಗಟೂರು, ಜಿಲ್ಲಾ ಸಿರಿಗನ್ನಡ ವೇದಿಕೆ ಕೋಲಾರ ವತಿಯಿಂದ ಹಮ್ಮಿಕೊಂಡಿರುವ ಭಕ್ತಿ ಕುಸುಮಾಂಜಲಿ ಗಾನ ಕಲಾ ಸಂಭ್ರಮ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು.
ನಮ್ಮಲ್ಲಿರುವ ಜ್ಞಾನದ ಪ್ರವಾಸ ಪರಮಾಪ್ತ ಮಿತ್ರನಂತೆ ಕಾಪಾಡುವುದರಿಂದ ಜ್ಞಾನಕ್ಕಿಂತ ಶ್ರೇಷ್ಠವಾದ ಸ್ನೇಹಿತ ಇರುವುದಿಲ್ಲ. ಭಕ್ತಿಯಲ್ಲಿ ಅದ್ಭುತವಾದ ಶಕ್ತಿ ಇರುವುದರ ಜೊತೆಗೆ ಅಂತ್ಯಜರಾದಿಯಾಗಿ ಪಂಡಿತರವರಿಗೆ, ಎಲ್ಲರಿಗೂ ಇದು ಲಭ್ಯವಾಗುವುದರಿಂದ ಮತ್ತು ದೇವರ ಸಾಕ್ಷಾತ್ಕಾರಕ್ಕೆ ಇರುವ ಎಲ್ಲಾ ಮಾರ್ಗಗಳಲ್ಲಿ ಭಕ್ತಿಯೇ ಸರ್ವರಿಗೂ ಸರಳ ಸಾಧನವಾಗಿರುವುದರಿಂದ, ಅದನ್ನು ನಾವು ಸತ್ಸಂಗದಿಂದ ಸುಲಭವಾಗಿ ಪಡೆದುಕೊಳ್ಳಬಹುದು ಎಂದು ತಮ್ಮ ವಿಶೇಷ ಉಪನ್ಯಾಸದಲ್ಲಿ ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸದ್ಗುರು ಕ್ಷೇತ್ರ ದತ್ತಾತ್ರೇಯ ಮತ್ತು ಸಾಯಿಬಾಬಾ ಮಂದಿರದ ಧರ್ಮದರ್ಶಿಗಳು ಮತ್ತು ಸಂಸ್ಥಾಪಕರಾದ ಎನ್ ವೆಂಕಟೇಶ್ ರವರು ಮಾತನಾಡುತ್ತಾ ಮನುಷ್ಯರಾಗಿ ಹುಟ್ಟಿದ್ದೇವೆ, ಮನುಷ್ಯರಾಗಿ ಸಾಯುತ್ತೇವೆ ಹುಟ್ಟು ಉಚಿತ ಸಾವು ಖಚಿತ ಆದರೆ ನಾವು ಜೀವಿಸುವ ನಡುವೆ ಏನಾದ ರೊಂದು ಸಾಧನೆ ಮಾಡಿ ಶಾಶ್ವತವಾಗಿ ಉಳಿಯುವಂತೆ ಮಾಡಿದಾಗ ಮುಂದಿನ ಪೀಳಿಗೆ ನಮ್ಮನ್ನು ನೆನೆಸಿಕೊಳ್ಳುತ್ತದೆ ಎಂದು ತಿಳಿಸುತ್ತಾ ನಾವು ಬೆಳೆಸುತ್ತಿರುವ ಶ್ರೀ ಸದ್ಗುರು ಕ್ಷೇತ್ರ ದತ್ತಾತ್ರೇಯ ಮತ್ತು ಸಾಯಿಬಾಬಾ ಮಂದಿರವನ್ನು  ಪ್ರಾರಂಭಿಸಿದ್ದೇವೆ. ಇದರ ಸದುಪಯೋಗವನ್ನು ತಾವೆಲ್ಲರು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷ ಎಚ್. ರಾಮಚಂದ್ರಪ್ಪನವರು ಕಲಾವಿದರನ್ನು ಕುರಿತು ನಿಮ್ಮಲ್ಲಿರುವ ಅಂತರ್ಶಕ್ತಿಯನ್ನು ಗಮನಿಸಿದರೆ ನಿಜವಾಗಲೂ ನೀವು ಯಾವುದೇ ಕಪಟ ಮೋಸ ದ್ವೇಷ ತಿಳಿಯದೆ ಇರುವ ಸತ್ಸಂಗಿಗಳಾಗಿ ಬದುಕುತ್ತಿರುವುದು ಹಾಗೂ ಸ್ನೇಹ ಪ್ರೀತಿ-ವಿಶ್ವಾಸದಿಂದ ಒಂದುಗೂಡಿ ಇಲ್ಲಿಗೆ ಬಂದು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಈ ಕ್ಷೇತ್ರದ ಮಹಿಮೆಯೇ ಸರಿ ಎಂದು ಅಭಿಪ್ರಾಯಸಿದರು.
Also read: ‘ಸಿದ್ಧಸಿರಿ’ ಉತ್ತಮ ಕಾರ್ಯನಿರ್ವಹಣೆ ಹಿನ್ನೆಲೆ: ಶಾಸಕ ಬಂಡೆಪ್ಪ ಖಾಶೆಂಪುರ್ ಮೆಚ್ಚುಗೆ
ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಗೂ ಕಸಾಪ ತಾಲ್ಲೂಕು ಗೌರವಾಧ್ಯಕ್ಷರಾದ ಟಿ. ಸುಬ್ಬರಾಮಯ್ಯ ಮಾತನಾಡಿ ನಾವು ಧ್ಯಾನದಿಂದ ಏನನ್ನು ಬೇಕಾದರೂ ಸಾಧಿಸಬಹುದು ಆದರೆ ಅದಕ್ಕೆ ನಮ್ಮ ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ಏಕಾಗ್ರತೆಯನ್ನು ಸಾಧಿಸಬೇಕಾಗುತ್ತದೆ.ಆಗ ತನ್ನಷ್ಷಕ್ಕೆ  ತಾನೇ ಭಕ್ತಿಯ ಭಾವ ಬೆಳೆಯುತ್ತದೆ. ನಾವು ಬದುಕಿದ ರೀತಿ ನೀತಿಗಳು ಮುಕ್ತಿಯ ಮಾರ್ಗಗಳಾಗಿವೆ. ಸರಳ ಜೀವನ, ಸನ್ನಡತೆ, ಪರೋಪ ಕಾರ, ಸಹೃದಯತೆ ಇತ್ಯಾದಿಗಳ ಜೊತೆಗೆ ಜೀವನದ ನಡೆಯನ್ನು ನಿಯಂತ್ರಿಸಲು ಮನಸ್ಸಿನ ಹಿಡಿತ ವಿದ್ದಾಗಲೇ ಸರಿಯಾದ ಮುಕ್ತಿ ಪಡೆಯಲು ಖಂಡಿತ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕನ್ನಡ ಸಿರಿ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸೋಮಶೇಖರ್ ನಿರೂಪಿಸಿ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಪ್ರಿಯಾಂಕ ಆಂಜನಪ್ಪ, ಪ್ರಾಯೋಜಕರಾದ ಬಳೆ ಸೀತಾರಾಮಯ್ಯ, ಭಗವಾನ್ ಸಿಂಗ್, ಶ್ರೀರಾಮಪ್ಪ ಪಿಎಲ್ ಗೋಪಾಲಕೃಷ್ಣ ಉಪಸ್ಥಿತರಿದ್ದು, ಹರಿಕೃಷ್ಣ ಜಾನಪದ ಸಾಂಸ್ಕೃತಿಕ ಕಲಾ ತಂಡದಿಂದ ಪ್ರಾರ್ಥಿಸಲಾಯಿತು ಹಾಗೂ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

‘ಸಿದ್ಧಸಿರಿ’ ಉತ್ತಮ ಕಾರ್ಯನಿರ್ವಹಣೆ ಹಿನ್ನೆಲೆ: ಶಾಸಕ ಬಂಡೆಪ್ಪ ಖಾಶೆಂಪುರ್ ಮೆಚ್ಚುಗೆ

Next Post

ಜೀವನದ ಪ್ರತಿ ಹಂತ ವಿಜ್ಞಾನದ ಮೇಲೆ ಅವಲಂಬಿತ: ನಾರಾಯಣ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೀವನದ ಪ್ರತಿ ಹಂತ ವಿಜ್ಞಾನದ ಮೇಲೆ ಅವಲಂಬಿತ: ನಾರಾಯಣ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!