No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳು, ಪೊಲೀಸರಿಗೆ ರಕ್ಷಣೆ ಇಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 13, 2025
in ಬೆಂಗಳೂರು ನಗರ
0
ರಾಜ್ಯದಲ್ಲಿ ನಿಷ್ಠಾವಂತ ಅಧಿಕಾರಿಗಳು, ಪೊಲೀಸರಿಗೆ ರಕ್ಷಣೆ ಇಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ ಮಾಡಿದರೂ ಪೊಲೀಸರಿಗೆ ರಕ್ಷಣೆ ನೀಡಿಲ್ಲ. ಇಂತಹ ಘಟನೆಗಳಿಂದ ಅಧಿಕಾರಿಗಳ ಆತ್ಮಸ್ಥೈರ್ಯ ಕುಸಿದಿದೆ. ನಿಷ್ಠಾವಂತ ಅಧಿಕಾರಿಗಳು ಹಾಗೂ ಪೊಲೀಸರಿಗೆ ರಕ್ಷಣೆ ನೀಡಿ ಎಂದು ಪೊಲೀಸ್‌ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

Also read: KWIN City to Become a Health City: Sharan Prakash Patil
ನಿಷ್ಠಾವಂತ ಅಧಿಕಾರಿಗಳನ್ನು ಕಾಪಾಡಬೇಕಾದ ವಿಧಾನಸೌಧ ಮೌನ ಸೌಧವಾಗಿದೆ. ಸರ್ಕಾರಿ ಕೆಲಸ ದೇವರ ಕೆಲಸ ಎಂದು ಮಾಜಿ ಸಿಎಂ ಕೆಂಗಲ್‌ ಹನುಮಂತಯ್ಯ ಬರೆಸಿದ್ದಾರೆ. ಕಾಂಗ್ರೆಸ್‌ನಿಂದಾಗಿ ಇದು ದೆವ್ವಗಳ ಕೆಲಸ ಎಂಬಂತಾಗಿದೆ. ಭದ್ರಾವತಿಯಲ್ಲಿ ಮರಳು ಮಾಫಿಯಾ ತಡೆಯಲು ಹೋದ ಮಹಿಳಾ ಅಧಿಕಾರಿಯ ಮೇಲೆ ಲಾರಿ ಹತ್ತಿಸಿ ಕೊಲ್ಲುವುದಾಗಿ ಶಾಸಕರ ಮಗ ಜೀವ ಬೆದರಿಕೆ ಹಾಕಿದ್ದಾನೆ. ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿರುವುದರಿಂದ ಅಧಿಕಾರಿಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಎಫ್‌ಐಆರ್‌ನಲ್ಲಿ ಶಾಸಕ ಸಂಗಮೇಶ್‌ ಪುತ್ರನ ಹೆಸರಿಲ್ಲ. ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹೇಳಿಕೆ ನೀಡುವ ಬದಲು ಬೀದಿಗಿಳಿದು ಹೋರಾಟ ಮಾಡಬೇಕು ಎಂದರು.

ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಮೈಸೂರಿನಲ್ಲಿ ಯಾರನ್ನೂ ಬಂಧಿಸಿಲ್ಲ. ಇಡೀ ಸರ್ಕಾರ ಗಲಭೆಕೋರರ ಪರವಾಗಿ ನಿಂತಿದೆ. ಅದರ ಬದಲು ಪೊಲೀಸ್‌ ಅಧಿಕಾರಿಗಳನ್ನೇ ಟೀಕಿಸಲಾಗುತ್ತಿದೆ. ಮುಸ್ಲಿಮರಿಂದ ಗೆದ್ದ ಸಚಿವರು ಅವರ ಪರವಾಗಿ ಮಾತಾಡುತ್ತಿದ್ದಾರೆ ಎಂದರು.
ಭದ್ರಾವತಿಯ ಮಹಿಳಾ ಅಧಿಕಾರಿಯ ಮೇಲೆ ಒತ್ತಡ ಹೇರಲಾಗಿದೆ. ಆ ಭಯದಿಂದಲೇ ಅವರು ಯಾರ ಮೇಲೂ ದೂರು ನೀಡಿಲ್ಲ. ದೂರು ಕೊಟ್ಟರೂ ಸರ್ಕಾರ ಅಧಿಕಾರಿಯ ಪರವಾಗಿ ನಿಲ್ಲುವುದಿಲ್ಲ. ಪೊಲೀಸ್‌ ಅಧಿಕಾರಿಗೆ ಸ್ಟಾರ್‌ ಕೊಟ್ಟವರು ಯಾರು ಎಂದು ಸಚಿವ ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಪೊಲೀಸರಿಗೆ ಜನರು ಸ್ಟಾರ್‌ ನೀಡಿದ್ದಾರೆ. ಅವರಿಗೆ ಜನರ ತೆರಿಗೆ ಹಣದಿಂದ ಸಂಬಳ ನೀಡಲಾಗುತ್ತಿದೆಯೇ ಹೊರತು, ಸಚಿವರ ಹಣದಿಂದ ನೀಡುತ್ತಿಲ್ಲ. ಪೊಲೀಸರನ್ನು ಪ್ರಶ್ನಿಸುವುದಿದ್ದರೆ ಕಚೇರಿಯಲ್ಲಿ ಕರೆದು ಮಾತಾಡಬೇಕು. ಅದನ್ನು ಬಿಟ್ಟು ಸಾರ್ವಜನಿಕ ಸ್ಥಳದಲ್ಲಿ ಅವರನ್ನು ನಿಂದಿಸಬಾರದು. ಹೀಗೆ ಮಾಡಿದರೆ ಪೊಲೀಸರು ಆತ್ಮವಿಶ್ವಾಸದಿಂದ ಕೆಲಸ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/02/VID-20240229-WA0026.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

KWIN City to Become a Health City: Sharan Prakash Patil

Next Post

ಸಾಗರ | ದೇವಾಲಯದ ದೇವಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ | ಆರೋಪಿ ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ | ದೇವಾಲಯದ ದೇವಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ | ಆರೋಪಿ ಅಂದರ್

ಸಾಗರ | ದೇವಾಲಯದ ದೇವಿ ಕೊರಳಲ್ಲಿದ್ದ ಮಾಂಗಲ್ಯ ಸರ ಕಳ್ಳತನ | ಆರೋಪಿ ಅಂದರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್’ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

May 13, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

May 13, 2026
ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

May 13, 2026
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

May 13, 2026
ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL