Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಗತ್ಯ ವಸ್ತು ಬೆಲೆ ಏರಿಕೆ ಮರೆಮಾಚಲು ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ ಆರೋಪ

April 4, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪೆಟ್ರೋಲ್, ಡೀಸೆಲ್ Petrol, Diesel ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆ ಮರೆಮಾಚಲು ಹಿಜಾಬ್, Hijab ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಿಗಳಿಗೆ ನಿಷೇಧ, ಹಲಾಲ್ ಕಟ್ ವಿಚಾರ ತೆಗೆದಿದ್ದು, ಈಗ ಮಸೀದಿಗಳ ಮೇಲಿನ ಧ್ವನಿವರ್ಧಕ ವಿಚಾರವನ್ನು ಎತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.

ಮಸೀದಿಗಳ ಧ್ವನಿವರ್ಧಕ ನಿಷೇಧ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಹಾಗೂ ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ. ಒಂದು ಕಡೆ ಬೆಲೆ ಏರಿಕೆ ಹೆಚ್ಚಾಗುತ್ತಿದೆ. ಪಂಚ ರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಸುಮ್ಮನಿದ್ದ ಬಿಜೆಪಿ ನಂತರ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ 8 ರೂ. ಹೆಚ್ಚಾಗಿದೆ. ಅಡುಗೆ ಎಣ್ಣೆ ಸುಮಾರು 200 ರೂ. ಆಗಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಹೋರಾಟ ಮಾಡುತ್ತಿದೆ ಎಂದಿದ್ದಾರೆ.

ಇದು ಇಂದು ನಿನ್ನೆಯ ಉದ್ಭವಿಸಿರುವ ವಿಚಾರವಲ್ಲ. ಬಹಳ ಹಿಂದೆಯೇ ಚರ್ಚೆಗೆ ಬಂದಿದೆ. ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು, ಸುಪ್ರೀಂ ಕೋರ್ಟ ತೀರ್ಪು ಕೊಟ್ಟ ನಂತರ ಮಾಲಿನ್ಯ ನಿಯಂತ್ರಣ ಮಂಡಳಿಯು ಧ್ವನಿವರ್ಧಕಗಳ ಶಬ್ಧದ ಪ್ರಮಾಣಕ್ಕೆ ಮಿತಿ ಹೇರಿ ಆದೇಶ ಹೊರಡಿಸಿದೆ. ಅದರ ಪ್ರಕಾರ ಕೈಗಾರಿಕಾ ಪ್ರದೇಶಗಳಲ್ಲಿ ಮಸೀದಿ ಇದ್ದರೆ ಹಗಲು ವೇಳೆ 75 ಡಿಸೆಬಲ್ ವರೆಗೂ ರಾತ್ರಿ ವೇಳೆ 70ರಷ್ಟು ಇಡಬಹುದು. ವಾಣಿಜ್ಯ ಪ್ರದೇಶಗಳಲ್ಲಿ ಹಗಲು ವೇಳೆ 65 ಹಾಗೂ ರಾತ್ರಿ 55ರ ಪ್ರಮಾಣದಲ್ಲಿ ಇಡಬಹುದು. ವಸತಿ ಪ್ರದೇಶಗಳಲ್ಲಿ ಹಗಲು ವೇಳೆ 55 ಹಾಗೂ ರಾತ್ರಿ ವೇಳೆ 45ರಷ್ಟು, ಆಸ್ಪತ್ರೆಗಳಿರುವ ನಿಶ್ಯಬ್ಧ ಪ್ರದೇಶಗಳಲ್ಲಿ ಬೆಳಗ್ಗೆ ವೇಳೆ 50 ಹಾಗೂ ರಾತ್ರಿ ವೇಳೆ 40ರಷ್ಟು ಡಿಸೆಬಲ್ ನಷ್ಟು ಧ್ವನಿವರ್ಧಕ ಹಾಕಬಹುದು ಎಂದು ನಮ್ಮ ಸರ್ಕಾರವೇ ಆದೇಶ ಹೊರಡಿಸಿತ್ತು.

ಇದು ಕೇವಲ ಮಸೀದಿಗಳಿಗೆ ಮಾತ್ರವಲ್ಲ ಸಭೆ, ಸಮಾರಂಭಗಳಲ್ಲಿ ಯಾರಿಗೂ ತೊಂದರೆ ಆಗಬಾರದು ಎಂದು ಕ್ರಮ. ಈ ಮಾನದಂಡದ ಅಢಿಯಲ್ಲಿ ಧ್ವನಿವರ್ಧಕ ಹಾಕಲು ಕಾನೂನಿನ ಅಢಿಯಲ್ಲಿ ಅವಕಾಶ ನೀಡಿದ್ದು, ಇದನ್ನು ಉಲ್ಲಂಘನೆ ಮಾಡಿದರೆ ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಈ ಹಿಂದೆ ಅನೇಕರಿಗೆ ಇಂತಹ ವಿಚಾರವಾಗಿ ನೋಟೀಸ್ ನೀಡಲಾಗಿದೆ. ಈಗ ಬಹುತೇಕ ಕಡೆಗಳಲ್ಲಿ ಮೈಕ್ ಗಳಿಗೆ ಈ ಪ್ರಮಾಣದಲ್ಲಿ ಶಬ್ಧ ಹೆಚ್ಚಾಗಿ ಬಾರದಂತೆ ಮಾಡಲಾಗಿದೆ.

Also read: ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳ

ಕೆಲವರು ರಾಜಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯೇ ಮಾನದಂಡ ವಿಧಿಸಿ ಅನುಮತಿ ನೀಡಿದೆ. ಬಿಜೆಪಿಯವರು ಸಂವಿಧಾನಕ್ಕಿಂತ ದೊಡ್ಡವರಾಗಿದ್ದರೆ ಅವರು ಹೇಳಿದಂತೆ ಕೇಳಬೇಕಾಗುತ್ತದೆ. ಬಿಜೆಪಿಯವರು ಕೇವಲ ಇಲ್ಲಿಗೆ ನಿಲ್ಲಿಸುವುದಿಲ್ಲ. ಇಂತಹ ಇನ್ನು ಅನೇಕ ಭಾವನಾತ್ಮಕ ವಿಚಾರಗಳನ್ನು ಹುಡುಕಿ ಚರ್ಚೆಗೆ ತರುತ್ತಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಇಂತಹ ಪ್ರಯತ್ನಗಳು ಮುಂದುವರಿಯಲಿವೆ.’

ವಿರೋಧ ಪಕ್ಷವಾಗಿ ಕಾಂಗ್ರೆಸ್ ಸರಿಯಾಗಿ ಧ್ವನಿ ಎತ್ತುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮಾಧ್ಯಮಗಳು ನಾವು ಎತ್ತುವ ಧ್ವನಿಯನ್ನು ಸರಿಯಾಗಿ ಜನರಿಗೆ ತೋರಿಸಿದರೆ ಸಾಕು. ನಾವು, ನಮ್ಮ ನಾಯಕರು ಹೇಳುವುದಕ್ಕೆ ಒತ್ತು ನೀಡಿದರೆ, ನಮ್ಮ ಧ್ವನಿ ಗೊತ್ತಾಗಲಿದೆ. ನಾವು ಸರ್ಕಾರದ ಜನ ವಿರೋಧಿ ಕೆಲಸ ಗಳನ್ನು ಪ್ರಶ್ನಿಸುತ್ತಿದ್ದು, ಮಾಧ್ಯಮಗಳು ನಮಗೆ ಪ್ರಚಾರ ನೀಡಬೇಕು ಅಷ್ಟೇ. ಉದಾಹರಣೆಗೆ 2ಜಿ ಹಾಗೂ ಕಲ್ಲಿದ್ದಲು ವಿಚಾರದಲ್ಲಿ ಹಗರಣ ನಡೆಯದಿದ್ದರೂ ಹಗರಣ ನಡೆದಿದೆ ಎಂದು ಮಾಧ್ಯಮಗಳು ದೊಡ್ಡ ಪ್ರಮಾಣದ ಪ್ರಚಾರ ಕೊಟ್ಟವು. ಅದರ ಹೋರಾಟದಿಂದ ಕೇಜ್ರಿವಾಲ್ ಮುಖ್ಯಮಂತ್ರಿ ಆದರು, ಕಿರಣ್ ಬೇಡಿ ರಾಜ್ಯಪಾಲರಾಗಿದ್ದಾರೆ, ಅಣ್ಣಾ ಹಜಾರೆ ಅವರು ಪತ್ತೆ ಇಲ್ಲ, ಬಾಬಾ ರಾಮ್ ದೇವ್ ಅವರೆಲ್ಲ ಹೋರಾಟ ಮಾಡಿದ್ದರು. 2014ರಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ತನಿಖೆ ಮಾಡಿದಾಗ ಯಾರಿಗೂ ಶಿಕ್ಷೆ ಆಗಲಿಲ್ಲ. ಕಾರಣ ಯಾವುದೇ ಹಗರಣ ನಡೆದಿರಲಿಲ್ಲ’ ಎಂದು ಉತ್ತರಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreDieselHIjabKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadapetrolState Newsಡೀಸೆಲ್ಪೆಟ್ರೋಲ್ಬೆಂಗಳೂರುಹಿಜಾಬ್
Previous Post

ಬಿಗ್ ಶಾಕ್! ಪ್ರತಿ ಯೂನಿಟ್‌ಗೆ 35 ಪೈಸೆ ವಿದ್ಯುತ್ ದರ ಹೆಚ್ಚಳ

Next Post

ನೋಡುಗರ ಮೈನವಿರೇಳಿಸಿದ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೋಡುಗರ ಮೈನವಿರೇಳಿಸಿದ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!