Friday, October 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಇಂದಿನ ಯುವಜನತೆ ಮುಂದಿನ ಭಾರತವನ್ನು ನಡೆಸುವ ಶಕ್ತಿ ಹೊಂದಿದೆ: ಶಾಸಕ ರವಿಸುಬ್ರಮಣ್ಯ

ಆದರ್ಶ ಸಮೂಹ ಸಂಸ್ಥೆಗಳ ಸ್ವರ್ಣಮಹೋತ್ಸವದಲ್ಲಿ ಭಾಗಿ

November 26, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಂದಿನ ಶತಮಾನ ಭಾರತ ದೇಶದ್ದು, ವಿಶ್ವವೇ ಇದನ್ನು ಎದುರು ನೋಡುತ್ತಿದೆ. ಇದನ್ನು ಸಾಕಾರಗೊಳಿಸುವ ಶಕ್ತಿ ನಮ್ಮ ದೇಶದ ವಿದ್ಯಾರ್ಥಿ ಸಮೂಹಕ್ಕಿದೆ. ಇರುವ ಅವಕಾಶಗಳ ಸದುಪಯೋಗವನ್ನು ಪಡೆದುಕೊಳ್ಳುವ ಮೂಲಕ ದೇಶದ ಅಭಿವೃದ್ದಿಗೆ ಕೊಡುಗೆ ನೀಡಿ ಎಂದು ಶಾಸಕ ರವಿಸುಬ್ರಮಣ್ಯ MLA Ravisubrahmanya ಕರೆ ನೀಡಿದರು.

ಇಂದು ನಗರದ ಆದರ್ಶ ಸಮೂಹ ಸಂಸ್ಥೆಗಳ ಸ್ವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದಂತಹ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಆದರ್ಶ ಕಾಲೇಜು ಹೆಸರಿನಂತೆ ಹಲವಾರು ಆದರ್ಶಗಳನ್ನು ಪರಿಪಾಲಿಸುತ್ತಾ ಬಂದಿರುವ ಶೈಕ್ಷಣಿಕ ಸಂಸ್ಥೆಯಾಗಿದೆ. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಮೌಲ್ಯಧಾರಿತ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾದ ಈ ಕಾಲೇಜು 5 ದಶಕಗಳನ್ನು ಪೂರೈಸಿದ್ದು. ನಗರ, ರಾಜ್ಯ ಮತ್ತು ದೇಶದ ಅಭಿವೃದ್ದಿಗೆ ಕೊಡುಗೆಯನ್ನು ನೀಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳನ್ನು ನೀಡಿದೆ. ನಿಸ್ವಾರ್ಥವಾದ ಸೇವೆಯನ್ನು ನೀಡುವ ಮೂಲಕ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಎಂದರು.

ಭಾರತ ವಿಶ್ವಗುರುವಾಗುತ್ತ ದಾಪುಗಾಲನ್ನ ಇಡುತ್ತಿದೆ. ಮುಂದಿನ ಶತಮಾನವನ್ನು ಭಾರತ ದೇಶ ಮುನ್ನಡೆಸುತ್ತದೆ ಎನ್ನುವ ನಿರೀಕ್ಷೆಯನ್ನ ವಿಶ್ವವೇ ಎದುರು ನೋಡುತ್ತಿದೆ. ನಮ್ಮ ಇಂದಿನ ಯುವಶಕ್ತಿ ಮುಂದಿನ ಭಾರತವನ್ನು ನಡೆಸುವ ಶಕ್ತಿಯನ್ನು ಹೊಂದಿದೆ. ನಮ್ಮ ಸಮಾಜ ಯುವ ಶಕ್ತಿಯ ಮೇಲೆ ಅಪರಿಮಿತ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಇಂದು ಸ್ಪರ್ಧಾತ್ಮಕ ಯುಗ, ನಮ್ಮ ಸ್ಪರ್ಧಿಗಳೂ ನಮ್ಮ ಪಕ್ಕದ ಸೀಟ್‌ನಲ್ಲೇ ಇದ್ದಾರೆ. ಪರಿಶ್ರಮ ಇಲ್ಲದೇ ಇದ್ದರೆ ಯಾವುದೇ ಸಾಧನೆ ಇಲ್ಲ. ನಾನು ಬೇರೆಯವರಿಗೆ ಆಧರ್ಶವಾಗಿ ಬದುಕುತ್ತೇನೆ. ಏನನ್ನಾದರೂ ಸಾಧಿಸುತ್ತೇನೆ ಎಂದು ಮನಸ್ಸು ಮಾಡಿಕೊಂಡು ಉತ್ತಮ ಯೋಜನೆ ಮತ್ತು ಯೋಚನೆ ಹೊಂದಿದ್ದರೆ ಅದನ್ನ ಸಾಧಿಸಬಹುದಾಗಿದೆ. ಮೇಕ್‌ ಇನ್‌ ಇಂಡಿಯಾ, ಸ್ಟಾರ್ಟ್‌ಅಪ್‌ ನಂತಹ ಯೋಜನೆಗಳಲ್ಲಿ ಬೆಂಗಳೂರು ನಗರ ಭಾರತ ದೇಶದಲ್ಲೇ ಮುಂದಿದೆ. ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದರಿಂದ ಇದು ಸಾಧ್ಯವಾಗಿದೆ. ವಿದ್ಯಾರ್ಥಿಗಳ ಮುಂದೆ ಈಗ ಇರುವ ಅವಕಾಶಗಳು ಅಪರಿಮಿತ. ಅವುಗಳ ಸದುಪಯೋಗ ಪಡೆದುಕೊಂಡರೆ ಉತ್ತಮ ಅಭಿವೃದ್ದಿ ಹೊಂದಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪಿಯ, ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಹೆಚ್ಚು ಅಂಕ ಪಡೆದಂತಹ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಆದರ್ಶ ಶೈಕ್ಷಣಿಕ ಸಂಸ್ಥೆಗಳ ಅಧ್ಯಕ್ಷರಾದ ಪದಮ್‌ ರಾಜ್‌ ಮೆಹ್ತಾ, ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಜಿತೇಂದ್ರ ಮರಾಡಿಯಾ, ಎಸ್‌ಆರ್‌ಎನ್‌ ಆದರ್ಶ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಕುಂತಲಾ ಸ್ಯಾಮ್ಯುಲ್ಸನ್‌, ಎಸ್‌ಆರ್‌ನ್‌ ಆದರ್ಶ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್‌ ಪ್ರಶಾಂತ್‌ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಎಲ್ಲರ ಮನರಂಜಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಕರ್ನಾಟಕದ ವಿವಿಧ ಸಂಸ್ಕೃತಿಗಳನ್ನು ಪ್ರತಿಬಿಂಬಿಸಿದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA RavisubrahmanyaNewsinKannadaNewsKannadaಬೆಂಗಳೂರುಶಾಸಕ ರವಿಸುಬ್ರಮಣ್ಯ
Previous Post

ಸದೃಡ ಮಹಿಳಾ ಸಮಾವೇಶದ ಮೂಲಕ ಪಕ್ಷ ಬಲಪಡಿಸೋಣ: ಸಂಸದ ರಾಘವೇಂದ್ರ ಕರೆ

Next Post

ಭದ್ರಾವತಿ: ನ.29ರಂದು ಸುಬ್ರಹ್ಮಣ್ಯ ಷಷ್ಠೀ ಉತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ: ನ.29ರಂದು ಸುಬ್ರಹ್ಮಣ್ಯ ಷಷ್ಠೀ ಉತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನಿಮ್ಮ ಕೈಬರಹ ಅಂದವಾಗಿದೆಯೇ? ಹಾಗಾದರೆ ಇಲ್ಲಿದೆ ನಿಮಗೊಂದು ಸ್ಫರ್ಧೆ

October 17, 2025

ಬಸ್-ಲಾರಿ ಭೀಕರ ಅಪಘಾತ | ಇಬ್ಬರಿಗೆ ಗಂಭೀರ ಗಾಯ

October 17, 2025

ದೀಪಾವಳಿ | ನೈಋತ್ಯ ರೈಲ್ವೆಯಿಂದ ಸಾಲು ಸಾಲು ವಿಶೇಷ ರೈಲುಗಳು | ಇಲ್ಲಿದೆ ಸಂಫೂರ್ಣ ಪಟ್ಟಿ

October 17, 2025

ದೀಪಾವಳಿ | ಬೆಂಗಳೂರು-ವಾಸ್ಕೋ, ಹುಬ್ಬಳ್ಳಿ-ವಾಟ್ವಾ ನಡುವೆ ವಿಶೇಷ ರೈಲು | ಹೀಗಿದೆ ವಿವರ

October 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನಿಮ್ಮ ಕೈಬರಹ ಅಂದವಾಗಿದೆಯೇ? ಹಾಗಾದರೆ ಇಲ್ಲಿದೆ ನಿಮಗೊಂದು ಸ್ಫರ್ಧೆ

October 17, 2025

ಬಸ್-ಲಾರಿ ಭೀಕರ ಅಪಘಾತ | ಇಬ್ಬರಿಗೆ ಗಂಭೀರ ಗಾಯ

October 17, 2025

ದೀಪಾವಳಿ | ನೈಋತ್ಯ ರೈಲ್ವೆಯಿಂದ ಸಾಲು ಸಾಲು ವಿಶೇಷ ರೈಲುಗಳು | ಇಲ್ಲಿದೆ ಸಂಫೂರ್ಣ ಪಟ್ಟಿ

October 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!