Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬೆಂಗಳೂರು ವಿವಿ ಮರುನಾಮಕರಣ ಓಕೆ-ವಿವಿಗಳ ಪುನರ್ ವಿಲೀನದ ಬಗ್ಗೆ ಸ್ಪಷ್ಠತೆ ನೀಡಿಲ್ಲ ಏಕೆ?

ಕರ್ನಾಟಕ ರಾಜ್ಯ ಬಜೆಟ್ 2025-ವಿಶ್ಲೇಷಣೆ

March 7, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಸಾರಾಂಶದಂತೆ ಬೆಂಗಳೂರು ವಿಶ್ವ ವಿದ್ಯಾಲಯವನ್ನು ಡಾ. ಮನಮೋಹನ್ ಸಿಂಗ್ ಬೆಂಗಳೂರು ವಿಶ್ವವಿದ್ಯಾಲಯ ಎಂದು ಮರು ನಾಮಕರಣ ಮಾಡುವುದು ಮಹತ್ವಪೂರ್ಣವಾದ ಹೆಜ್ಜೆಯಾಗಿದೆ.

ಇಂತಹ ಬದಲಾವಣೆಯ ಉದ್ದೇಶವನ್ನು ಸಾಫಲ್ಯಗೊಳಿಸಲು, ವಿಶ್ವವಿದ್ಯಾಲಯವು ಹಣಕಾಸು ನೀತಿ, ಆರ್ಥಿಕ ನೀತಿ, ಆರ್ಥಿಕ- ತತ್ತ್ವಶಾಸ್ತ್ರ ಮತ್ತು ಸಾರ್ವಜನಿಕ ನೀತಿಯ ಬಗ್ಗೆ ಅದರ ಕಾರ್ಯಕ್ರಮಗಳ ಗುಣಮಟ್ಟದಲ್ಲಿ ಸುಧಾರಣೆಯನ್ನು ಮಾಡಲು ಆದ್ಯತೆ ನೀಡಬೇಕು. ಈ ಬದಲಾವಣೆಯು ವಿಶ್ವವಿದ್ಯಾನಿಲಯವನ್ನು ಉನ್ನತ ಚಿಂತನೆಗಳಿಗೆ ದಾರಿ ಮಾಡಿಕೊಡಲಿದೆ.

Also Read>> ಸಿದ್ದರಾಮಯ್ಯ ಬಜೆಟ್ | ಶಿವಮೊಗ್ಗ ಸೇರಿ ಮಲೆನಾಡಿಗೆ ಏನೆಲ್ಲಾ ದೊರಕಿತು? ಇಲ್ಲಿದೆ ವಿವರ

ಇಲ್ಲಿ ಪ್ರಮುಖವಾಗಿ, `ಮುಚ್ಚಲಾಗುತ್ತದೆ’ ಎಂದು ಹೇಳಲಾದ ರಾಜ್ಯದ 7 ವಿಶ್ವವಿದ್ಯಾಲಯಗಳ ಕುರಿತು ಬಜೆಟ್’ನಲ್ಲಿ ಯಾವುದೇ ನಿಖರತೆ ಇಲ್ಲ ಎನ್ನುವುದು ಗಮನಿಸಬೇಕಾದ ವಿಚಾರ. ಇವುಗಳನ್ನು ದೊಡ್ಡ ವಿಶ್ವವಿದ್ಯಾಲಯಗಳ ಜೊತೆಗೆ ಪುನರ್ ವಿಲೀನಗೊಳಿಸಿ ಅಭಿವೃದ್ಧಿಗೊಳಿಸುವ ಕುರಿತು ಸ್ಪಷ್ಠತೆ ಕಂಡುಬಂದಿಲ್ಲ.ಒಂದುಗೂಡಿಕೆ ಮತ್ತು ಪುನಃ ಅಭಿವೃದ್ಧಿಯ ಬಗ್ಗೆ ಯಾವುದೇ ಚಿಂತನೆಗಳು ಇಲ್ಲದೆ ಇರುವುದರ ಬಗ್ಗೆ ನಿರಾಸೆ ವ್ಯಕ್ತವಾಗಿದೆ. ಈ ಬಗ್ಗೆ ಪ್ರಗತಿ ಮುನ್ನೋಟಗಳನ್ನು ಉಲ್ಲೇಖಿಸದಿರುವುದು ಅತ್ಯುತ್ತಮ ಅವಕಾಶಗಳಿಂದ ಉನ್ನತ ಶಿಕ್ಷಣ ಸಮುದಾಯವನ್ನು ವಂಚಿಸಿದಂತೆ ಆಗಿದೆ.

ಹೆಣ್ಣು ಮಕ್ಳಳಿಗೆ ಅರ್ಥಪೂರ್ಣ ಯೋಜನೆ:
ಪುರುಷರ ವಸತಿ ನಿಲಯಗಳಿಗೆ ಅನುದಾನ ನೀಡುವುದು ಒಳ್ಳೆಯ ಅಭಿವೃದ್ಧಿಯಾಗಿದೆ. ಉನ್ನತ ಶಿಕ್ಷಣ ಪಡೆವ ಹೆಣ್ಣು ಮಕ್ಳಳಿಗೆ ಚೀವಿನಿಂಗ್ ಕರ್ನಾಟಕ ಮಾಸ್ಟರ್ಸ್ ಸ್ಕಾಲರ್’ಶಿಪ್ ಯೋಜನೆಯು ಅರ್ಥ ಪೂರ್ಣವಾಗಿದೆ. ಆದರೂ, ಬಜೆಟ್ ಹೆಚ್ಚು ಸ್ಪಷ್ಟವಾಗಿ ಸಾರ್ವಜನಿಕ ನೀತಿ ಶಿಕ್ಷಣ ಸಂಸ್ಥೆಗಳ ಅಗತ್ಯವನ್ನು ಪರಿಶೀಲಿಸ ಬಹುದಾಗಿತ್ತು. ಇಂತಹ ಸಂಸ್ಥೆಗಳ ಸ್ಥಾಪನೆಯು ಈ ಮಹತ್ವಪೂರ್ಣ ಕ್ಷೇತ್ರದಲ್ಲಿ ಕೌಶಲ್ಯಯುಕ್ತ ವೃತ್ತಿಪರರನ್ನು ಅಭಿವೃದ್ಧಿ ಪಡಿಸುವುದರಲ್ಲಿ ಮಹತ್ತರ ಸಹಾಯವನ್ನು ನೀಡುತ್ತದೆ. ಒಟ್ಟಾರೆ ಇದು ಅತ್ಯುತ್ತಮ ಬಜೆಟ್ ಎಂದು ಹೇಳಲಾಗದು.
ಡಾ. ನವ್ಯಾ ಗುಬ್ಬಿ ಕುರಿತು:
ಡಾ. ನವ್ಯಾ ಗುಬ್ಬಿ ಸತೀಶ್ ಚಂದ್ರ, ಪ್ರಾಧ್ಯಾಪಕರು, ಬರ್ಲಿನ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಇನ್ನೋವೇಶನ್, ಬರ್ಲಿನ್, ಜರ್ಮನಿ.

ತುಮಕೂರು ಮೂಲದ ಅಪ್ಟಟ ಕನ್ನಡತಿ ಡಾ. ನವ್ಯಾ ಅವರು ಆರ್ಥಿಕ ವಿಷಯಗಳ ಪರಿಣತರು, ವಿಶ್ಲೇಷಣೆ ತಜ್ಞರು, ಹಲವು ಆಂಗ್ಲ ಪತ್ರಿಕೆಗಳಿಗೆ ಅಂಕಣಕಾರರು.

ಜತೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಶಿವಮೊಗ್ಗದ ಮೂಲದ ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ಟರ ಶಿಷ್ಯತ್ವದಲ್ಲಿ ಕಲಿತವರು. ಅಖಂಡ ಭಾರತ ಮತ್ತು ಕನ್ನಡ ನಾಡಿನ ಬಗ್ಗೆ ಅಪಾರ ಅಭಿಮಾನ ಮತ್ತು ತುಡಿತ ಇರುವ ಮಹಿಳೆ.

ಸಾಗರದಾಚೆಯ ಜರ್ಮನಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಜವಾಬ್ದಾರಿ ಯುತ ಸ್ಥಾನದಲ್ಲಿ ಇರುವ ಅವರು ಪ್ರಸ್ತುತ ಕೇಂದ್ರ ಬಜೆಟ್ ಬಗ್ಗೆ ಮುಕ್ತ ಅನಿಸಿಕೆಗಳನ್ನು ಇಲ್ಲಿ ಕಲ್ಪ ನ್ಯೂಸ್ ಓದುಗರ ಜತೆ ಹಂಚಿಕೊಂಡಿರುವುದು ಸಂತೋಷಕರ ವಿಚಾರ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BENGALURUBengaluru UniversityDr Manamohan SinghDr Navya GubbiKannada News WebsiteLatest News Kannadaಡಾ. ಮನಮೋಹನ್ ಸಿಂಗ್ಬಜೆಟ್ 2025-26ಬೆಂಗಳೂರುಬೆಂಗಳೂರು ವಿಶ್ವವಿದ್ಯಾಲಯಮುಖ್ಯಮಂತ್ರಿ ಸಿದ್ದರಾಮಯ್ಯಸ್ಕಾಲರ್'ಶಿಪ್ಹಣಕಾಸು ನೀತಿ
Previous Post

ಹಾಸನ | ಪೂಜಾ ರಘುನಂದನ್ ‘ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ’ಗೆ ಭಾಜನ

Next Post

ಸೌಜನ್ಯಗೆ ನ್ಯಾಯ ಸಿಗಲೇ ಬೇಕು | ಆದರೆ… ಧರ್ಮಸ್ಥಳ ಮಂಜುನಾಥನ ತಂಟೆಗೆ ಬಂದರೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೌಜನ್ಯಗೆ ನ್ಯಾಯ ಸಿಗಲೇ ಬೇಕು | ಆದರೆ... ಧರ್ಮಸ್ಥಳ ಮಂಜುನಾಥನ ತಂಟೆಗೆ ಬಂದರೆ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!