Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ವಿಷ್ಣುವರ್ಧನ್ ಘನತೆಗೆ ತಕ್ಕ ಹಾಗೆ ವೈಭವದಿಂದ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

November 28, 2022
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣು ವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರುಗೆ ಶುಭ ಕೋರಲು. ಬಂದಿದ್ದೇನೆ ಎಂದರು.

Also read: ಮನಸೊರೆಗೊಂಡ ಆಳ್ವಾಸ್ ಸಾಂಸ್ಕೃತಿಕ ವೈಭವ: ವಿವಿಧ ನೃತ್ಯ ಪ್ರಕಾರಗಳ ಅನಾವರಣ

ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆವಿವಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಾಯುತವಾಗಿ ಆಯೋಜಿಸಲಾಗುವುದು ಎಂದರು.
ಚುಕ್ಕಿ ರೋಗ ತಡೆಗೆ ಕ್ರಮ
ಚಿಕ್ಕಮಗಳೂರಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಬಂದಿದ್ದು, ವಿಜ್ಞಾನಿಗಳ ಸಂಶೋಧನೆ ಒಂದು ಹಂತಕ್ಕೆ ಬಂದಿದೆ. ಅದಕ್ಕೆ ಪರಿಹಾರ ನೀಡುವ ಹಾಗೂ ರೋಗ ಹರಡದಂತೆ ಅನುದಾನ ಬಿಡುಗಡೆಯಾಗಿದೆ. ಮಲೆನಾಡ ಭಾಗದಲ್ಲಿ ಆನೆ ಹಾವಳಿ ಹೆಚ್ವಿದ್ದು, ನಾಲ್ಕು ಜಿಲ್ಲೆಗಳಲ್ಲಿ ಅರಣ್ಯ ಪಡೆಗಳನ್ನು ರಚಿಸಿ, ವಾಹನ ಸಲಕರಣೆಗೆ ಅನುದಾನ ಬಿಡುಗಡೆ ಯಾಗುತ್ತಿದೆ ಎಂದರು.

ಶೃಂಗೇರಿಯಲ್ಲಿ ಆಸ್ಪತ್ರೆ
ಶೃಂಗೇರಿಯಲ್ಲಿ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಿದೆ. ಸ್ಥಳದ ಸಂಸ್ಯೆಯಿದ್ದು, ಅದನ್ನು ಬಗೆಹರಿಸಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಮನಸೊರೆಗೊಂಡ ಆಳ್ವಾಸ್ ಸಾಂಸ್ಕೃತಿಕ ವೈಭವ: ವಿವಿಧ ನೃತ್ಯ ಪ್ರಕಾರಗಳ ಅನಾವರಣ

Next Post

ಡಿ.3ರಂದು ಸಾಮೂಹಿಕ 108 ಪಾದುಕಾ ಪೂಜೆ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.3ರಂದು ಸಾಮೂಹಿಕ 108 ಪಾದುಕಾ ಪೂಜೆ ಕಾರ್ಯಕ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025

ಕಾಂತಾರ ಚಾಪ್ಟರ್ 1 ರಿಲೀಸ್’ಗೆ ಡೇಟ್ ಫಿಕ್ಸ್ | ಸಂಚಲನ ಸೃಷ್ಠಿಸಿದ ಹೊಸ ಪೋಸ್ಟರ್

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!