Saturday, June 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

VISL | ನಾನೇನು ಸುಮ್ಮನೆ ಕೂತಿಲ್ಲ, ಒಪ್ಪಿಗೆಗಾಗಿ ಕಾಯುತ್ತಿದ್ದೇನೆ | ಸಚಿವ ಕುಮಾರಸ್ವಾಮಿ

ಶೀಘ್ರವೇ ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದೇಕೆ?

August 15, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತುಉಕ್ಕು ಕಾರ್ಖಾನೆಗೆ ಕಾಯಕಲ್ಪ ನೀಡುವ ವಿಚಾರದಲ್ಲಿ ನಾನೇನು ಸುಮ್ಮನೆ ಕೂತಿಲ್ಲ. ಇದಕ್ಕೆ ಅಗತ್ಯವಿರುವ ಹಣ ಹೂಡಲು ಪ್ರಧಾನಿ ಹಾಗೂ ಹಣಕಾಸು ಸಚಿವರ ಒಪ್ಪಿಗೆ ಪಡೆಯಲು ಪ್ರಯತ್ನ ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಹೇಳಿದರು.

ಈ ಕುರಿತಂತೆ ಮಾತನಾಡಿದ ಅವರು, ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ #VISL ಕಾಯಕಲ್ಪ ನೀಡಿ ಅದಕ್ಕೆ ಮರುಜೀವ ಕೊಡುವ ಪ್ರಯತ್ನ ಮಾಡುತ್ತಿದ್ದೇನೆ. ಇದಕ್ಕೆ ಪ್ರಧಾನಿಗಳು, ಹಣಕಾಸು ಸಚಿವರ ಒಪ್ಪಿಗೆ ಬೇಕಿದೆ. ಈ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಹತ್ತು ಸಾವಿರ ಕೋಟಿ ಹಣ ಬೇಕು. ಈಗಾಗಲೇ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ನಾನೇನು ಸುಮ್ಮನೆ ಕೂತಿಲ್ಲ. ಉದ್ಯೋಗ ಸೃಷ್ಟಿ ಆಗಬೇಕು ಎನ್ನುವುದು ನನ್ನ ಉದ್ದೇಶ ಎಂದರು.
ಶೀಘ್ರ ಶುಭ ಸುದ್ದಿ ನೀಡುತ್ತೇನೆ

ಪ್ರಧಾನಿಗಳ ಮಾರ್ಗದರ್ಶನದಲ್ಲಿ ನಾನು ನನ್ನ ಕೆಲಸವನ್ನು ಶ್ರದ್ಧೆಯಿಂದ ಮಾಡುತ್ತಿದ್ದೇನೆ. ಒಂದು ವಿಚಾರದಲ್ಲಿ ಶೀಘ್ರವೇ ಒಳ್ಳೆಯ ಸುದ್ದಿ ಕೊಡಲಿದ್ದೇನೆ. ಅದು ಯಾವುದು? ಯಾವಾಗ? ಎಂದು ಈಗಲೇ ಹೇಳಲಾರೆ. ಅದು ಯಶಸ್ವಿ ಆದರೆ ಪ್ರಧಾನಿಗಳಿಗೂ ನಂಬಿಕೆ ಬರುತ್ತದೆ. ಆಮೇಲೆ ಉಳಿದ ಕಾರ್ಖಾನೆಗಳು ಹಂತ ಹಂತವಾಗಿ ಸರಿ ಹೋಗುತ್ತವೆ. ಆ ಪ್ರಯತ್ನ ದಲ್ಲಿ ನಾನು ಇದ್ದೇನೆ. ಇನ್ನು ಕೆಲ ದಿನಗಳಲ್ಲಿ ಶುಭ ಹೇಳಲಿದ್ದೇನೆ ಎಂದು ಸಚಿವರು ಹೇಳಿದರು.

ಆದರೆ, ಆ ಶುಭ ಸುದ್ದಿ ಯಾವುದಕ್ಕೆ ಸಂಬಂಧಿಸಿದ್ದು ಎಂಬುದನ್ನು ಅವರು ಬಹಿರಂಗ ಮಾಡಲಿಲ್ಲ.
ಕುದುರೆಮುಖ ಕಂಪನಿ ಯೋಜನೆಗೂ ಅಡ್ಡಿ
ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಕಾಯಕಲ್ಪ ನೀಡಲು ದೇವದಾರಿ ಗಣಿಗಾರಿಕೆ ಯೋಜನೆಗೆ ಆರ್ಥಿಕ ನೆರವು ನೀಡುವ ಕಡತಕ್ಕೆ ಸಹಿ ಹಾಕಿದೆ. ಆ ಕಡತವನ್ನು ಹಣಕಾಸು ಇಲಾಖೆಗೆ ಕಲಿಸುವುದಕ್ಕೆ ಮಾತ್ರ ನಾನು ಒಪ್ಪಿಗೆ ಕೊಟ್ಟೆ. ಆದರೆ, ಕುಮಾರಸ್ವಾಮಿ ಗಣಿಗಾರಿಕೆ ಯೋಜನೆಗೆ ಒಪ್ಪಿಗೆ ಕೊಟ್ಟು ಅರಣ್ಯ ನಾಶಕ್ಕೆ ಕಾರಣ ಆಗುತ್ತಿz್ದÁರೆ ಎಂದು ರಾಜ್ಯ ಮತ್ತು ಇನ್ನೂ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸಿದರು.

Also read: ಸೊರಬ | ಹಲವು ಕಚೇರಿ, ಬ್ಯಾಂಕ್’ಗಳಲ್ಲಿ ಧ್ವಜಾರೋಹಣ ಮಾಡದೇ ನಿರ್ಲಕ್ಷ್ಯ

ಈ ಬಗ್ಗೆ ರಾಜ್ಯ ಸರಕಾರದಿಂದಲೇ ಗೊಂದಲ ಮೂಡಿಸುವ ಪ್ರಯತ್ನ ನಡೆಯಿತು. 1,738 ಕೋಟಿಗೆ ಆರ್ಥಿಕ ಗ್ಯಾರಂಟಿ ಕೊಡುವ ಕಡತಕ್ಕೆ ನಾನು ಸಹಿ ಹಾಕಿದ್ದು. ಕುದುರೆಮುಖ ಕಂಪನಿಯಲ್ಲಿ ಸಾವಿರಾರು ಉದ್ಯೋಗಿಗಳಿದ್ದು, ತೊಂದರೆಗೆ ಸಿಲುಕಲಿದ್ದಾರೆ. ಹಾಗಾದರೆ, ರಾಜ್ಯ ಅಭಿವೃದ್ಧಿ ಆಗುವುದು ಹೇಗೆ? ರಾಜ್ಯ ಸರಕಾರವೇ ಅಡ್ಡಿ ಉಂಟು ಮಾಡಿದರೆ ಹೇಗೆ? ಇದು ಯಾವ ರೀತಿಯ ನಡೆ ಎಂದು ಕುಮಾರಸ್ವಾಮಿ ಅವರು ತೀಕ್ಷö್ಣವಾಗಿ ಪ್ರಶ್ನಿಸಿದರು.

Kalahamsa Infotech private limitedಬಳ್ಳಾರಿಯ ಸಂಡೂರಿನಲ್ಲಿ ಗಣಿಗಾರಿಕೆ ನಡೆಸಲು ಸಿದ್ದರಾಮಯ್ಯನವರೇ ಸಿಎಂ ಆಗಿದ್ದ ವೇಳೆಯೇ ದೇವದಾರಿ ಗಣಿಗಾರಿಕೆ ಯೋಜನೆಗೆ ಒಪ್ಪಿಗೆ ನೀಡಿದ್ದರು. ಅವರೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಅದಕ್ಕೆ ಕೇಂದ್ರದ ಪರಿಸರ ಇಲಾಖೆಯ ಅನುಮತಿಯೂ ಸಿಕ್ಕಿದೆ. ಇದೆಲ್ಲ ಆದ ಮೇಲೆಯೇ ನಾನು ನಾನು ಹಣಕಾಸು ಗ್ಯಾರಂಟಿ ಕಡತಕ್ಕೆ ಸಹಿ ಹಾಕಿದೆ.

ಅರಣ್ಯೀಕರಣಕ್ಕೆ 190 ಕೋಟಿ ಹಾಗೂ 500 ಕೋಟಿಗಳನ್ನು ರಾಜ್ಯ ಸರ್ಕಾರಕ್ಕೆ ಕುದುರೆಮುಖ ಕಂಪನಿ ಪಾವತಿಸಿದೆ. ಅನುಮತಿ ಕೊಡಲು ಆಗದಿದ್ದರೆ ಸರಕಾರ ಹಣ ಕಟ್ಟಿಸಿಕೊಂಡಿದ್ದು ಯಾಕೆ? ಅನುಮತಿ ಕೊಟ್ಟಿದ್ದೂ ಅವರೇ, ಈಗ ಗೊಂದಲ ಮೂಡಿಸುತ್ತಿರುವುದು ಕೂಡ ಅವರೇ. ಇದು ರಾಜ್ಯ ಸರಕಾರದ ಇಬ್ಬಗೆಯ ನೀತಿ ಅಲ್ಲವೇ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreH D KumaraswamyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaVISLಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಬೆಂಗಳೂರುವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ
Previous Post

ಸೊರಬ | ಹಲವು ಕಚೇರಿ, ಬ್ಯಾಂಕ್’ಗಳಲ್ಲಿ ಧ್ವಜಾರೋಹಣ ಮಾಡದೇ ನಿರ್ಲಕ್ಷ್ಯ

Next Post

ಕಾಸಿಗಾಗಿ ಪೋಸ್ಟಿಂಗ್’ನಿಂದಲೇ ತುಂಗಭದ್ರಾ ಸರಪಳಿ ಕಟ್ | ಕುಮಾರಸ್ವಾಮಿ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಕಾಸಿಗಾಗಿ ಪೋಸ್ಟಿಂಗ್'ನಿಂದಲೇ ತುಂಗಭದ್ರಾ ಸರಪಳಿ ಕಟ್ | ಕುಮಾರಸ್ವಾಮಿ ಕಿಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!