No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನಲ್ಲಿ ಟ್ಯಾಂಕರ್ ಲಾಬಿ, ಬಾಯ್ ಬೆಂಗಳೂರು ಎನ್ನುತ್ತಿರುವ ಜನರು: ಆರ್. ಅಶೋಕ ಟೀಕೆ

ಉಚಿತ ಇಲ್ಲ, ಕಾಂಗ್ರೆಸ್‌ ಸೋಲು ಖಚಿತ: ಪ್ರತಿಪಕ್ಷ ನಾಯಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 27, 2024
in ಬೆಂಗಳೂರು ನಗರ
0
ಬೆಂಗಳೂರಿನಲ್ಲಿ ಟ್ಯಾಂಕರ್ ಲಾಬಿ, ಬಾಯ್ ಬೆಂಗಳೂರು ಎನ್ನುತ್ತಿರುವ ಜನರು: ಆರ್. ಅಶೋಕ ಟೀಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಲೋಕಸಭಾ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದಾಗಿ ಕಾಂಗ್ರೆಸ್ ನಾಯಕರು ಸಂಸ್ಕಾರವಿಲ್ಲದೆ ಮಾತನಾಡುತ್ತಿದ್ದಾರೆ. ಚುನಾವಣೆಯಲ್ಲಿ ಸೋಲು ಖಚಿತವಾಗಿರುವುದರಿಂದ ಉಚಿತ ಯೋಜನೆಗಳು ಇರುವುದಿಲ್ಲ ಎಂಬುದು ಖಚಿತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ R Ashok ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರು ಪ್ರಧಾನಿ ನರೇಂದ್ರ ಮೋದಿ PM Narendra Modi ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದಾಗಿ ಈ ರೀತಿಯ ಮಾತುಗಳು ಬರುತ್ತಿವೆ. ರಾಹುಲ್‌ ಗಾಂಧಿ Rahul Gandhi ಈಗಾಗಲೇ ಮೋದಿ ಸಮುದಾಯದ ಬಗ್ಗೆ ಮಾತನಾಡಿ ಜೈಲಿಗೆ ಹೋಗುವ ಸ್ಥಿತಿಗೆ ಬಂದಿದ್ದಾರೆ. ಹಿರಿಯಕ್ಕನ ಚಾಳಿ ಮನೆಮಂದಿಗೆ ಎನ್ನುವಂತೆ ಆ ಚಾಳಿ ಎಲ್ಲ ಕಾಂಗ್ರೆಸ್‌ ನಾಯಕರಿಗೆ ಬಂದಿದೆ. ಚಾಯ್‌ವಾಲ, ಚೌಕಿದಾರ್‌ ಚೋರ್‌, ಮೋದಿಗೆ ಪರಿವಾರ ಇಲ್ಲ ಹೀಗೆ ಅನೇಕ ಟೀಕೆಗಳನ್ನು ಮಾಡಿದಾಗ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗಿದೆ. ಸಚಿವ ಶಿವರಾಜ ತಂಗಡಗಿ ಹಾಗೂ ಇತರೆ ಮುಖಂಡರು ಸೋಲಿನ ಹತಾಶೆಯಿಂದ ಈ ರೀತಿ ಮಾತಾಡುತ್ತಿದ್ದಾರೆ ಎಂದರು.
ಸಚಿವ ಶಿವರಾಜ ತಂಗಡಗಿ Minister Shivaraj Thangadagi ಬಿಜೆಪಿ ಸಚಿವರಾಗಿದ್ದಾಗ ಸೋನಿಯಾ ಗಾಂಧಿಗೆ Sonia Gandhi ಹೊಡೆಯಿರಿ ಎನ್ನುತ್ತಿದ್ದು, ಈಗ ಮೋದಿಗೆ ಹೇಳುತ್ತಿದ್ದಾರೆ. ಮುಂದೆ ಜನರೇ ಅವರಿಗೆ ಹೊಡೆಯಲಿದ್ದಾರೆ. ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯಬೇಕಾದ ಇವರು ಬಾಯಲ್ಲಿ ಸಂಸ್ಕೃತಿ ತೋರಿಸುತ್ತಿದ್ದಾರೆ. ಇವರನ್ನು ಸಮರ್ಥಿಸುವವರು ಹಳ್ಳಿ ಭಾಷೆ ಬಳಕೆ ಎಂದು ಹೇಳುತ್ತಿದ್ದಾರೆ. ಇವರ ಗುರು ಸಿಎಂ ಸಿದ್ದರಾಮಯ್ಯ ಪ್ರಧಾನಿಯನ್ನು ಅವನು, ಇವನು ಎಂದಿದ್ದಾರೆ. ರಾಷ್ಟ್ರಪತಿಯವರನ್ನು, ಆರ್ಥಿಕ ಸಚಿವರನ್ನು ಏಕವಚನದಲ್ಲಿ ಕರೆಯುತ್ತಾರೆ. ರಾಜ್ಯದಲ್ಲಿ ಸಂಸ್ಕಾರ ಇಲ್ಲದ ಸರ್ಕಾರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ತಂಗಡಗಿ ನಿರುದ್ಯೋಗದ ಬಗ್ಗೆ ಮಾತಾಡುತ್ತಾರೆ. 50 ವರ್ಷದ ಆಡಳಿತ ನಡೆಸಿದ ಕಾಂಗ್ರೆಸ್‌ ಈ ಸಮಸ್ಯೆ ಬಗೆಹರಿಸಲಿಲ್ಲ. ಕೇಂದ್ರ ಸರ್ಕಾರದ ರೋಜ್‌ಗಾರ್‌ ಮೇಳ ಯೋಜನೆಯಡಿ 2024 ರ ಫೆಬ್ರವರಿ 13 ರಂದು ಒಂದೇ ದಿನ 1 ಲಕ್ಷ ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಈವರೆಗೆ 10 ರೋಜ್‌ಗಾರ್‌ ಮೇಳ ನಡೆಸಿದ್ದು, 6.5 ಲಕ್ಷ ಯುವಜನರಿಗೆ ಉದ್ಯೋಗ ದೊರೆತಿದೆ. ಕಾಂಗ್ರೆಸ್‌ ಸರ್ಕಾರ ಎಷ್ಟು ನಿರುದ್ಯೋಗಿಗಳಿಗೆ ಈವರೆಗೆ ಯುವನಿಧಿ ನೀಡಿದೆ ಎಂದು ತಿಳಿಸಲಿ ಎಂದರು‌.
ಬಾಯ್ ಬೆಂಗಳೂರು
ಬ್ರ್ಯಾಂಡ್‌ ಬೆಂಗಳೂರು ಬಾಂಬ್‌ ಬೆಂಗಳೂರು ಆಗಿದೆ. ಈಗ ಎಲ್ಲರೂ ನೀರಿಲ್ಲದೆ ವಲಸೆ ಹೋಗಿ ಬಾಯ್‌ ಬೆಂಗಳೂರು ಆಗುತ್ತಿದೆ. ಜಲಮಂಡಳಿ ಎಲ್ಲಿಂದ ನೀರು ನೀಡುತ್ತೇವೆ ಎನ್ನುವುದನ್ನು ಬಿಟ್ಟು ಮುಂದಿನ ಐದು ವರ್ಷದಲ್ಲಿ ಕೆರೆ ತುಂಬಿಸುತ್ತೇವೆ ಎನ್ನುತ್ತಿದ್ದಾರೆ. ನಗರದಲ್ಲಿ ಟ್ಯಾಂಕರ್‌ ಲಾಬಿ ನಡೆಯುತ್ತಿದ್ದು, ಕಲುಷಿತ ನೀರಿನಿಂದ ಜನರಿಗೆ ರೋಗ ಬರುತ್ತಿದೆ ಎಂದರು.

Also read: ಬೆಂಗಳೂರು ಜಲ ಸಮಸ್ಯೆಗೆ ನಟ ಚಿರಂಜೀವಿ ಕನ್ನಡದಲ್ಲೇ ಹೇಳಿದ ಮಾಸ್ತರ್ ಪ್ಲಾನ್ ಹೇಗಿದೆ ನೋಡಿ!

ಉಚಿತ ಇಲ್ಲ, ಕಾಂಗ್ರೆಸ್‌ ಸೋಲು ಖಚಿತ
ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳು ಇರುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಉಚಿತ ಇರುವುದೋ ಇಲ್ಲವೋ ಗೊತ್ತಿಲ್ಲ. ಆದರೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತು ಮನೆ ಸೇರುವುದು ಖಚಿತ, ನರೇಂದ್ರ ಮೋದಿ ಹ್ಯಾಟ್ರಿಕ್‌ ಗೆಲುವು ನಿಶ್ಚಿತ. ಈ ಬಾರಿ ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣವಾಗಲಿದೆ. ನಮ್ಮ ಒಬ್ಬ ಮತದಾರ ಒಂದು ಬೆರಳಿನ ಮೂಲಕ ಮತ ಚಲಾಯಿಸಿ ಇಡೀ ಭ್ರಷ್ಟಾಚಾರದ ಕಾಂಗ್ರೆಸ್‌ ಹಸ್ತವನ್ನು ನುಂಗಿ ಹಾಕಲಿದ್ದಾರೆ ಎಂದರು.

ವಾರ್ತಾ ಇಲಾಖೆಯಲ್ಲಿ ಹೇಮಂತ್‌ ನಿಂಬಾಳ್ಕರ್‌ ಕೆಲಸ ಮಾಡುತ್ತಿದ್ದು, ಅವರ ಪತ್ನಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

 

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaMinister Shivaraj ThangadagiNews in KannadaNews KannadaPM Narendra ModiR AshokRahul GandhiSonia Gandhiಆರ್. ಅಶೋಕಪ್ರಧಾನಿ ನರೇಂದ್ರ ಮೋದಿಬೆಂಗಳೂರುರಾಹುಲ್ ಗಾಂಧಿಸಚಿವ ಶಿವರಾಜ ತಂಗಡಗಿಸೋನಿಯಾ ಗಾಂಧಿ
Share197Tweet123Send
Previous Post

ಬೆಂಗಳೂರು ಜಲ ಸಮಸ್ಯೆಗೆ ನಟ ಚಿರಂಜೀವಿ ಕನ್ನಡದಲ್ಲೇ ಹೇಳಿದ ಮಾಸ್ಟರ್ ಪ್ಲಾನ್ ಹೇಗಿದೆ ನೋಡಿ!

Next Post

ಶಿವಮೊಗ್ಗ | ಗಾಂಧಿ ಬಜಾರ್ ಮನೆಗೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳ ದಾಳಿ | ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಗಾಂಧಿ ಬಜಾರ್ ಮನೆಗೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳ ದಾಳಿ | ಕಾರಣವೇನು?

ಶಿವಮೊಗ್ಗ | ಗಾಂಧಿ ಬಜಾರ್ ಮನೆಗೆ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳ ದಾಳಿ | ಕಾರಣವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
ILCAD-2026: Week-long Level Crossing Safety Campaign Concludes in Hubballi Division

ILCAD-2026: Week-long Level Crossing Safety Campaign Concludes in Hubballi Division

June 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

June 11, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL