No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲಭ್ಯತೆಯ ಆಧಾರದ ಮೇರೆಗೆ ತುಂಗಭದ್ರಾ ಅಚ್ಚುಕಟ್ಟು ರೈತರಿಗೆ ನ.30ರ ತನಕ ನೀರು

kalpa News by kalpa News
October 6, 2023
in ಬೆಂಗಳೂರು ನಗರ
0
ತುಂಗಾ ಭದ್ರಾ ಜಲಾಶಯ ಭರ್ತಿ: ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹೊರ ಹರಿವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ತುಂಗಭದ್ರಾ ಜಲಾಯಶಯದಲ್ಲಿ Tunga-Bhadra Reservior ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ ನಂತೆ ನ.30ರವರೆಗೆ ನೀರಿನ ಲಭ್ಯತೆ ಆಧಾರದ ಮೇಲೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಳ ಕಲ್ಯಾಣ ಇಲಾಖೆ ಸಚಿವರೂ ಆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ವಿಕಾಸಸೌಧದಲ್ಲಿ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ಯೋಜನೆಯ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಸಚಿವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನ.10ರವರೆಗೆ 1000 ಕ್ಯೂಸೆಕ್ಸ್ ನಂತೆ(Including losses), ಜಲಾಶಯದ ನೀರಿನ ಮಟ್ಟ 1600ಅಡಿ ತಲುಪುವವರೆಗೆ ಲಭ್ಯತೆ ಅನುಸಾರ ಮುಂಬರುವ ಒಳಹರಿವಿನ ಪರಿಗಣಿಸಿ ಮುಂದುವರೆಸಲಾಗುವುದು ಎಂದು ಹೇಳಿದರು.

ಬಲದಂಡೆ ಕೆಳಮಟ್ಟದ‌ ಕಾಲುವೆಗೆ ನ.30ರವರೆಗೆ 850 ಕ್ಯೂಸೆಕ್ಸ್ ನ ಬದಲಾಗಿ 750 ಕ್ಯೂಸೆಕ್ಸ್ ನಂತೆ, ತುಂಗಭದ್ರಾ ಎಡದಂತೆ ಮೇಲ್ಮಟ್ಟದ ಕಾಲುವೆಗೆ ನ.30ವರೆಗೆ 23 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು. ಉಳಿದಂತೆ ಇನ್ನು ರಾಯ ಬಸವಣ್ಣ ಕಾಲುವೆಗೆ ನ. 30ರವರೆಗೆ ಒಟ್ಟು ಕೊರತೆ ಬೀಳುವ ನೀರು 0.109 ಟಿಎಂಸಿ ಆಗಲಿದೆ. ಪ್ರಸ್ತುತ ಕಾಲುವೆಯಲ್ಲಿ ಕಾಮಗಾರಿ ಕೈಗೊಳ್ಳುವುದರಿಂದ ಡಿ.10ರಿಂದ ಫೆ.10ರತನಕ ನೀರು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದರು.‌
ಜಲಾಶಯದಲ್ಲಿ ನೀರಿನ ಸಂಗ್ರಹ ಲಭ್ಯತೆ ಹಾಗೂ ರೈತರಿಗೆ ಈ ಹಿಂದೆ ತಾವು ನೀಡಿದ್ದ ಭರವಸೆಯಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ.‌ಪ್ರಸ್ತುತ ಡ್ಯಾಂ ನಲ್ಲಿ ಐದು ಟಿಎಂಸಿ‌ ನೀರು ಕೊರತೆ ಇದ್ದು, ಒಳ ಹರಿವಿನ ಪ್ರಮಾಣ ಕಡಿಮೆಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ.

Also read: ಕಲಿಕಾ ಸಾಮರ್ಥ್ಯ ಕೇಂದ್ರಿತ ಬೋಧನೆ ಪರಿಣಾಮಕಾರಿ: ಎನ್’ಇಎಸ್ ಕಾರ್ಯದರ್ಶಿ ನಾಗರಾಜ

ಆಂಧ್ರಕೋಟಾದಲ್ಲಿ ನೀಡಲಾಗುವ ನೀರನ್ನು ನಮಗೆ ಬಿಡುವಂತೆ ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು. ಈ‌‌ ಹಿಂದೆ 2018ರಲ್ಲಿ‌ ನೀರಿಗೆ ಸಮಸ್ಯೆಯಾದಾಗ ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿಕೊಂಡಾಗ ಅಲ್ಲಿನ‌ ಸರ್ಕಾರ ಅವರ ಪಾಲಿನ ಒಂದು ಟಿಎಂಸಿ ಯಷ್ಟು ನೀರು ನೀಡಿತ್ತು. ಪ್ರಸ್ತುತ ಅಲ್ಲಿನ‌ ಸರ್ಕಾರಕ್ಕೆ ಇಲ್ಲಿನ ವಾಸ್ತವ ಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ವಿವರಿಸಿದರು.‌
ರೈತರ ಹಿತ ಕಾಪಾಡಲು ಸರ್ಕಾರ ಬದ್ಧ: ಈ ಹಿಂದೆ ಆಗಸ್ಟ್ ನಲ್ಲಿ ಸಲಹಾ ಸಮಿತಿ ಸಭೆ ನಡೆಸಿದ ನಮಗೆ 11 ಟಿಎಂಸಿ ನೀರಿನ ಲಭ್ಯತೆ ಕೊರತೆ ಇತ್ತು. ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಭಾವಿಸಿದ್ದೆವು. ಸೂಕ್ತ ಮಳೆಯಾಗದ ಕಾರಣ ಇದೀಗ ನೀರಿಗೆ ಸಮಸ್ಯೆ ಎದುರಾಗಿದೆ. ತುಂಗಭದ್ರಾ ಎಡದಂಡೆಯ ರೈತರು ಪ್ರಸ್ತು ಐದು ಲಕ್ಷಕ್ಕಿಂತ ಹೆಚ್ಚು ಭತ್ತ ಬೆಳೆದಿದ್ದಾರೆ. ಒಟ್ಟು 2,300 ಕೋಟಿಯಷ್ಟು ಬೆಳೆ ಇದೆ. ಆ ಬೆಳೆಯನ್ನು ಉಳಿಸುವ ಕೆಲಸ ಮಾಡಬೇಕಿದ್ದು, ರೈತರ ಹಿತ ಕಾಪಾಡಲಾಗುವುದು ಎಂದರು.

ಆಂಧ್ರ ಕೋಟಾದ‌ ಒಂದು ಟಿಎಂಸಿ ಯಷ್ಟು ನೀರನ್ನು ಹೊಂದಾಣಿಕೆ ‌ಆಧಾರದ ಮೇಲೆ‌ ಪಡೆಯುವ ಸಲುವಾಗಿ ಅ.11ರಂದು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಸಭೆಯಲ್ಲಿ ನಾಲ್ಕು ಜಿಲ್ಲೆಯ ಜನಪ್ರತಿನಿಧಿಗಳು, ನೀರಾವರಿ ಇಲಾಖೆ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಇದೇ ವೇಳೆ ಮಾಹಿತಿ ನೀಡಿದರು.‌
ಸಭೆಯಲ್ಲಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಎನ್.ಎಸ್.ಬೋಸರಾಜ್, ಬಿ.ನಾಗೇಂದ್ರ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸನಗೌಡ ತುರುವಿಹಾಳ್, ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ಗಣೇಶ್, ರೈತ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲಿಕಾ ಸಾಮರ್ಥ್ಯ ಕೇಂದ್ರಿತ ಬೋಧನೆ ಪರಿಣಾಮಕಾರಿ: ಎನ್’ಇಎಸ್ ಕಾರ್ಯದರ್ಶಿ ನಾಗರಾಜ

Next Post

ಕನ್ನಡ ಮತ್ತು ಸಂಸ್ಕೃತ ಅನುವಾದದ ಅನನ್ಯ ಸಾಧಕ ಕೆ.‌ ಕೃಷ್ಣಮೂರ್ತಿ

kalpa News

kalpa News

Next Post
ಕನ್ನಡ ಮತ್ತು ಸಂಸ್ಕೃತ ಅನುವಾದದ ಅನನ್ಯ ಸಾಧಕ ಕೆ.‌ ಕೃಷ್ಣಮೂರ್ತಿ

ಕನ್ನಡ ಮತ್ತು ಸಂಸ್ಕೃತ ಅನುವಾದದ ಅನನ್ಯ ಸಾಧಕ ಕೆ.‌ ಕೃಷ್ಣಮೂರ್ತಿ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL