ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವರದಿ: ಡಿ.ಎಲ್. ಹರೀಶ್
ನಮಗೆ ಜಾಸ್ತಿ ಬಹುಮತ ಎಂದು ಈ ಸರ್ಕಾರ ದರ್ಪ ತೋರಿಸುತ್ತಿದೆ. ದಪ್ಪ ಚರ್ಮದ ಈ ಸರ್ಕಾರಕ್ಕೆ ಬುದ್ಧಿ ಕಲಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ #Nikhil Kumaraswamy ಅವರು ಹೇಳಿದ್ದಾರೆ.
ಜನ ಇವರು ಏನೋ ಒಳ್ಳೆಯದು ಮಾಡುತ್ತಾರೆ ಎಂದು ವೋಟು ಹಾಕಿ ಗೆಲ್ಲಿಸಿದರು. ಆದರೆ ಸುಲಿಗೆಯನ್ನೇ ಮೂಲ ಮಂತ್ರ ಮಾಡಿಕೊಂಡಿರುವ ಈ ಸರ್ಕಾರ, ಜನರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿದೆ. ನಾವು ಸುಮ್ಮನೆ ಇರಲು ಸಾಧ್ಯ ಇಲ್ಲ ಎಂದು ಗುಡುಗಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post