No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಉಸಿರಾಟದ ಸೋಂಕಿನ ಹೊಸ ಅಲೆ | ಮೈಕೋಪ್ಲಾಸ್ಮಾ ನ್ಯೂಮೊನಿಯೆ ಬಗ್ಗೆ ಹೆತ್ತವರೇ ಹುಷಾರ್‌

kalpa News by kalpa News
March 3, 2025
in ಬೆಂಗಳೂರು ನಗರ
0
ಉಸಿರಾಟದ ಸೋಂಕಿನ ಹೊಸ ಅಲೆ | ಮೈಕೋಪ್ಲಾಸ್ಮಾ ನ್ಯೂಮೊನಿಯೆ ಬಗ್ಗೆ ಹೆತ್ತವರೇ ಹುಷಾರ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು , ವೈಟ್‌ ಪೀಲ್ದ್‌   |

ಇತ್ತೀಚೆಗೆ ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು #Mycoplasma pneumoniae Infection ಮಕ್ಕಳಲ್ಲಿ ಜಾಸ್ತಿಯಾಗುತ್ತಾ ಇದೆ. ಇದು ಶ್ವಾಸಕೋಶಕ್ಕೆ ತಗಲುವ ಸೋಂಕಿನಿಂದ ಶುರುವಾಗುತ್ತದೆ. ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಲ್ಲಿ ಕಾಡುತ್ತಾ ಇದ್ದ ಸಮಸ್ಗಗೆ ಮಕ್ಕಳ ತಜ್ಞ ಡಾ. ಆನಂದ್ ಪಾಟೀಲ್‌ ಸೂಕ್ತ ಚಿಕಿತ್ಸೆ ನೀಡಿ ಗುಣಮುಖ ಮಾಡಿದ್ದಾರೆ.

ಈ ಸೋಂಕಿನ ಪ್ರಮುಖ ರೋಗ ಲಕ್ಷಣಗಳು ಅಂದರೆ ಸುಮಾರು ದಿನಗಳ ಕಾಲ ಮಕ್ಕಳಲ್ಲಿ ಜ್ವರ, ತೀವ್ರ ಶೀತ ಮತ್ತು ಕೆಮ್ಮು ಕಾಣಿಸಿಕೊಳ್ಳುತ್ತದೆ. ಬಳಿಕ ಉಸಿರಾಟದ ತೊಂದರೆ, ದೇಹದ ಉಷ್ಣತಾಪ ಹೆಚ್ಚಾಗಿ ಎದೆನೋವು ಕಾಣಿಸಿಕೊಳ್ಳುತ್ತದೆ. ಹಾಗೂ ಬಾಯಿಯಲ್ಲಿ ದೊಡ್ಡ ದೊಡ್ಡ ಗಾಯವಾಗಿ ರಕ್ತಸ್ರಾವವಾಗುತ್ತದೆ. ಇದೇ ರೀತಿ ಸಮಸ್ಯೆಯನ್ನು ಎದುರಿಸಿದ ಇಬ್ಬರು ಮಕ್ಕಳು ಮೆಡಿಕವರ್‌ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದೆ.
7 ವರ್ಷದ ಬಾಲಕನಿಗೆ 5ದಿನಗಳಿಂದ ನಿರಂತರವಾಗಿ ಜ್ವರ ಇದ್ದು, ಕಣ್ಣಿನಲ್ಲಿ ಸೋಂಕು ಆಗಿದ್ದು, ಬಾಯಿಯಲ್ಲಿ ಗಾಯಗಳು ಆಗಿ ರಕ್ತಸ್ರಾವ ಕೂಡ ಆಗುತ್ತಾ ಇದೆ. ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿರುವ ಹಿರಿಯ ಮಕ್ಕಳ ತಜ್ಞ ಡಾ ಆನಂದ್‌ ಪಾಟೀಲ್‌ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಲಾಯ್ತು. ಬಾಲಕನಿಗೆ ಇದ್ದ ರೋಗ ಲಕ್ಷಣಗಳನ್ನು ನೋಡಿದ ಬಳಿಕ ಆರಂಭದಲ್ಲಿ ವೈರಲ್ ಮೂಕೋಸಿಟಿಸ್ ಸೋಂಕು ಎಂದು ವೈದ್ಯರು ಸಂಶಯಪಟ್ಟರು, ಆದರೆ ಸೂಕ್ತ ಪರೀಕ್ಷೆ ನಡೆಸಿದ ಬಳಿಕ ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು ಎಂದು ಧೃಢಪಟ್ಟಿದೆ. ಬಾಲಕನಿಗೆ ವ್ಯವಸ್ಥಿತ ಮತ್ತು ಸ್ಥಳೀಯ ಸ್ಟೆರಾಯ್ಡ್‌ಗಳ, ಆಂಟಿಫಂಗಲ್ ಟ್ರಿಟೆಮೆಂಟ್ ಮಾಡಲಾಯ್ತು. ಆಸ್ಪತ್ರೆಯಲ್ಲಿ ಸುಮಾರು 10 ದಿನಗಳ ಚಿಕಿತ್ಸೆ ನೀಡಿದ ಬಳಿಕ ಬಾಲಕನೂ ಸಂಪೂರ್ಣವಾಗಿ ಗುಣಮುಖರಾದ ಬಳಿಕ ಮನೆಗೆ ಕಳಿಸಿಕೊಡಲಾಗಿದೆ. ಈಗ ವೈದ್ಯರು ಆ ಹುಡುಗನಿಗೆ ಚಿಕಿತ್ಸೆಯಲ್ಲಿ ಪಾಲೋಅಫ್‌ ಮಾಡ್ತಾ ಇದ್ದು, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಡಾ . ಆನಂದ್‌ ಪಾಟೀಲ್‌ ಧೃಡ ಪಡಿಸಿಕೊಂಡಿದ್ದಾರೆ.

ಇನ್ನೂ 3 ವರ್ಷದ ಮಗುವಿಗೂ ಕೂಡ ಈ ಸೋಂಕು ತಗಲಿತ್ತು. ಮಗುವಿಗೆ ಉಸಿರಾಟದ ತೊಂದರೆ, ಕೆಮ್ಮು ಮತ್ತು ಜ್ವರ ಸಮಸ್ಯೆಯಿಂದ ಬಳಲುತ್ತಾ ಇದೆ ಎಂದು ಹೆತ್ತವರು ಆಸ್ಪತ್ರೆಗೆ ಕರೆತಂದರು. ದಾಖಲಾತಿಯ ಸಮಯದಲ್ಲಿ ಮಗುವು ತೀವ್ರ ಅಸ್ವಸ್ಥವಾಗಿತ್ತು. ಉಸಿರಾಟದ ತೊಂದರೆ ಹಾಗೂ ಆಕ್ಸಿಜನ್‌ ಮಟ್ಟ ಕಡಿಮೆಯಾಗಿತ್ತು. ಈ ಮಗುವಿಗೂ ಕೂಡ ಸುಮಾರು ದಿನಳಿಂದ ಜ್ವರ, ತೀವ್ರ ಶೀತ ಮತ್ತು ಕೆಮ್ಮಿನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮಗುವಿಗೆ ಉಸಿರಾಟದ ತೊಂದರೆ, ಸತತ ಉಷ್ಣತಾಪ ಮತ್ತು ಎದೆನೋವು ಕೂಡ ಕಾಣಿಸಿಕೊಂಡಿತ್ತು.ಪ್ರಾಥಮಿಕ ಚಿಕಿತ್ಸೆಗಾಗಿ ಆಂಟಿಬಯೋಟಿಕ್ ಔಷಧಗಳನ್ನು ನೀಡಲಾಯಿತಾದರೂ, ಲಕ್ಷಣಗಳು ಉಲ್ಬಣಗೊಂಡ ಕಾರಣ ಹೆಚ್ಚುವರಿ ಆಕ್ಸಿಜನ್‌ನ ವ್ಯವಸ್ಥೆ ಮಾಡಲಾಯಿತು. ಮುಂದುವರಿದ ಪರೀಕ್ಷೆಯಲ್ಲಿ ಮೈಕೊಪ್ಲಾಸ್ಮಾ ನ್ಯೂಮೋನಿಯಾ ಸೋಂಕು ತಗಲಿರೋದು ಅನ್ನೋದು ವೈದ್ಯರು ದೃಢೀಕರಿಸಿದರು. ಬಳಿಕ ಡಾ. ಆನಂದ ಪಾಟೀಲ್‌ ಅವರ ನೇತ್ರತ್ವದಲ್ಲಿ ಸೂಕ್ತ ಚಿಕಿತ್ಸೆ ನೀಡಿ , ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳಿಸಿಕೊಡಲಾಯಿತು.
ಮೈಕೊಪ್ಲಾಸ್ಮಾ ನ್ಯುಮೊನಿಯೆಲಕ್ಷಣಗಳು:

  • ನಿಧಾನವಾಗಿ ಪ್ರಾರಂಭವಾಗುವ ಲಕ್ಷಣಗಳು
  • ಒಣಕೆಮ್ಮು (ಉಷ್ಣತೆ ಕಡಿಮೆಯಾದರೂ ಕೆಮ್ಮು ಸಾಕಷ್ಟು ದಿನಗಳು ಇರಬಹುದು)
  • ಗಂಟಲುಕಿರಿತ, ಮೈಕೈ ನೋವು, ತಲೆನೋವು, ದಣಿವು
  • ಸ್ವಲ್ಪ ಉಷ್ಣತೆ, ಮೂಗು ಬ್ಲಾಕ್‌ ಆಗುವುದು
  • ಕೆಲವು ವೇಳೆ ಉಸಿರಾಟದ ತೊಂದರೆ ಮತ್ತು ಹೃದಯಭಾಗದಲ್ಲಿ ನೋವು

ಸೋಂಕು ಹರಡುವ ರೀತಿ:

  • ಶೀತ, ಕೆಮ್ಮಿನ ಮೂಲಕ ಹಬ್ಬುತ್ತದೆ
  • ಪೋಷಣೆಯ ಕೊರತೆ, ಉಸಿರಾಟದ ಸೋಂಕುಗಳ ಇತಿಹಾಸ ಇರುವವರಿಗೆ ಹೆಚ್ಚು ಅಪಾಯ
  • 1 ರಿಂದ 4 ವಾರಗಳ ವರೆಗೆ ಗುಪ್ತಾವಧಿ

ಸಂಭಾವ್ಯ ತೊಂದರೆಗಳು:

  • ಗಂಭೀರ ನ್ಯುಮೊನಿಯಾ
  • ಮೆದುಳಿನ ತೊಂದರೆ
  • ಚರ್ಮದಲ್ಲಿ ತುರಿಕೆ
  • ರಕ್ತಹೀನತೆ (ಅನೀಮಿಯಾ)

ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಕಾರಣ, ಹೆತ್ತವರಾಗಿ ನೀವು ಎಚ್ಚರಿಕೆ ವಹಿಸಲು ಅಗತ್ಯವಿದೆ. ಇದು ಮುಖ್ಯವಾಗಿ ಉಸಿರಾಟದ ಸೋಂಕುಗಳನ್ನುಂಟುಮಾಡುವ ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗವಾಗಿದ್ದು, ಮಕ್ಕಳಲ್ಲಿ ಉಸಿರಾಟದ ತೊಂದರೆ, ಜ್ವರ, ಕೆಮ್ಮು ಮತ್ತು ಅಸ್ವಸ್ಥತೆ ಹೆಚ್ಚಿಸುವ ಸಾಧ್ಯತೆ ಇದೆ.

ಹೆತ್ತವರಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು:

  • ಮಕ್ಕಳಲ್ಲಿ ಸ್ವಚ್ಛತೆ ಕಾಪಾಡಿ .
  • ಕೈಯನ್ನು ನಿಯಮಿತವಾಗಿ ತೊಳೆಸುವುದು.
  • ಶೀತ ಮತ್ತು ಕೆಮ್ಮಿನಿಂದ ಬಳಲುವವರ ಸಂಪರ್ಕದಿಂದ ದೂರ ಇರಿಸಿ.
  • ಯಾವುದೇ ಉಸಿರಾಟದ ತೊಂದರೆ ಕಾಣಿಸಿದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.
  • ಹಿತಕರ ಆಹಾರ ಮತ್ತು ಸಾಕಷ್ಟು ತ್ಯಾಜ್ಯಪದಾರ್ಥಗಳನ್ನು ಬಳಸುವ ಅಭ್ಯಾಸ ರೂಢಿಸಬೇಕು.

ಸೋಂಕು ತೀವ್ರಗೊಂಡರೆ, ಸೂಕ್ತ ಚಿಕಿತ್ಸೆ ಪಡೆಯುವುದು ಅನಿವಾರ್ಯ. ನಿಮ್ಮ ಮಕ್ಕಳ ಆರೋಗ್ಯವನ್ನು ಸಂರಕ್ಷಿಸಲು, ಈ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ.

ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು ತೀವ್ರವಾದ ಶ್ವಾಸಕೋಶ ಮತ್ತು ಮೂಕೋಕುಟೇನಿಯಸ್ ತೊಂದರೆಗಳಿಗೆ ಕಾರಣವಾಗುತ್ತದೆ. ಈ ಸೋಂಕಿನ ಬಗ್ಗೆ ಮುಂದೆ ಏನ್‌ ಮಾಡಬೇಕು ಎಂದು ವೈದ್ಯರು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಹಾಗೂ ಬೇರೆ ವಿಭಾಗದ ತಜ್ಞರ ನೆರವಿನ ಅಗತ್ಯ ಕೂಡ ಸಾಕಷ್ಟು ಇದೆ. ಹಾಗಾಗೀ ಬೇಗನೆ ರೋಗನಿರ್ಣಯ ಚಿಕಿತ್ಸೆ ನೀಡಬೇಕು . ರೋಗಿಯ ಆದಷ್ಟು ಬೇಗ ಚೇತರಿಕೆಯಾಗೋದಕ್ಕೆ ಸಹಾಯವಾಗುವಂತೆ ಮಾಡಬೇಕೆಂದು ಮಕ್ಕಳ ತಜ್ಞ ಡಾ. ಆನಂದ ಪಾಟೀಲ್‌ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMycoplasma pneumoniae InfectionNews_in_KannadaNews_Kannadaಬೆಂಗಳೂರುಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕುವೈಟ್‌ ಪೀಲ್ದ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುದ್ದಿನ ಬೆಕ್ಕು ಸಾವು | 2 ದಿನ ಮೃತದೇಹ ಜೊತೆ ಕಳೆದು 3ನೇ ದಿನ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Next Post

135 ಸೀಟು ಕೊಟ್ಟಿರುವುದು ನಟ್ಟು ಬೋಲ್ಟ್ ರಿಪೇರಿ ಮಾಡೋಕೆ ಅಲ್ಲ

kalpa News

kalpa News

Next Post
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

135 ಸೀಟು ಕೊಟ್ಟಿರುವುದು ನಟ್ಟು ಬೋಲ್ಟ್ ರಿಪೇರಿ ಮಾಡೋಕೆ ಅಲ್ಲ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL