ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಇಂದು ಬಜೆಟ್ ಮಂಡಿಸುವ ವೇಳೆ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಕಿವಿಯ ಮೇಲೆ ಹೂವಿಟ್ಟುಕೊಂಡು ಸರ್ಕಾರಕ್ಕೆ ಟಾಂಗ್ ನೀಡಿದರು.
ಬಿಜೆಪಿ ಸರ್ಕಾರ ತಮ್ಮ ಡಮ್ಮಿ ಬಜೆಟ್ ಮೂಲಕ ಜನರ ಕಿವಿಯ ಮೇಲೆ ಹೂವಿಡುತ್ತದೆ ಎಂದು ಕಾಂಗ್ರೆಸ್ ಸದಸ್ಯರು ಟೀಸಿದರು. ಆದರೆ, ಇದಕ್ಕೆ ಮರು ಟಾಂಗ್ ನೀಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ’್ನವರು ಕಿವಿ ಮೇಲೆ ಹೂವಿಟ್ಟುಕೊಳ್ಳುವುದು ಬೇಡ.
ಹೂವಿಟ್ಟುಕೊಳ್ಳುತ್ತೇನೆ ಎಂದರೆ ಬೇಡ ಎನ್ನುವುದಿಲ್ಲ. ಜನರ ಮೇಲೆ ಕಿವಿ ಮೇಲೆ ಹೂವಿಡುತ್ತಿದ್ದರು. ಈ ಜನರೇ ಕಾಂಗ್ರೆಸ್ ಕಿವಿ ಮೇಲೆ ಹೂವಿಡುತ್ತಿದ್ದಾರೆ ಎಂದು ಚಾಟಿ ಬೀಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post