Tuesday, November 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಡಿಸೆಂಬರ್ 17ರಿಂದ ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್!

November 18, 2025
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮೂರು ಸೀಸನ್‌ಗಳ ಕಾಲ UAEಯಲ್ಲಿ ಪ್ರೇಕ್ಷಕರನ್ನು ರಂಜಿಸಿದ ನಂತರ, ಐಕಾನಿಕ್ ಸ್ಪೋರ್ಟ್‌ಸ್ ಅಂಡ್ ಈವೆಂಟ್‌ ಲಿಮಿಟೆಡ್ ನಿರ್ವಹಿಸುವ ವರ್ಲ್ಡ್ ಟೆನಿಸ್ ಲೀಗ್ (WTL) ಮುಂದಿನ ತಿಂಗಳು ಭಾರತದಲ್ಲಿ ಮೊದಲ ಬಾರಿ ನಡೆಯಲಿದೆ. ಡಿಸೆಂಬರ್ 17ರಿಂದ 20ರ ವರೆಗೆ ನಡೆಯಲಿರುವ ಈ ನಾಲ್ಕು ದಿನಗಳ ಟೂರ್ನಿಗೆ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಶನ್ ಮಾಲೀಕತ್ವದ ಪ್ರಖ್ಯಾತ ಎಸ್.ಎಂ. ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಆವೃತ್ತಿಯು WTL ನ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸಲಿದ್ದು, ಡೇನಿಯಲ್ ಮೆಡ್ವೆಡೆವ್, ನಿಕ್ ಕಿರ್ಗಿಯೋಸ್, ಎಲೆನಾ ರೈಬಾಕಿನಾ, ಪೌಲಾ ಬಡೋಸಾ, ರೋಹನ್ ಬೋಪಣ್ಣ, ಗೇಲ್ ಮಾನ್ಫಿಲ್ಸ್, ಆರ್ಥರ್ ಫಿಲ್ಸ್, ಸುಮಿತ್ ನಾಗಲ್, ಮ್ಯಾಗ್ಡಾ ಲಿನೆಟ್ ಮತ್ತು ಮಾರ್ಟಾ ಕೋಸ್ಟ್ಯುಕ್ ಸೇರಿದಂತೆ ಟೆನಿಸ್ ಪ್ರತಿಭೆಗಳ ಬಲವಾದ ತಂಡವನ್ನು ಒಳಗೊಂಡಿದೆ. ದೇಶದಲ್ಲಿ ಟೆನಿಸ್ ಹೆಚ್ಚುತ್ತಿರುವಂತೆ, WTL ಭಾರತದ ಅತ್ಯುತ್ತಮ ಪ್ರದರ್ಶನಕಾರರಾದ ಯೂಕಿ ಭಾಂಬ್ರಿ, ಅಂಕಿತಾ ರೈನಾ, ಶ್ರೀವಲ್ಲಿ ಭಾಮಿಡಿಪತಿ, ಮಾಯಾ ರೇವತಿ, ದಕ್ಷಿಣೇಶ್ವರ ಸುರೇಶ್ ಮತ್ತು ಶಿವಿಕಾ ಬರ್ಮನ್ ಅವರನ್ನು ಕೂಡ ಸೇರಿಸಿಕೊಂಡಿದೆ.
ಮೊದಲ ಬಾರಿಗೆ ಭಾರತಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿದ ವರ್ಲ್ಡ್ ನಂ. 5 ಎಲೆನಾ ರೈಬಕಿನಾ “ಭಾರತದ ಟೆನಿಸ್ ಸಂಸ್ಕೃತಿಯ ಬಗ್ಗೆ ನಾನು ಬಹಳಷ್ಟು ಕೇಳಿದ್ದೇನೆ. WTL ಮೂಲಕ ಇಲ್ಲಿ ನನ್ನ ಪ್ರವೇಶವಾಗುತ್ತಿರುವುದು ನನಗೆ ತುಂಬಾ ಸಂತಸ. ಈ ಲೀಗ್‌ನ ವಿನೂತನ ಫಾರ್ಮ್ಯಾಟ್ ಬಹಳ ರೋಚಕವಾಗಿದ್ದು, ನನ್ನ ತಂಡದೊಂದಿಗೆ ಕೋರ್ಟ್‌ನಲ್ಲಿ ಪ್ರತಿಯೊಂದು ಕ್ಷಣವನ್ನು ಆನಂದಿಸಲು ನಾನು ಎದುರು ನೋಡುತ್ತೇನೆ ಎಂದರು.

ಈ ಐತಿಹಾಸಿಕ ಆವೃತ್ತಿ ಕುರಿತಾಗಿ ವರ್ಲ್ಡ್ ಟೆನಿಸ್ ಲೀಗ್‌ನ ಸಹ ಸಂಸ್ಥಾಪಕ ಮತ್ತು 12 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಆದ ಮಹೇಶ್ ಭೂಪತಿ ಮಾತನಾಡಿ “ಭಾರತವು ಟೆನಿಸ್‌ನೊಂದಿಗೆ ಸದಾ ಗಾಢ ಮತ್ತು ಶಾಶ್ವತ ಸಂಬಂಧ ಹೊಂದಿದೆ. WTL ಭಾರತಕ್ಕೆ ಬರುವುದು ಆ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಅವಕಾಶ. ಅಂತರರಾಷ್ಟ್ರೀಯ ಚಾಂಪಿಯನ್‌ಗಳು ಮತ್ತು ಭಾರತದ ಶ್ರೇಷ್ಠ ಪ್ರತಿಭೆಗಳು ಒಂದೇ ಕೋರ್ಟ್‌ನಲ್ಲಿ ಕಾಣಿಸಿಕೊಳ್ಳುವುದರಿಂದ ಮುಂದಿನ ತಲೆಮಾರಿನ ಆಟಗಾರರನ್ನು ಪ್ರೇರೇಪಿಸಲು ನಾವು ಬಯಸುತ್ತೇವೆ ಎಂದರು.
ಈ ಆವೃತ್ತಿಯು ಭಾರತದ ಕ್ರೀಡಾ ಪರಿಸರಕ್ಕೆ ನೀಡುವ ಮಹತ್ವದ ಬಗ್ಗೆ ಮಾತನಾಡಿದ ಐಕಾನಿಕ್ ಸ್ಪೋರ್ಟ್ಸ್ ಅಂಡ್ ಈವೆಂಟ್‌ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಕೃಷ್ಣನ್ ಕನನ್ “ಭಾರತದ ಕ್ರೀಡಾ ಪರ್ಯಾಯವನ್ನು ಮತ್ತೊಂದು ಹಂತಕ್ಕೆ ಏರಿಸುವುದು ನಮ್ಮ ಗುರಿ. WTL ಮೂಲಕ ವಿಶ್ವ ಮಟ್ಟದ ಟೂರ್ನಿಯನ್ನಾಡಿಸುವ ನಮ್ಮ ಸಾಮರ್ಥ್ಯವನ್ನು ತೋರಿಸುವ ಜೊತೆಗೆ ನಮ್ಮದೇ ಆಟಗಾರರಿಗೆ ಅಂತರರಾಷ್ಟ್ರೀಯ ಆಟಗಾರರ ಜೊತೆ ಆಡುವ ಅವಕಾಶ ಕಲ್ಪಿಸುತ್ತಿದ್ದೇವೆ. ಕ್ರೀಡೆ, ಸಂಸ್ಕೃತಿ, ಮನರಂಜನೆ ಮತ್ತು ಸಮುದಾಯವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವ ಅನುಭವ ಒದಗಿಸುವುದೇ ನಮ್ಮ ಆಶಯ ಎಂದಿದ್ದಾರೆ.

ಭಾರತದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ವರ್ಲ್ಡ್ ಟೆನಿಸ್ ಲೀಗ್, ಕ್ರೀಡೆಯ ಮೂಲಕ ವಿಭಿನ್ನ ಪ್ರೇಕ್ಷಕರನ್ನು ಒಂದೇ ವೇದಿಕೆಗೆ ತರಲು ಸಜ್ಜಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ಡಾ. ಪಿ. ನಾರಾಯಣ್ ಅವರಿಗೆ ‘ರೋಟರಿ ಜೀವಮಾನ ಸಾಧನೆ ಪ್ರಶಸ್ತಿ’

Next Post

ಆಧುನಿಕತೆಯ ಗುಂಗಿನಲಿ ಕನ್ನಡ ಶಬ್ದಗಳನ್ನು ಅಪಭ್ರಂಶಗೊಳಿಸಬೇಡಿ: ನಾರಾಯಣ ರಾವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಧುನಿಕತೆಯ ಗುಂಗಿನಲಿ ಕನ್ನಡ ಶಬ್ದಗಳನ್ನು ಅಪಭ್ರಂಶಗೊಳಿಸಬೇಡಿ: ನಾರಾಯಣ ರಾವ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

November 18, 2025

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

November 18, 2025

ಹರೀಶ್ ಮೇಲೆ ಮಾರಾಣಾಂತಿಕ ಹಲ್ಲೆ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

November 18, 2025

ರೋಟರಿ ಕಲೋತ್ಸವ 2025 | ಕಿರು ಪ್ರಹಸನದ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮ

November 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಗಂಗಾ ಲಹರಿ’ ವಾಚನ – ವ್ಯಾಖ್ಯಾನ ಸಂಪನ್ನ

November 18, 2025

ಟ್ಯಾಂಕರ್ ಪಲ್ಟಿಯಾಗಿ ಮೀಥೇನ್ ಸೋರಿಕೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧಾಜ್ಞೆ ಜಾರಿ

November 18, 2025

ಹರೀಶ್ ಮೇಲೆ ಮಾರಾಣಾಂತಿಕ ಹಲ್ಲೆ | ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

November 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!