No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇತಿಹಾಸ ನಿರ್ಮಿಸಿದ ರಾಜ್ಯ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ | ಏನಿದು?

kalpa News by kalpa News
December 18, 2024
in ಬೆಂಗಳೂರು ನಗರ
0
ಇತಿಹಾಸ ನಿರ್ಮಿಸಿದ ರಾಜ್ಯ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ | ಏನಿದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್’ಡಿಎಲ್) ಕಾರ್ಖಾನೆಯು #KSDLFactory 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾAಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ #Minister M B Patil ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್. ನಾಡಗೌಡ ಅವರು ಹಸ್ತಾಂತರಿಸಿದರು.

ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು.
ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು.

ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, `ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Also read: ಆಟೋ ಚಾಲಕರಿಗೆ ಎಸ್’ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ | ಸಾರ್ವಜನಿಕರಿಗೆ ಸಂದೇಶವೇನು?

ಸಚಿವ ಎಂ.ಬಿ. ಪಾಟೀಲ ಮಾತನಾಡಿ, `ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ. ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್. ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteKSDLFactoryLatest News KannadaMinister M B PatilNews_in_KannadaNews_Kannadaಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್'ಡಿಎಲ್) ಕಾರ್ಖಾನೆಬೆಂಗಳೂರುಸಚಿವ ಎಂ.ಬಿ. ಪಾಟೀಲ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಟೋ ಚಾಲಕರಿಗೆ ಎಸ್’ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ | ಸಾರ್ವಜನಿಕರಿಗೆ ಸಂದೇಶವೇನು?

Next Post

ಶಿವಮೊಗ್ಗ | ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ, ಕುಟುಂಬದಿಂದ ಕೊಲೆ ಆರೋಪ

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ | ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ, ಕುಟುಂಬದಿಂದ ಕೊಲೆ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL