Saturday, June 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬೆಂಗಳೂರಿನ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿ (ಎಂಎಪಿ) ಜೊತೆಗೆ ಕೈಜೋಡಿಸಿ, ಟರ್ಮಿನಲ್ 2 ರಲ್ಲಿ ಪ್ರಯಾಣಿಕರಿಗೆ ವಿಶಿಷ್ಟವಾದ ಸಾಂಸ್ಕೃತಿಕ ಅನುಭವವನ್ನು ನೀಡಲು ಮುಂದಾಗಿದೆ. ವಿಮಾನ ನಿಲ್ದಾಣವನ್ನು ಸಕ್ರಿಯ ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸುವುದು, ಮತ್ತು ಪ್ರಯಾಣಿಕರಿಗೆ ದಕ್ಷಿಣ ಏಷ್ಯಾದ ಕಲಾ ಪರಂಪರೆ ಮತ್ತು ಸಂಸ್ಕೃತಿಯೊಂದಿಗೆ ಬೆರೆಯಲು ಅವಕಾಶವನ್ನು ನೀಡುವುದು ಈ ಸಹಭಾಗಿತ್ವದ ಉದ್ದೇಶವಾಗಿದೆ.

ಟರ್ಮಿನಲ್‌2ರ ಪ್ರಮುಖ  ಆಕರ್ಷಣೆ ಕಲೆಯಾಗಿದ್ದು, ಈಗಾಗಲೇ 60ಕ್ಕೂ ಹೆಚ್ಚು ಕಲಾವಿದರ 210 ಕ್ಕೂ ಹೆಚ್ಚು ಕಲಾಕೃತಿಗಳ ಸಂಗ್ರಹವನ್ನು ಹೊಂದಿದೆ. ಇದೀಗ ಪ್ರಾರಂಭವಾದ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಸಂವಾದಾತ್ಮಕ ಕಲಾ ಸಂಗ್ರಹವು ಟರ್ಮಿನಲ್‌2ರ ಸೌಂದರ್ಯವನ್ನು ಇನ್ನಷ್ಟು ಶ್ರೀಮಂತಗೊಳಿಸುತ್ತವೆ. ಅಲ್ಲದೇ, ಹೊಸ ಕಲಾಕೃತಿಗಳ ಸ್ಥಾಪನೆಯು ಪ್ರಯಾಣಿಕರ ಬಿಡುವಿನ ಸಮಯದ ಅನುಭವವನ್ನು ಹೆಚ್ಚಿಸುತ್ತವೆ.

  • ಬೇಡಿಕೆಯ ಮೇರೆಗೆ ಗ್ಯಾಲರಿ- ಪ್ರಮುಖ ಖ್ಯಾತ ಕಲಾವಿದರಾದ ಜಾಮಿನಿ ರಾಯ್, ಜಂಗರ್ ಸಿಂಗ್ ಶ್ಯಾಮ್, ಜ್ಯೋತಿ ಭಟ್, ಸುರೇಶ್ ಪಂಜಾಬಿ, ಎಲ್‌ಎನ್‌ತಲ್ಲೂರ್‌ಮುಂತಾದವರು ರಚಿಸಿದ ಹಲವು ಕಲಾಕೃತಿಗಳನ್ನು ಒಳಗೊಂಡ ಡಿಜಿಟಲ್ ಲೈಬ್ರರಿಯನ್ನು ಇಲ್ಲಿ ಅನುಭವಿಸಬಹುದಾಗಿದೆ. ಅಷ್ಟೆ ಅಲ್ಲದೇ, ಬಾಲಿವುಡ್ ಪೋಸ್ಟರ್‌ಗಳು, ಲಾಬಿ ಕಾರ್ಡ್‌ಗಳು ಸಹ ನೋಡಸಿಗಲಿವೆ. ಈ ಕಿರುಚಿತ್ರಗಳ ಸರಣಿಯು ಆಯ್ದ ಕಲಾವಿದರ ಜೀವನ ಮತ್ತು ಅಭ್ಯಾಸಗಳ ಬಗ್ಗೆ ನಿಕಟ ಒಳನೋಟಗಳನ್ನು ನೀಡುತ್ತದೆ.
  • ಕಲಾಕೃತಿಗಳ ಸಂವಾದಾತ್ಮಕ ಅನುಭವ – ಎಸ್.ಎಚ್. ರಜಾ ಅವರ “ಯುನಿವರ್ಸ್”, ಜಾಮಿನಿ ರಾಯ್ ಅವರ “ಲಾಸ್ಟ್ ಸಪರ್”, ಎನ್.ಎಸ್. ಬೇಂದ್ರೆ ಅವರ “ದ ಲೋಟಸ್ ಸೆಲ್ಲರ್ಸ್” ಮುಂತಾದ ಅತ್ಯಂತ ಪ್ರಸಿದ್ಧ ಕಲಾಕೃತಿಗಳನ್ನು ಸ್ಪರ್ಶಾಧಾರಿತವಾಗಿ ಅನುಭವಿಸಬಹುದಾಗಿದೆ.

  • ಡಿಜಿಟಲ್ ದೀಪ ಬೆಳಗಿಸುವುದು- ಭಾರತೀಯ ಸಂಪ್ರದಾಯದ ಪ್ರಕಾರ ಶುಭಾರಂಭವನ್ನು ಸೂಚಿಸುವ ದೀಪ ಬೆಳಗಿಸುವ ಪ್ರಕ್ರಿಯೆಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ‌ಸ್ವತಃ ಪ್ರಯಾಣಿಕರೇ ಡಿಜಿಟಲ್ ರೂಪದಲ್ಲಿ ಅನುಭವಿಸಬಹುದಾಗಿದೆ.
  • ಕ್ಯುಮುಲಸ್ – ಡಿಜಿಟಲ್ ಸಂಗ್ರಹ ವೀಕ್ಷಣೆ ವ್ಯವಸ್ಥೆ: – ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಕ್ಯುಮುಲಸ್ ಅಪ್ಲಿಕೇಶನ್‌ಬಳಸಿ ಸಂಗ್ರಹದಲ್ಲಿರುವ ಹಳೆಯ ಕಲಾಕೃತಿಗಳನ್ನು ಹುಡುಕಲು, ವೀಕ್ಷಿಸಲು ಮತ್ತು ಹಂಚಿಕೊಳ್ಳಲು ಅನುಕೂಲ ಕಲ್ಪಿಸಲಾಗುತ್ತದೆ.
  • ವರ್ಚುವಲ್ ಶುಭಾಶಯಗಳು- ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಸಂಗ್ರಹದಲ್ಲಿನ ಕಲಾಕೃತಿಗಳಿಂದ ಪ್ರೇರಿತವಾದ ಶುಭಾಶಯಗಳನ್ನು ಡಿಜಿಟಲ್‌ರೂಪದಲ್ಲಿ ಕಳುಹಿಸಲು ಅವಕಾಶ ಒದಗಿಸಲಾಗುತ್ತದೆ. ಜೊತೆಗೆ, ಪ್ರಯಾಣಿಕರು ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಸಂಗ್ರಹದ ಗೃಹೋಪಯೋಗಿ ಮತ್ತು ಜೀವನಶೈಲಿಯ ಉತ್ಪನ್ನಗಳ ವಿಶೇಷ ಚಿಲ್ಲರೆ ವಲಯಕ್ಕೆ ಭೇಟಿ ನೀಡಿ ಖರೀದಿಸಬಹುದಾಗಿದೆ

ಇದೇ ವೇಳೆ, ಪದ್ಮಶ್ರೀ ಪುರಸ್ಕೃತ ಭೂರಿ ಬಾಯಿ ಅವರ ಜೀವನ ಮತ್ತು ಕಲಾ ಪ್ರಯಾಣವನ್ನು ಪ್ರದರ್ಶಿಸುವ “ಭೂರಿ ಬಾಯಿ: ಮೈ ಲೈಫ್ ಅಸ್ ಆನ್ ಆರ್ಟಿಸ್ಟ್” ಎಂಬ ಪ್ರದರ್ಶನವನ್ನು ಟರ್ಮಿನಲ್ 2ರಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿ ವತಿಯಿಂದ ಆಯೋಜಿಸಲಾಗಿದೆ. ಕಲಾವಿದ ಭೂರಿ ಬಾಯಿ ಅವರ 1980ರ ದಶಕದ ಆರಂಭಿಕ ಕೃತಿಗಳಿಂದ ಹಿಡಿದು, ಇತ್ತೀಚಿನ ಭವ್ಯ ಕಲಾಕೃತಿಗಳವರೆಗೆ ಈ ಪ್ರದರ್ಶನವು ಅವರ ಕಲಾತ್ಮಕ ಬೆಳವಣಿಗೆಯ ಚಿತ್ರಣವನ್ನು ನೀಡುತ್ತದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಎಂಡಿ ಮತ್ತು ಸಿಇಒ) ಶ್ರೀ ಹರಿ ಮಾರಾರ್ ಅವರು ಮಾತನಾಡಿ, “ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಮೂಲಕ ಪ್ರಯಾಣದ ಅರ್ಥವನ್ನು ನಾವು ಮರು ವ್ಯಾಖ್ಯಾನಿಸಿಸುತ್ತಿದ್ದೇವೆ. ಪ್ರಯಾಣವನ್ನು ಸಂಸ್ಕೃತಿ, ಸೃಜನಶೀಲತೆ ಮತ್ತು ಸಂಪರ್ಕದಿಂದ ಸಮೃದ್ಧವಾಗಿರುವ ಅನುಭವವನ್ನಾಗಿ ನಾವು ಪರಿಗಣಿಸುತ್ತೇವೆ. ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಜೊತೆಗಿನ ಈ ಸಹಭಾಗಿತ್ವವು ಟರ್ಮಿನಲ್ 2 ನ್ನು ಕಲಾ ಜಗತ್ತಿನ ಅನ್ವೇಷಣೆ ಮತ್ತು ತೊಡಗಿಸಿಕೊಳ್ಳುವ ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸುವತ್ತ ಒಂದು ಹೆಜ್ಜೆಯಾಗಿದೆ. ಕಲೆಯನ್ನು  ಸುಲಭವಾಗಿ ಲಭ್ಯವಾಗುವಂತೆ ಮಾಡಿ, ಸಂವಾದಾತ್ಮಕ ಶೈಲಿಯಲ್ಲಿ ಪ್ರಯಾಣಿಕರ ಅನುಭವದ ಭಾಗವನ್ನಾಗಿ ಮಾಡುವುದು ನಮ್ಮ ಉದ್ದೇಶವಾಗಿದೆ. ಈ ಮೂಲಕ ನಾವು ಪ್ರಯಾಣಿಕರಿಗೆ ವಿಶ್ರಾಂತಿ, ಪ್ರೇರಣೆ ಮತ್ತು ಹೊಸ ಚಿಂತನೆಗೆ ಅಮೂಲ್ಯ ಕ್ಷಣಗಳನ್ನು ಒದಗಿಸಲು ಆಶಿಸುತ್ತೇವೆ. ಹೊಸ ಉಪಕ್ರಮವು ಈ ಪ್ರದೇಶದ ಸಾಂಸ್ಕೃತಿಕ ವೈಭವವನ್ನು ವಿಮಾನ ನಿಲ್ದಾಣದ ಒಟ್ಟು ಅನುಭವದೊಂದಿಗೆ ಜೋಡಿಸುವುದು ನಮ್ಮ ಪ್ರಯತ್ನವಾಗಿದೆ” ಎಂದು ತಿಳಿಸಿದರು.
ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಸ್ಥಾಪಕ ಶ್ರೀ ಅಭಿಷೇಕ್ ಪೊಡ್ಡಾರ್ ಅವರು ಮಾತನಾಡಿ, “ಕಲೆಯು ಜೀವನವನ್ನು ಸಮೃದ್ಧಗೊಳಿಸುವ ಶಕ್ತಿ ಹೊಂದಿದೆ ಎಂಬ ನಂಬಿಕೆಯೊಂದಿಗೆ, ಬಿಐಎಎಲ್ ಜೊತೆಗಿನ ಈ ವಿಶಿಷ್ಟ ಸಹಭಾಗಿತ್ವದ ಮೂಲಕ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯು ದಕ್ಷಿಣ ಏಷ್ಯಾದ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಜನರಲ್ಲಿ ಆಸಕ್ತಿ ಮತ್ತು ಅರಿವನ್ನು ಹೆಚ್ಚಿಸಲು ಉದ್ದೇಶಿಸಿದೆ” ಎಂದು ತಿಳಿಸಿದರು.

ಪ್ರಯಾಣಿಕರಿಗೆ ವಿಶ್ವದರ್ಜೆಯ ಕಲಾತ್ಮಕ ಅನುಭವವನ್ನುನೀಡುವ ಉದ್ದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಆಧುನಿಕ ಹೆಬ್ಬಾಗಿಲಾಗಿ ತನ್ನ ಪಾತ್ರವನ್ನು ಮರು ವ್ಯಾಖ್ಯಾನಿಸುತ್ತಿದೆ. ಪ್ರಯಾಣಿಕರು ಕೇವಲ ತಡೆರಹಿತ ಸಂಪರ್ಕವಷ್ಟೇ ಅಲ್ಲದೇ, ಸೃಜನಶೀಲತೆ, ಕುತೂಹಲ ತಣಿಸುವ ಕಲೆಯ ಅನುಭವವನ್ನು ವಿಮಾನ ನಿಲ್ದಾಣದಲ್ಲಿ ಪಡೆಯಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!