No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜು.20: ‘ಶ್ರೀ ಗುರುಪೂರ್ಣಿಮಾರ್ಚನಮ್’ ವಿಶೇಷ ಕಾರ್ಯಕ್ರಮ

kalpa News by kalpa News
July 19, 2025
in ಬೆಂಗಳೂರು ನಗರ
0
ಜು.20: ‘ಶ್ರೀ ಗುರುಪೂರ್ಣಿಮಾರ್ಚನಮ್’ ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ನಗರದ ಪ್ರಖ್ಯಾತ ಸಂಸ್ಥೆ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯವು ಜುಲೈ 20ರ ಭಾನುವಾರದಂದು ಗುರುಪೂರ್ಣಿಮೆ #Guru Poornima ಉತ್ಸವದ ಅಂಗವಾಗಿ ‘ಶ್ರೀ ಗುರುಪೂರ್ಣಿಮಾರ್ಚನಮ್’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಬೆಂಗಳೂರು ಮಹಾನಗರದ ಹನುಮಂತ ನಗರ ( ಬನಶಂಕರಿ 1ನೇ ಹಂತ)ದ ಪಿಇಎಸ್ ಪದವಿ ಕಾಲೇಜು ಹಿಂಭಾಗದ ಸ್ವಾಮಿ ವಿವೇಕಾನಂದ ವಿದ್ಯಾಶಾಲೆ ಸಭಾಂಗಣದಲ್ಲಿ ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಶ್ರೀಕಂಠ ಭಟ್ ನೇತೃತ್ವದಲ್ಲಿ ಬೆಳಗ್ಗೆ 10 ರಿಂದ 12.30ರವರೆಗೆ ಶ್ರೀ ಗುರುಪೂರ್ಣಿಮಾರ್ಚನಮ್- ಕೃತಿಯಲ್ಲಿ ಇರುವ ಸ್ತೋತ್ರ ಮತ್ತು ಅಷ್ಟೋತ್ತರ ಪಠಣಗಳಿಂದ
ಶ್ರೀ ವೇದವ್ಯಾಸ ದೇವರಿಗೆ ಪುಷ್ಪಾರ್ಚನೆ ನೆರವೇರಲಿದೆ.

ಸಂಜೆ 3.30ರಿಂದ 5 ರ ವರೆಗೆ ವಿದ್ಯಾಲಯದ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳಿಂದ ಸ್ತೋತ್ರ ಮತ್ತು ಭಜನ್ಸ್ ಗಾಯನ ನೆರವೇರಲಿದೆ. ಅಂದು ಸಂಜೆ 5 ರಿಂದ 7.30ರವರೆಗೆ ಸಭಾ ಕಾರ್ಯಕ್ರಮವಿದೆ. ಪ್ರಖ್ಯಾತ ಜ್ಯೋತಿಷ್ಯರು ಮತ್ತು ಕನ್ನಡ ನಾಡಿನ ನಂಬರ್ 1 ಪತ್ರಿಕೆ ವಿಜಯವಾಣಿ ಅಂಕಣಕಾರರಾದ ಶ್ರೀ ರಾಜಗುರು ಬಿ.ಎಸ್. ದ್ವಾರಕಾನಾಥ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಗುರುಪೂರ್ಣಿಮೆ ಉತ್ಸವದ ಸಂದರ್ಭ ನಾಡಿನ ಇಬ್ಬರು ಸಾಧಕರ ಜೀವಮಾನದ ಸಾಧನೆ ಪರಿಗಣಿಸಿ ಪ್ರಶಸ್ತಿ, ಫಲಕ ಸಹಿತ ಗೌರವಿಸಲಾಗುವುದು. ಹಿರಿಯ ವಿದ್ವಾಂಸರೂ ಆಗಿರುವ ಬಿಳಿಗಿರಿ ರಂಗನಾಥ ವೇದಪಾಠ ಶಾಲೆಯ ವೇದಬ್ರಹ್ಮ ನಾಗರಾಜ ಶ್ರೌತಿ ಅವರಿಗೆ ‘ ಅಧ್ಯಾತ್ಮನುಗ್ರಹಶ್ರೀ’ ಮತ್ತು ವಿಜಯವಾಣಿ ಕನ್ನಡ ದಿನಪತ್ರಿಕೆ ಸೀನಿಯರ್ ಡೆಪ್ಯೂಟಿ ಎಡಿಟರ್ ಮತ್ತು ಸವ್ಯಸಾಚಿ – ಎಂಬ ಜನಪ್ರಿಯ ಅಂಕಣಕಾರರಾಗಿರುವ ಶ್ರೀ ರಾಘವೇಂದ್ರ ಗಣಪತಿ ಅವರಿಗೆ ‘ ಸಾಹಿತ್ಯನುಗ್ರಹಶ್ರೀ’ ಪ್ರಶಸ್ತಿ ನೀಡಿ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಶಿವಮೊಗ್ಗದ ಹಿರಿಯ ಉಪನ್ಯಾಸಕ, ಖ್ಯಾತ ವಾಗ್ಮಿ ಮತ್ತು ಸಂಸ್ಕೃತ ವಿದ್ವಾಂಸ ಡಾ.ಮತ್ತೂರು ಸನತ್ ಕುಮಾರ್ ಹಾಗೂ ಸ್ವಾಮಿ ವಿವೇಕಾನಂದ ಶೈಕ್ಷಣಿಕ ವಿದ್ಯಾಸಂಸ್ಥೆ ಕಾರ್ಯದರ್ಶಿಗಳಾದ ಶ್ರೀ ಎಚ್.ವಿ. ಶಂಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾತ್ರಿ 7.30ಕ್ಕೆ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ನಡೆಸಲಾಗುವುದು. ಕಲಾಭಿಮಾನಿಗಳು, ಕಲಾ ಆಸಕ್ತರು ಆಗಮಿಸಬೇಖು ಎಂದು ವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಜೆ .ಎಸ್. ಶ್ರೀಕಂಠ ಭಟ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಶೇಷ ಸೂಚನೆ:
ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯದ ಹೆಮ್ಮೆಯ ಪ್ರಕಟಣೆಗಳಾದ ‘ ಶ್ರೀ ಗುರುಪೂರ್ಣಿಮಾರ್ಚನಮ್’
ಸ್ಮೃತಿ ಶಂಕರಃ ಮತ್ತು ದೇವರನಾಮಗಳ ಪುಸ್ತಕಗಳು ಕಾರ್ಯಕ್ರಮ ಸ್ಥಳದಲ್ಲಿ ಲಭ್ಯವಾಗಲಿವೆ ಎಂದು ಶ್ರೀಕಂಠಭಟ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: BangaloreGuru PoornimaKannada_NewsKannada_News_LiveKannada_News_OnlineKannada_WebsiteNews_in_KannadaNews_Kannadaಗುರುಪೂರ್ಣಿಮೆಬೆಂಗಳೂರು
Share228Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದೂಗಳಲ್ಲದ ನಾಲ್ವರು ನೌಕರರು ತಿರುಪತಿ ದೇವಾಲಯ ಕೆಲಸದಿಂದ ಅಮಾನತು

Next Post

ಐಟಿ ಕ್ಷೇತ್ರದಲ್ಲಿ ಸಫಲತೆ ಪಡೆಯಲು ತಾಂತ್ರಿಕ ಕೌಶಲ್ಯಗಳ ಅರಿವು ಅಗತ್ಯ: ಮ್ಯಾನ್ಯುಯಲ್

kalpa News

kalpa News

Next Post
ಐಟಿ ಕ್ಷೇತ್ರದಲ್ಲಿ ಸಫಲತೆ ಪಡೆಯಲು ತಾಂತ್ರಿಕ ಕೌಶಲ್ಯಗಳ ಅರಿವು ಅಗತ್ಯ: ಮ್ಯಾನ್ಯುಯಲ್

ಐಟಿ ಕ್ಷೇತ್ರದಲ್ಲಿ ಸಫಲತೆ ಪಡೆಯಲು ತಾಂತ್ರಿಕ ಕೌಶಲ್ಯಗಳ ಅರಿವು ಅಗತ್ಯ: ಮ್ಯಾನ್ಯುಯಲ್

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL