ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಾಂಗ್ಲಾದೇಶದ ಅಗಿಲೆ ಫೋಟೋಗ್ರಾಫಿಕ್ ಸೊಸೈಟಿ ಹಮ್ಮಿಕೊಂಡಿದ್ದ ರೈಜ್ ಆಫ್ ದಿ ಅರ್ಥ್ ಅಂತರ್ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಶಿವಮೊಗ್ಗದ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಕ್ಲಿಕ್ಕಿಸಿದ ಶ್ರೀ ಧರ್ಮಸ್ಥಳದ ಬಾಹುಬಲಿ ಮಸ್ತಕಾಭಿಷೇಕ ಚಿತ್ರ ಶೀರ್ಷಿಕೆಯ ಚಿತ್ರಕ್ಕೆ ಫೋಟೋ ಟ್ರಾವೆಲ್ ವಿಭಾಗದಲ್ಲಿ ಹಾನರಬಲ್ ಮೆನ್ಷನ್ ಪ್ರಶಸ್ತಿಗೆ ಭಾಜನವಾಗಿದೆ. 
ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್’ಗೆ ಬಾಂಗ್ಲಾದೇಶದ ಪ್ರತಿಷ್ಠಿತ ಹಾನರಬಲ್ ಮೆನ್ಷನ್ ಪ್ರಶಸ್ತಿ pic.twitter.com/BCaQhh4lcJ
— Kalpa News (@KalpaNews) December 17, 2020


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post