No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗ್ರಾಹಕರಿಗೆ ಸೈಬರ್ ವಂಚನೆಯಿಂದ ಆದ ನಷ್ಟಕ್ಕೆ ಇವರೇ ಹೊಣೆ | ಸುಪ್ರೀಂ ಕೋರ್ಟ್ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 9, 2025
in ರಾಷ್ಟ್ರೀಯ
0
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಗ್ರಾಹಕನ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದು ಗ್ರಾಹಕರಿಗೆ ಆರ್ಥಿಕ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕ್’ಗಳೇ ಹೊಣೆಯಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ #SupremeCourt ಮಹತ್ವದ ಆದೇಶ ನೀಡಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆದೇಶ ನೀಡಿರುವ ಘನ ನ್ಯಾಯಾಲಯ ಸೈಬರ್ ವಂಚನೆ #CyberCrime ಪ್ರಕರಣ ಕುರಿತಾಗಿ ಉಲ್ಲೇಖಿಸಿದೆ.

ಏನಿದು ಪ್ರಕರಣ?
ಅಸ್ಸಾಂನ ವ್ಯಕ್ತಿಯೊಬ್ಬರು ಆನ್ ಲೈನ್ #Online ಮೂಲಕ ವಸ್ತುವೊಂದನ್ನು ಖರೀದಿಸಿದ್ದರು. ಆದರೆ, ಅದರ ಕುರಿತಾಗಿ ಅಸಮಾಧಾನವಿದ್ದ ಕಾರಣ ಅದನ್ನು ಮರಳಿಸಲು ನಿರ್ಧರಿಸಿದ್ದರು.

Also Read>> ಶಿವಮೊಗ್ಗ | ಇ-ಸ್ವತ್ತು ಜನರ ಪರದಾಟಕ್ಕೆ ಪರಿಹಾರವೇ ಇಲ್ಲವೇ?

ಹೀಗೆ ಆ ವಸ್ತುವನ್ನು ಮರಳಿಸುವ ಪ್ರಕ್ರಿಯೆ ವೇಳೆ ಕಸ್ಟಮರ್ ಕೇರ್ ಹೆಸರಿನಲ್ಲಿ ವ್ಯಕ್ತಿಗೆ ಕರೆ ಮಾಡಿ ನಿರ್ಧಿಷ್ಟ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವಂತೆ ಹೇಳಿದ್ದ. ಅದರಂತೆ ಆ್ಯಪ್ ಡೌನ್ ಲೋಡ್ ಮಾಡಿಕೊಂಡ ವ್ಯಕ್ತಿಗೆ ಆತ ಹೇಳಿದಂತೆ ಒಟಿಪಿ ಹಾಗೂ ಪಿನ್ ಸಹ ನೀಡಿದ್ದನು. ಇದಾದ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಖಾತೆಯಿಂದ 94,204 ರೂ.ವನ್ನು ಕಸ್ಟಮರ್ ಕೇರ್ ಪ್ರತಿನಿಧಿ ಎಂದು ಹೇಳಿಕೊಂಡಿದ್ದ ವ್ಯಕ್ತಿ ಆನ್ ಲೈನ್ ಮೂಲಕವೇ ಕದ್ದಿದ್ದ.
ತಕ್ಷಣವೇ ಎಚ್ಚೆತ್ತ ವ್ಯಕ್ತಿ ಈ ವಿಷಯವನ್ನು ನಿಯಮದಂತೆ 24 ಗಂಟೆಯೊಳಗೆ ಬ್ಯಾಂಕ್ ಗಮನಕ್ಕೆ ತಂದಿದ್ದನು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ್ದ ಬ್ಯಾಂಕ್’ನವರು ನೀವು ಒಟಿಪಿ, ಎಂಪಿನ್ ಸೇರಿದಂತೆ ರಹಸ್ಯ ಮಾಹಿತಿಯನ್ನು ವಂಚಕರಿಗೆ ನೀಡಿದ್ದೀರಿ. ಹೀಗಾಗಿ ಇದರಲ್ಲಿ ಬ್ಯಾಂಕ್ ತಪ್ಪಿಲ್ಲ. ಹಣ ಮರಳಿಸಲಾಗಲ್ಲ ಎಂದು ಹೇಳಿತ್ತು. ಈ ಬಗ್ಗೆ ವ್ಯಕ್ತಿ ಹೈಕೋರ್ಟ್ ಮೊರೆ ಹೋಗಿದ್ದರು. ಗುವಾಹಟಿ ಹೈಕೋರ್ಟ್ ವ್ಯಕ್ತಿಯ ಪರ ತೀರ್ಪು ನೀಡಿತ್ತು. ಇದನ್ನು ಸದರಿ ಬ್ಯಾಂಕ್ ಸುಪ್ರೀಂಕೋರ್ಟ್’ನಲ್ಲಿ ಪ್ರಶ್ನಿಸಿತ್ತು.

ಈ ಪ್ರಕರಣದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, #SupremeCourt ಮೂರನೇ ವ್ಯಕ್ತಿಯಿಂದಾದ ವಂಚನೆ ಪ್ರಕರಣಕ್ಕೆ ಗ್ರಾಹಕ ಹೊಣೆಯಾಗುವುದಿಲ್ಲ ಎಂದು ಆರ್’ಬಿಐ ನಿಯಮಗಳೇ ಹೇಳಿವೆ. ಸೈಬರ್ ವಂಚನೆಯಂತಹ ಪ್ರಕರಣದಲ್ಲಿ ಗ್ರಾಹಕರ ಹಿತ ಕಾಪಾಡುವುದು ಬ್ಯಾಂಕ್’ಗಳ ಹೊಣೆಗಾರಿಕೆ ಆಗಿರುತ್ತದೆ.
ಈ ಪ್ರಕರಣದಲ್ಲಿ ತಾಂತ್ರಿಕ ಸಂಪನ್ಮೂಲ ಲಭ್ಯವಿದ್ದರೂ ವಂಚನೆ ತಡೆಯುವಲ್ಲಿ ಬ್ಯಾಂಕ್ #Bank ವಿಫಲವಾಗಿದೆ. ಈ ಹಿನ್ನೆಲೆ ಗ್ರಾಹಕನಿಗೆ ಹಣ ಮರಳಿಸುವಂತೆ ಬ್ಯಾಂಕ್’ಗೆ ನ್ಯಾಯಾಲಯ ಸೂಚಸಿದೆ.

ಇದೇ ವೇಳೆ ಇಂತಹ ವಿಚಾರಗಳಲ್ಲಿ ಗ್ರಾಹಕರೂ ಸಹ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಪಿನ್, ಒಟಿಪಿಯಂತಹ #OTP ಸೂಕ್ಷ್ಮ ವಿಚಾರಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು, ನಿಮ್ಮ ಹಣದ ಜಾಗ್ರತೆ ಕುರಿತಾಗಿ ನೀವುಗಳೂ ಸಹ ಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                                

Tags: BankCrimeCyber CrimeHigh CourtKannada News WebsiteLatest News KannadaRBIReserve Bank of IndiaSupreme Courtಅಸ್ಸಾಂಆನ್ ಲೈನ್ಆರ್’ಬಿಐಆ್ಯಪ್ನವದೆಹಲಿಬ್ಯಾಂಕ್ಸುಪ್ರೀಂ ಕೋರ್ಟ್ಸೈಬರ್ ವಂಚನೆಹೈಕೋರ್ಟ್‌
Share196Tweet123Send
Previous Post

ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ | ರೇಖಾ ರಂಗನಾಥ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

Next Post

Appealing and proficient Shreya Kolathaya

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Appealing and proficient Shreya Kolathaya

Appealing and proficient Shreya Kolathaya

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

ಪ್ರತಿಯೊಬ್ಬ ವ್ಯಕ್ತಿಗೂ ಆಧ್ಯಾತ್ಮ ಬಹಳ ಮುಖ್ಯ: ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರು

April 9, 2026
ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

ಶಿವಮೊಗ್ಗದಲ್ಲಿ ನಾಳೆ ಬೃಹತ್ ಶಾಂತಿಯುತ ಪಾದಯಾತ್ರೆ | ಕಾರಣವೇನು?

April 9, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ

April 9, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL