ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಕುಂಟ್ರಕಲ, ಕೊಳ್ನಾಡು ಗ್ರಾಮದ ಶ್ರೀ ಮಹಮ್ಮಾಯೀ ಭಜನಾ ಮಂದಿರ ನಾಗವನದಲ್ಲಿ ನ.5ರಂದು ಸಂಜೆ 6 ಗಂಟೆಗೆ ದೀಪಾವಳಿ ಭಜನೆ, ಗೋಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ ಇವರು ಭಕ್ತಾದಿಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post