ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ ಇದರ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲದಲ್ಲಿ ಜರುಗಿತು.
ಸ್ಥಳೀಯ ಮಕ್ಕಳಿಂದ ಹಿರಿಯರವರೆಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಕೊಳ್ನಾಡು ಮಂಡಲ ಇದರ ನೇತೃತ್ವದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.

Also read: ರೈತರನ್ನು ಮರೆತು ಗ್ಯಾರಂಟಿಗಳಲ್ಲೇ ಮುಳುಗಿರುವ ರಾಜ್ಯಸರ್ಕಾರ: ಕಾಂಗ್ರೆಸ್ ವಿರುದ್ಧ ಕೆಎಸ್ಈ ವಾಗ್ಧಾಳಿ
ಕುಂಟ್ರಕಲ ಸೌಮ್ಯ-ಜಯರಾಮ ನಾಯ್ಕ ದಂಪತಿಗಳ ಮಗಳಾದ ಸಾಕ್ಷಿತಾ ಜೆ.ಎಸ್. ಇವಳ ಹುಟ್ಟು ಹಬ್ಬವನ್ನು ಹಿಂದೂ ಧಾರ್ಮಿಕ ಪದ್ಧತಿಯಂತೆ ಆಚರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರುಗಿತು.












Discussion about this post