Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ಛಲಬಿಡದ ತ್ರಿವಿಕ್ರಮ ಮಣ್ಣಿನಮೂರ್ತಿ ತಯಾರಕ ಕಲಾವಿದ ಬಸವರಾಜ್

ಮೋದಕ ಮೂರ್ತರೂಪ ಪರಿಸರ ರಕ್ಷಣೆಗೂ ಇರಲಿ ಕಾಳಜಿ, ಗಣಪನ ಆಗಮನಕ್ಕೆ ನಗರದಲ್ಲಿ ಕ್ಷಣಗಣನೆ

August 31, 2019
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ಕಲೆ ಎಲ್ಲರನ್ನು ಕರೆಯುತ್ತದೆ. ಆದರೆ ಕೆಲವಚರನ್ನು ಮಾತ್ರ ಆರಿಸಿಕೊಳ್ಳತ್ತದೆ ಎನ್ನುವುದು ಹಿರಿಯರ ಮಾತು. ಆದರೆ ಕಲೆಯನ್ನು ವೃತ್ತಿಯನ್ನಾಗಿ ಮಾಡಿಕೊಂಡು ಶುದ್ದ ಮಣ್ಣಿನ ಮೂರ್ತಿ ತಯಾರಿಕ ಪಿ.ಬಸವರಾಜ್ ಕೂಡ ಒಬ್ಬರು. ಕಲಾವಿದರ ಕುಟುಂಬಸ್ಥರು ತಲತಲಾಂತರದಿಂದ ಮಾಡಿಕೊಂಡು ಬಂದ ಮೂರ್ತಿ ವಿಗ್ರಹ ನಿರ್ಮಾಣ ಕಾರ್ಯವನ್ನು ಮುಂದುವರೆಸಿಕೊಂಡು ಬಂದವರು.

ಮೋದಕ ಪ್ರಿಯ, ವಿಘ್ನ ವಿನಾಶಕ, ಕಾರುಣ್ಯ ಮೂರ್ತಿಗಣಪ ಮನೆಮನೆಗೆ ಸೋಮವಾರ ಬರಲಿದ್ದು ಜನತೆ ಸಂಭ್ರಮದಿಂದ ಆಚರಿಸಲು ತುದಿಗಾಲಲ್ಲಿ ನಿಂತಿದ್ದಾರೆ. ದಶಕಗಳ ಹಿಂದೆ ಲೋಕಮಾನ್ಯ ಬಾಲಗಂಗಾಧರ ತಿಲಕರು ಆರಂಭಿಸಿದ ಗಣೇಶ ಹಬ್ಬ ಇಂದು ದೇಶದ ಬೀದಿ ಬೀದಿಗಳನ್ನಾವರಿಸಿದೆ. ನಾನಾ ಬಗೆಯ ಮೂರ್ತಿಗಳು ಕಲಾವಿದರ ಕೈಯಲ್ಲಿರಳಿ ಪ್ರತಿಷ್ಟಾಪಿಸಲ್ಪಡುತ್ತವೆ. ಈ ಸಂಭ್ರಮದ ನಡುವೆ ಕಳೆದ 30 ವರ್ಷಗಳಿಂದ ಮೋದಕ ಪ್ರಿಯನಿಗೆ ಪ್ರಿಯನಾಗಿ, ಗುರುಗಳಿಂದ ಛೀಮಾರಿಗೊಳಗಾಗಿ ಛಲ ಬಿಡದ ತ್ರಿವಿಕ್ರಮನಂತೆ ಮೂರ್ತಿರೂಪ ಕೊಡುವಲ್ಲಿ ಅಪ್ರತಿಮರಾಗಿರುವ ಬಸವರಾಜ್.


ಕೇವಲ ನಗರ ಪ್ರದೇಶಗಳಲ್ಲದೆ ಹೊರ ಜಿಲ್ಲೆಗಳಿಗೂ ಮೂರ್ತಿಗಳನ್ನು ತಯಾರಿಸಿ ಕೊಡುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಸವರಾಜ್ ಅತ್ಯಂತ ಕಿರಿಯ ವಯಸ್ಸಿನಲ್ಲಿ ಶ್ರದ್ಧಾಭಕ್ತಿಯಿಂದ ಮೂರ್ತಿಗಳನ್ನು ಮಾಡುವ ಕಾಯಕದಲ್ಲಿ ತೊಡಗಿದ್ದಾರೆ.

ಪರಿಸರ ಸ್ನೇಹಿ ಗಣಪ:
ಧಾರ್ಮಿಕ ಆಚರಣೆಗಳ ಹೆಸರಿಗೆ ಪರಿಸರಕ್ಕೆ ಧಕ್ಕೆಯಾಗಬಾರದೆಂದು ಹಾಗು ರಾಸಾಯನಿಕ ಮಿಶ್ರಿತ ವಿಗ್ರಹಗಳ ತಯಾರಿಕೆಗಳಿಂದ ಸಮಸ್ಯೆ ಕಾಣಬಾರದೆಂಬ ಉದ್ದೇಶಹೊತ್ತಿದ್ದಾರೆ. ನೀರಿನಲ್ಲಿಕರಗದ ರಾಸಾಯನಿಕ ಮೂರ್ತಿಗಳಿಂದ ರಾಜ್ಯದಲ್ಲಿಂದು ಕಂಟಕವಾಗಿ ಪರಿಣಿಮಿಸಿದೆ. ಸರಕಾರಗಳು ಅದರ ನಿವಾರಣೆಗಾಗಿ ನಾನಾ ಕಸರತ್ತು ಮಾಡುತ್ತಿದ್ದರು ಪ್ರಯೋಜನವಾಗದಿರುವುದು ವಿಷಾಧನೀಯ. ರಾಸಾಯನಿಕ ಬಳಕೆಯಿಂದ ಪರಿಸರದ ನೈರ್ಮಲ್ಯ ತಡೆಗೆ ಸಾಧ್ಯವಾಗುವುದಿಲ್ಲ ಎಂಬುದನ್ನು ಅರಿತ ಸರಕಾರ ರಾಸಾಯನಿಕ ರಹಿತವಾಗಿ ಮಣ್ಣಿನಿಂದ ತಯಾರಿಸುವ ಗಣಪ ಮತ್ತಿತರೆ ವಿಗ್ರಹಗಳ ಪರಿಕರಗಳ ಚಿಂತನೆಗೆ ಮುಂದಾಗಬಹುದೆ ಎಂಬುದು ಯಕ್ಷಪ್ರಶ್ನೆಯಾಗಿದೆ.

ಪರಿಸರ ಕಾಳಜಿಯಿಂದ ಕೇಂದ್ರ ಹಾಗು ರಾಜ್ಯ ಸರಕಾರಗಳು ಸಿನಿಮಾ ಮಂದಿರಗಳು ಸೇರಿದಂತೆ ಬೃಹತ್ ಬ್ಯಾನರ್, ದೃಶ್ಯ ಮಾಧ್ಯಮ, ಮುದ್ರಣ ಮೂಲಕ ಹೆಚ್ಚಿನ ಪ್ರಚಾರ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದೆ. ಇದರಿಂದ ಸ್ವಚ್ಛ ಭಾರತ್ ಆಂದೋಲನ ಆರಂಭಗೊಂಡ ನಂತರ ದೇಶದಲ್ಲಿನ ಯುವಜನತೆಯಿಂದ ಸ್ವಚ್ಛತೆಗೆ ಬಹಳಷ್ಟು ಜಾಗೃತಿ ಮೂಡುತ್ತಿದೆ. ದುರಂತವೆಂದರೆ ಸೋಮವಾರ ಆಗಮಿಸಲಿರುವ ಗೌರಿ ಗಣೇಶ ಹಬ್ಬದ ಪ್ರಯುಕ್ತ ರಾಸಾಯನಿಕ ಬಳಸದೆ ಇರುವ ಕೇವಲ ಮಣ್ಣಿನಿಂದ ತಯಾರಿಕೆಗೆ ಒತ್ತು ನೀಡುವುದರಿಂದ ರಾಸಾಯನಿಕ ಪದಾರ್ಥಗಳನ್ನು ಸಂಪೂರ್ಣವಾಗಿ ನಿಷೇಧತರಲು ಸಾಧ್ಯವಾಗಬಹುದು ಎಂಬುದು ಗಣೇಶನ ಮೂರ್ತಿಗಳ ತಯಾರಿಕರ ಅಭಿಪ್ರಾಯವಾಗಿದೆ.


ಮಣ್ಣಿನ ಪದಾರ್ಥಗಳಲ್ಲದೆ ಆಧುನಿಕ ಜೀವನ ಶೈಲಿಯಲ್ಲಿ ತಯಾರಿಸಲಾಗುವ ವಿಗ್ರಹಗಳು ನೀರಿನಲ್ಲಿ ಕರಗದೆ ಅದಕ್ಕೆ ಲೇಪಿಸಿದ ರಾಸಾಯನಿಕ ನೀರಿನಲ್ಲಿ ಮಿಶ್ರಿತಗೊಂಡು ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರಲಿರುವುದಂತು ಸತ್ಯ. ತಯಾರಿಕರಿಗೆ ಬಣ್ಣದ ಬಳಕೆ ಬದುಕಿನ ಒಂದು ಭಾಗದಂತಾಗಿದೆ ಆದರೂ, ಇದರಿಂದ ಆರೋಗ್ಯ ಸಮಸ್ಯೆ ಹಾಗೂ ಪರಿಸರಕ್ಕೆ ಮಾರಕವಾಗಿದೆ. ಪ್ರತಿವರ್ಷ ಮಾರಾಟವಾಗುತ್ತಿರುವ ರಾಸಾಯನಿಕ ಮಿಶ್ರಿತ ವಿಗ್ರಹಗಳನ್ನು ವಿಸರ್ಜನೆ ಮಾಡುತ್ತಿರುವುದರಿಂದ ನದಿ, ಹಳ್ಳ ಕೊಳ್ಳಗಳಲ್ಲಿನ ನೀರು ಅಶುದ್ದವಾಗಿ ಆರೋಗ್ಯದ ಮೇಲೆ ದುಶ್ಪರಿಣಾಮ ಬೀರುತ್ತದೆ, ಇಂತಹ ತಯಾರಿಕೆಗೆ ಸಂಬಂಧಿತ ಇಲಾಖೆಗಳು ತಡೆ ತಂದಲ್ಲಿ ಮಾತ್ರ ತಡೆಗೆ ಸಹಕರಿಸದಂತಾದಲ್ಲಿ ಪರಿಸರಕ್ಕೆ ಪೂರಕವಾಗಲಿದೆ.

ಮಣ್ಣು ಬಳಕೆಯಿಂದ ಸ್ವಚ್ಛತೆಗೆ ಕಾರಣವಾಗಿರುವ ಜೊತೆಯಲ್ಲಿ ಮಣ್ಣಿನ ವಿಗ್ರಹ ತಯಾರಿಕರ ಬದುಕು ಹಸನಾಗಲಿದೆ. ಜೊತೆಗೆ ವೃತ್ತಿಯನ್ನೇ ನಂಬಿಕೊಂಡ ಕುಟುಂಬಗಳಿಗೂ ಸಹ ನೆರವಾಗಲಿದೆ. ಇದರಿಂದ ಅತಂತ್ರ ಸ್ಥಿತಿಗೆ ಸಿಲುಕಿರುವ ಪರಿಸ್ಥಿತಿ ಕಂಡುಬರುತ್ತಿದೆ. ಇದೀಗ ವೃತ್ತಿಯನ್ನು ನಂಬಿಕೊಂಡ ಕುಟುಂಬಗಳು ನಷ್ಟದ ಹಾದಿಯಲ್ಲಿದ್ದು, ಬಹಳಷ್ಟು ಕುಟುಂಬಗಳು ಈ ವೃತ್ತಿಯನ್ನೇ ತೊರೆಯುತ್ತಿರುವ ಸ್ಥಿತಿ ಕಂಡುಬರುತ್ತಿದೆ. ಆದ್ದರಿಂದ ಮಣ್ಣಿನ ಉಪಕರಣಗಳ ಬಳಕೆ ಹೆಚ್ಚಾಗದಿದ್ದರೆ, ಮುಂದಿನ ದಿನಗಳಲ್ಲಿ ಬೇಕೆಂದರೂ ಸಿಗಲಾರದ ಸ್ಥಿತಿ ಎದುರಾಗಲಿದೆ. ಇದನ್ನು ತಡೆಗಟ್ಟಲು ರಾಸಾಯನಿಕ ಮಿಶ್ರಿತ ವಿಗ್ರಹಗಳ ಮಣ್ಣಿನ ಉಪಕರಣಗಳ ಬಳಕೆಗೆ ಆದ್ಯತೆ ನೀಡಬೇಕಿದೆ.

ಆದರೆ ಇದೀಗ ಬಹುತೇಕ ಬೇರೆ ಬೇರೆ ಪದಾರ್ಥಗಳ ಬಳಕೆಯ ವಸ್ತುಗಳ ಕಂಡುಬರುತ್ತಿದ್ದು, ಇದರಿಂದ ಹಲವಾರು ರೀತಿಯ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇನ್ನಾದರೂ ಜನರು ರಾಸಾಯನಿಕ ಮಣ್ಣಿನ ಉಪಕರಣಗಳ ಬಳಕೆಗೆ ಆದ್ಯತೆ ನೀಡಬೇಕಾದ ಅವಶ್ಯಕತೆ ಇದೆ. ಬಹಳಷ್ಟು ಜನ ವೃತ್ತಿ ತೊರೆಯಬಾರದು ಎಂಬ ಕಾರಣಕ್ಕಷ್ಟೇ ಕಸುಬು ಬಿಡದೆ, ಮುಂದುವರೆಸಿದ್ದಾರೆ. ಇದನ್ನೇ ನಂಬಿಕೊಂಡ ಕುಟುಂಬಗಳ ಸ್ಥಿತಿ ಹದಗೆಟ್ಟಿದೆ. ಮಣ್ಣಿನ ಉಪಕರಣಗಳು ಬಹಳಷ್ಟು ಉಪಯೋಗಕಾರಿಯಾಗಿದ್ದರೂ, ಜನರು ಅದೇಕೆ ನಿರುತ್ಸಾಹ ತೋರುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಹಳೇನಗರದ ಕುಂಬಾರ ಬೀದಿಯ ವಾಸಿ ಹಾಗು ಮಣ್ಣಿನ ಪರಿಕರಗಳ ವ್ಯಾಪಾರಿ ಪಿ.ಬಸವರಾಜ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

(ವಿಶೇಷ ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiClay MoldGanesha ChaturthiKannada NewsMalnad Newsಕಲಾವಿದ ಬಸವರಾಜ್ಪರಿಸರ ಸ್ನೇಹಿ ಗಣಪಭದ್ರಾವತಿಮಣ್ಣಿನ ಗಣಪಲೋಕಮಾನ್ಯ ಬಾಲಗಂಗಾಧರ ತಿಲಕ
Previous Post

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

Next Post

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ-ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮತ್ತೆ ಚಾಲನೆ, ನಿರ್ಲಕ್ಷ್ಯ ಸಹಿಸಲ್ಲ: ಸಚಿವ ಈಶ್ವರಪ್ಪ ಖಡಕ್ ವಾರ್ನಿಂಗ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!