Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಇಂದಿನಿಂದ ಆರಂಭವಾಗಿದೆ ಎಸ್’ಎಸ್’ಎಲ್’ಸಿ ಆಂಗ್ಲ ಮಾಧ್ಯಮದಲ್ಲೂ ಪುನರ್ಮನನ ತರಗತಿ ಆರಂಭ

May 9, 2020
in Small Bytes, ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಎಪ್ರಿಲ್ 29ರಿಂದ ಚಂದನ ವಾಹಿನಿಯಲ್ಲಿ ಆರಂಭಿಸಲಾಗಿರುವ ಎಸ್’ಎಸ್’ಎಲ್’ಸಿ ಪುನರ್ಮನನ ತರಗತಿಗಳನ್ನು ಆಂಗ್ಲ ಮಾಧ್ಯಮದಲ್ಲಿಯೂ ಸಹ ಇಂದಿನಿಂದ ಪ್ರಾರಂಭಿಸಲಾಗಿದೆ.

ಈ ಕುರಿತಂತೆ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಕನ್ನಡ ಮಾಧ್ಯಮದಲ್ಲಿ ಆರಂಭಿಸಲಾಗಿರುವ ಪುನರ್ಮನನ ತರಗತಿಗಳನ್ನು ರಾಜ್ಯದ ವಿದ್ಯಾರ್ಥಿ ಸಮೂಹ ಬೃಹತ್ ಮಟ್ಟದಲ್ಲಿ ಸದುಪಯೋಗಪಡಿಸಿಕೊಳ್ಳುತ್ತಿದ್ದು, ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೂ ಉಪಯೋಗವಾಗುವಂತೆ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದಿನ 30 ದಿನಗಳ ಅವಧಿಯಲ್ಲಿ ಮೊದಲ 16 ದಿನ ಗಣಿತ ಹಾಗೂ ವಿಜ್ಞಾನ, ನಂತರದ 10 ದಿನ ಸಮಾಜ ವಿಜ್ಞಾನ ತರಗತಿಗಳನ್ನು ಆಂಗ್ಲಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ. ಸಮಾಜ ವಿಜ್ಞಾನ ಬೋಧನೆ ಪೂರ್ಣಗೊಂಡ ಬಳಿಕ 6 ದಿನಗಳ ಕಾಲ ಹಿಂದಿ, ಸಂಸ್ಕೃತ ಹಾಗೂ ಉರ್ದು ಮೊದಲ ಭಾಷೆಗಳ ತರಗತಿಗಳನ್ನೂ ಸಹ ಬೋಧಿಸಲಾಗುವುದು ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೇ 9ರಿಂದ ಪ್ರತಿದಿನ ಬೆಳಗ್ಗೆ 9.30ರಿಂದ 11ಗಂಟೆವರೆಗೆ ಚಂದನ ವಾಹಿನಿಯಲ್ಲಿ ಈ ತರಗತಿಗಳು ಪ್ರಸಾರವಾಗುವುದಿದ್ದು, ಈ ತರಗತಿಗಳ ಮುದ್ರಿತ ಭಾಗವನ್ನು ಮಕ್ಕಳ ವಾಣಿ ಯೂ-ಟ್ಯೂಬ್ ವಾಹಿನಿಯಲ್ಲೂ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

1.20 ಲಕ್ಷಕ್ಕೂ ಹೆಚ್ಚು ಜನರಿಂದ ಇ-ಸಾರ್ವಜನಿಕ ಗ್ರಂಥಾಲಯ ಆಪ್ ಬಳಕೆ
ಕಳೆದ ನಾಲ್ಕು ತಿಂಗಳ ಹಿಂದೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ಲೋಕಾರ್ಪಣೆಗೊಳಿಸಿದ ಇ- ಸಾರ್ವಜನಿಕ ಗ್ರಂಥಾಲಯ ಆಪ್ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದ್ದು, 1.20 ಲಕ್ಷಕ್ಕೂ ಹೆಚ್ಚು ಜನರು ಈ ಆಪ್ ನ್ನು ಡೌನ್ ಲೋಡ್ ಮಾಡಿ ಬಳಸುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಸೃಷ್ಟಿಯಾದ ಸಾಮಾಜಿಕ ಸ್ಥಿತಿಗತಿ ಹಿನ್ನೆಲೆಯಲ್ಲಿ ಅತ್ಯಂತ ಸಮಯೋಚಿತವಾಗಿ ರಾಜ್ಯ ಸಾರ್ವಜನಿಕ ಗ್ರಂಥಾಲಯ ಇಲಾಖೆ ಇಂತಹ ಉತ್ತಮ ಉಪಕ್ರಮವನ್ನು ಅನುಷ್ಠಾನಗೊಳಿಸಿದ್ದು, ಹೆಚ್ಚಿನ ಸದುಪಯೋಗವಾಗಿದೆ. ಈ ಸಂದರ್ಭದಲ್ಲಿ ಬೃಹತ್ ಸಂಖ್ಯೆಯ ಚಂದಾದಾರರು ಈ ಡಿಜಿಟಲ್ ಗ್ರಂಥಾಲಯದ ಅನುಕೂಲ ಪಡದುಕೊಂಡಿದ್ದಾರೆ.

ಇ-ಸಾರ್ವಜನಿಕ ಗ್ರಂಥಾಲಯ ಆಪ್ ನಲ್ಲಿ ಗ್ರಂಥಾಲಯಗಳಲ್ಲಿ ಲಭ್ಯವಿರುವ ಶಿಕ್ಷಣ, ಸಾಹಿತ್ಯ, ಸಾಂಸ್ಕೃತಿಕ, ನಾಟಕ, ಕಾದಂಬರಿ, ಕಥೆ ಸೇರಿದಂತೆ ಎಲ್ಲ ಪ್ರಾಕಾರಗಳ ಒಂದು ಲಕ್ಷಕ್ಕೂ ಹೆಚ್ಚು ಗ್ರಂಥಗಳಿದ್ದು, ಈ ಕೊರೋನಾ ಅವಧಿಯಲ್ಲಿ ಡಿಜಿಟಲ್ ಗ್ರಂಥಾಲಯದ ಅರಿವು ಹೆಚ್ಚೆಚ್ಚು ಜನರಿಗೆ ದೊರೆತಿದೆ ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದು ಭಾರತದಲ್ಲೇ ಒಂದು ಪ್ರಥಮವಾದ ವಿಶಿಷ್ಟ ಪ್ರಯೋಗವಾಗಿದ್ದು, ಇದರ ಬಳಕೆ ಇದರ ಯಶಸ್ಸನ್ನು ಅವಲಂಬಿಸಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಜನರು ಇದರ ಸದುಪಯೋಗ ಪಡಿಸಿಕೊಂಡು ಇಲಾಖೆಯ ಈ ಉಪಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

Get in Touch With Us info@kalpa.news Whatsapp: 9481252093

Tags: Covid19IndiaKannadaNewsWebsiteLatestNewsKannadaMinister S Suresh KumarSSLCಎಸ್’ಎಸ್’ಎಲ್’ಸಿಕೋವಿಡ್19ಸಚಿವ ಎಸ್. ಸುರೇಶ್ ಕುಮಾರ್
Previous Post

ರಾಜ್ಯದಲ್ಲಿ ಕೋವಿಡ್19 ಸ್ಥಿತಿಗತಿ ಕುರಿತಂತೆ ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ಡಾ.ಕೆ. ಸುಧಾಕರ್ ಚರ್ಚೆ

Next Post

ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!