No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಬೆಳಗಾವಿ | ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರ ಹತ್ಯೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 15, 2025
in ಬೆಳಗಾವಿ
0
ಬೆಳಗಾವಿ | ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರ ಹತ್ಯೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕರೊಬ್ಬರು ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಶನಿವಾರ ಇಂದು ನಡೆದಿದೆ.

ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದ್ದು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೂ ಮಾಮಲೇದಾರ್ #Lavo Wamaledaar ಅವರು ಪ್ರಯಾಣಿಸುತ್ತಿದ್ದ ಕಾರು, ಆಟೋಗೆ ಟಚ್ ಆದ ಹಿನ್ನೆಲೆ ಆಕ್ರೋಶಗೊಂಡ ಆಟೋ ಚಾಲಕ ಲಾವೂ ಮಾಮಲೇದಾರ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾನೆ. ಪರಿಣಾಮ ಮಾಜಿ ಶಾಸಕ ಲಾವೂ ಮಾಮಲೇದಾರ್ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಲಾವೋ ಮಾಮಲೇದಾರ್ ಅವರು ಇಂದು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೆಳಗಾವಿಯ ಖಡೇಬಜಾರ್ ಬಳಿ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದೆ. ರಸ್ತೆಯಲ್ಲಿ ಎಷ್ಟೇ ಕೂಗಿದರೂ ಪ್ರತಿಕ್ರಿಯೆ ನೀಡದೆ ಹೊರಟ ಮಾಜಿ ಶಾಸಕ ಲಾವೋ ಮಾಮಲೇದಾರ್ ಕಾರನ್ನು ಆಟೋ ಚಾಲಕ ಹಿಂಬಾಲಿಕೊಂಡು ಹೋಗಿ ಜಗಳ ಆರಂಭಿಸಿದ್ದಾರೆ. ಮಾತಿಗೆ ಮಾತು ಬೆಳೆದು ಆಟೋ ಚಾಲಕ, ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆಗ ಸ್ಥಳೀಯರು ಹಾಗೂ ಲಾಡ್ಜ್‌ನ ಸಿಬ್ಬಂದಿ ಬಂದು ಇಬ್ಬರ ಜಗಳವನ್ನು ಬಿಡಿಸಿದ್ದಾರೆ. ಹಲ್ಲೆ ಬಳಿಕ ಮಾಜಿ ಶಾಸಕ ತಾವು ತಂಗಿದ್ದ ಲಾಡ್ಜ್‌ಗೆ ಹೋಗುವಾಗ ಮೆಟ್ಟಿಲು ಏರಲು ಆಗದೇ ಕುಸಿದು ಬಿದ್ದು ಮೃತಟ್ಟಿದ್ದಾರೆ.

Also read: ಬ್ಯಾಂಕ್ ಉದ್ಯೋಗಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ | ಮಾರ್ಚ್ 24, 25ರಂದು ಪ್ರತಿಭಟನೆ

ಇನ್ನು ಘಟನೆಯ ಸಂಪೂರ್ಣ ದೃಶ್ಯ ಲಾಡ್ಜ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾರ್ಕೆಟ್ ಠಾಣೆ ಪೊಲೀಸರು ತಕ್ಷಣವೇ ಆಟೋ ಚಾಲಕ ಆರೋಪಿ ಮುಜಾಹಿದ್ ಶಕೀಲ್ ಸನದಿ ಎನ್ನುವಾತನನ್ನು ಬಂಧಿಸಿದ್ದಾರೆ.

ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಹಾಗೂ ಕಮಿಷನರ್​ ಭೇಟಿ, ಪರಿಶೀಲನೆ ನಡೆಸಿದ್ದು, ಮಾಜಿ ಶಾಸಕ ಲಾವೂ ಮಾಮಲೇದಾರ್ ಮೃತದೇಹವನ್ನು ಬೆಳಗಾವಿ ಬಿಮ್ಸ್‌ಗೆ ರವಾನೆ ಮಾಡಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: BelagaviKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaLavo WamaledaarNews_in_KannadaNews_Kannadaಬೆಳಗಾವಿಲಾವೂ ಮಾಮಲೇದಾರ್
Share196Tweet123Send
Previous Post

ಬ್ಯಾಂಕ್ ಉದ್ಯೋಗಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ | ಮಾರ್ಚ್ 24, 25ರಂದು ಪ್ರತಿಭಟನೆ

Next Post

ದೆಹಲಿಯಲ್ಲಿ ಪ್ರಬಲ ಭೂಕಂಪ | ಬೆಚ್ಚಿಬಿದ್ದ ಜನತೆಗೆ ಪ್ರಧಾನಿ ಮೋದಿ ಸಂದೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಮಾಚಲ ಪ್ರದೇಶದಲ್ಲಿ ಲಘು ಭೂಕಂಪನ

ದೆಹಲಿಯಲ್ಲಿ ಪ್ರಬಲ ಭೂಕಂಪ | ಬೆಚ್ಚಿಬಿದ್ದ ಜನತೆಗೆ ಪ್ರಧಾನಿ ಮೋದಿ ಸಂದೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

June 8, 2026
ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

June 8, 2026
ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL