Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಮಸೂದೆ ಮಂಡನೆ

December 21, 2021
in ಬೆಳಗಾವಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ತರಾತುರಿಯಲ್ಲಿ ರಾಜ್ಯ ಸರ್ಕಾರ ಮಂಡಿಸಿದೆ.

ಮಂಗಳವಾರ  ವಿಧಾನಸಭೆಯಲ್ಲಿ ಮಧ್ಯಾಹ್ನ ಊಟದ ನಂತರ ಕಲಾಪ ಆರಂಭವಾಗುತ್ತಿದ್ದಂತೆ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವಕಾಶ ನೀಡಿದರು. ಇದಕ್ಕೆ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ತಮಗೆ ಮತಾಂತರ ನಿಷೇಧ ವಿಧೇಯಕದ ಪ್ರತಿ ಕೊಟ್ಟಿಲ್ಲ ಮತ್ತು ಚರ್ಚೆ ಮಾಡಿಲ್ಲ ಎಂದು ವಿರೋಧ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇಂಥ ವಿಧೇಯಕಗಳನ್ನು ಕದ್ದುಮುಚ್ಚಿ ಏಕೆ ಮಂಡಿಸುತ್ತೀರಿ? ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಇದು ತಾರತಮ್ಯ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಅಧಿವೇಶನದ ದ್ವಿತೀಯಾರ್ಧಕ್ಕೆ ವಿಧಾನಸಭೆಯ ಎಲ್ಲ ಸದಸ್ಯರು ಸಭಾಂಗಣ ಪ್ರವೇಶಿಸುವ ಮುನ್ನವೇ ವಿಧೇಯಕ ಮಂಡನೆಗೆ ಸ್ಪೀಕರ್ ಅವಕಾಶ ನೀಡಿರುವುದು ಸರಿಯಲ್ಲ. ಎಲ್ಲ ಸದಸ್ಯರು ಸಭಾಂಗಣ ಪ್ರವೇಶಿಸುವವರೆಗೆ ಸ್ಪೀಕರ್ ಏಕೆ ಕಾಯಲಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಈ ವೇಳೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಕರ್ನಾಟಕದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ – 2021ನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ, ಚರ್ಚೆ ಮಾಡೋಣ. ನಾವು ಈಗಾಗಲೇ ಈ ಬಗ್ಗೆ ಹೇಳಿದ್ದೆವು ಎಂದು ಬಿಎಸ್ ವೈ ತಿಳಿಸಿದರು.

ಕದ್ದುಮುಚ್ಚಿ ಮಸೂದೆಯನ್ನು ಪ್ರಸ್ತಾಪ ಮಾಡೋದೇಕೆ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆಮಾಡಿದರು. ಈ ವೇಳೆ ಸಿಟ್ಟಾದ ಸಭಾಧ್ಯಕ್ಷರು, ಕದ್ದು ಮುಚ್ಚಿ ಯಾಕೆ ಎಂದು ಹೇಳ್ತೀರಾ? ಪೂರಕ ಕಾರ್ಯಸೂಚಿ ಹಾಕಿದ್ದೇವೆ. ಕದ್ದು ಮುಚ್ಚಿ ಮಾಡುವ ಪ್ರಶ್ನಯೇ ಇಲ್ಲ. ನಿಮ್ಮ ವಿರೋಧ ಇದ್ದರೆ, ನೀವು ಚರ್ಚೆ ಮಾಡಿ. ಸರ್ಕಾರ ಕಳ್ಳತನದಿಂದ ಮಾಡುತ್ತಿಲ್ಲ ಎಂದ ಸಭಾಧ್ಯಕ್ಷರು, ಎಲ್ಲರ ಟೇಬಲ್ ಮೇಲೆ ಬಿಲ್ ನ ಕಾಪಿ ಇದೆ. ಕದ್ದುಮುಚ್ಚಿ ಎಂಬ ಮಾತನ್ನು ಡಿ.ಕೆ.ಶಿವಕುಮಾರ್ ಹಿಂದಕ್ಕೆ ಪಡೆಯಬೇಕು ಎಂದು ಹೇಳಿದರು.

ಯಾಕೆ ಈ ಬಿಲ್ ಅನ್ನು ಬೆಳಗ್ಗೆ ಪ್ರಸ್ತಾಪ ಮಾಡಲಿಲ್ಲ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಕಾಗೇರಿ, ನಿನ್ನೆ ರಾತ್ರಿ ಕಾರ್ಯಸೂಚಿಯನ್ನು ಸಿದ್ಧಪಡಿಸುವಾಗ ಈ ಬಿಲ್ ಇನ್ನು ಪ್ರಿಂಟ್ ಆಗಿರಲಿಲ್ಲ. ಮುಂಜಾನೆ ಇದು ಪ್ರಿಂಟ್ ಆಗಿತ್ತು. ಅಲ್ಲದೆ, ಸರ್ಕಾರ ಸದನದಲ್ಲಿ ಬಿಲ್ ಅನ್ನು ಪ್ರಸ್ತಾಪಿಸಲು ಹೇಳಿದರು. ಅದರಂತೆ ಈಗ ಮಂಡನೆ ಮಾಡಲಾಗಿದೆ. ಈ ವಿಧೇಯಕವನ್ನು ಮಂಡಿಸಿರುವ ವಿಷಯದಲ್ಲಿ ನಿಮ್ಮದೆಯಾದ ಅಭಿಪ್ರಾಯವನ್ನು ಸದನದಲ್ಲಿ ವ್ಯಕ್ತಪಡಿಸಿದ್ದೀರಿ. ನಾನು ನಿಯಮಾವಳಿ ಪ್ರಕಾರ, ಈ ವಿಧೇಯಕವನ್ನು ಮಂಡಿಸಿದ್ದೇನೆ. ನಾಳೆ ಇದನ್ನು ಚರ್ಚೆಗೆ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು..

ಈ ಬಿಲ್ ಅನ್ನು ವಿಧಾನಸಭೆಯಲ್ಲಿ ಮಂಡಿಸುವ ಮೂಲಕ ಆರ್ಟಿಕಲ್ 25ರ ಉಲ್ಲಂಘನೆಯಾಗಿದೆ. ಇಂತಹ ಜನವಿರೋಧಿ ಕಾನೂನುಗಳನ್ನು ತಂದು ಪಾಸು ಮಾಡುವುದು ಸರಿಯಲ್ಲ. ಈ ರೀತಿ ನಡೆಯೋದಕ್ಕೆ ನಾವು ಒಪ್ಪಿಕೊಳ್ಳಲು ತಯಾರಿ ಇಲ್ಲ. ಮಸೂದೆಯ ಪ್ರಸ್ತಾವನೆಗೆ ತಮ್ಮ ವಿರೋಧ ಇದೆ. ಇಂಥ ಕೆಟ್ಟ ಸರ್ಕಾರ, ಕರ್ನಾಟಕ ಇತಿಹಾಸದಲ್ಲಿ ಬಂದಿರಲಿಲ್ಲ. ನಾಳೆ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಮಾಡೋಣ ಅಂತಾ ಹೇಳಿದ್ದೀರಿ. ಈಗ ನೋಡಿದ್ರೆ ಈ ಬಿಲ್ ಅನ್ನು ಮಂಡಿಸಿ ನಾಳೆ ಚರ್ಚೆ ಮಾಡೋಣ ಅಂತಾ ಹೇಳುತ್ತಿದ್ದೀರಿ. ಇದು ಹೇಗೆ ಎಂದು ಪ್ರಶ್ನೆ ಮಾಡಿದರು.

ಈ ವೇಳೆ ಮಾತನಾಡಿದ ಸಭಾಧ್ಯಕ್ಷ, ಸದಸ್ಯರಿಗೆಲ್ಲರಿಗೂ ಚರ್ಚೆಗೆ ಅನಕೂಲವಾಗಲಿ ಎಂದು ಇವತ್ತು ಬಿಲ್ಲನ್ನು ಮಂಡಿಸಿದ್ದೇನೆ. ಆ ಬಿಲ್ ಕಾಪಿ ನಿಮ್ಗೆ ಇವತ್ತೇ ಕೊಟ್ಟಿದ್ದರಿಂದ ನಾಳೆ ನಿಮ್ಮ ಚರ್ಚೆಗೆ ಅನುಕೂಲವಾಗಲಿದೆ ಎಂದು ಹೇಳಿದರು. ಇದನ್ನು ಸದಸ್ಯರು ಅರ್ಥ ಮಾಡಿಕೊಳ್ಳಬೇಕು. ಕರ್ನಾಟಕದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ – 2021 ರ ಬಿಲ್ ಅನ್ನು ಡಿ.ಕೆ.ಶಿವಕುಮಾರ್ ಅವರು ಹರಿದು ಹಾಕಿದ್ದು ಸದನದಿಂದ ಸರಿಯಾದ ಸಂದೇಶ ಅಲ್ಲ ಎಂದ ಸಭಾಧ್ಯಕ್ಷರು, ವಿರೋಧ ಪಕ್ಷದ ಸಚೇತಕರನ್ನು ಕರೆದು ಈ ರೀತಿ ಅಜೆಂಡ್ ರೆಡಿ ಮಾಡಲಾಗಿದೆ. ನಿಮ್ಮ ನಾಯಕರ ಗಮನಕ್ಕೂ ತನ್ನಿ ಎಂದು ತಿಳಿಸಿದ್ದೆ. ಹೀಗಾಗಿ, ನಾಳೆ ಈ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡುತ್ತೇನೆ. ಒಂದು ದಿನ ಮೊದಲೇ ನಿಮ್ಮ ಕೈಗೆ ಮಸೂದೆ ಸಿಗುವ ಹಾಗೆ ಮಾಡಿದ್ದೇನೆ. ನೀವು ನನ್ನನ್ನು ಅಭಿನಂದಿಸಬೇಕು ಎಂದು ಸಭಾಧ್ಯಕ್ಷರು ಹೇಳಿದರು.

ಮತ್ತೆ ಮಧ್ಯಪ್ರವೇಶಿಸಿದ ಸಿದ್ದರಾಮಯ್ಯ, ಈ ಸರ್ಕಾರ ಸಂವಿಧಾನದ ಪ್ರಕಾರ ನಡೆಯುತ್ತಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದೀರಿ ಎಂದು ಜರಿದರು. ಈ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ, ಸಭಾಧ್ಯಕ್ಷರು ರೂಲಿಂಗ್ ಕೊಟ್ಟ ಮೇಲೆ ಮತ್ತೆ ವಿಪಕ್ಷದ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಾಶ ಆಗಿದೆ ಎಂದು ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ, ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviConversion Prohibition ActKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಳಗಾವಿಮತಾಂತರ ನಿಷೇಧ ಮಸೂದೆ
Previous Post

ಸ್ವಾರ್ಥ ರಹಿತ ಸಂಘಟಕ ಎನ್.ಡಿ. ಸುಂದರೇಶ್: ರಾಮಚಂದ್ರೇಗೌಡ ಅಭಿಪ್ರಾಯ

Next Post

ಮತಾಂತರ ನಿಷೇಧ ಮಸೂದೆ ಮಂಡನೆ: ಅಸಲಿಗೆ ವಿಧೇಯಕದಲ್ಲಿ ಏನಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮತಾಂತರ ನಿಷೇಧ ಮಸೂದೆ ಮಂಡನೆ: ಅಸಲಿಗೆ ವಿಧೇಯಕದಲ್ಲಿ ಏನಿದೆ? ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!