No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಅತಿವೃಷ್ಟಿ ಹಾನಿ-24 ಗಂಟೆಗಳಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು: ಸಚಿವ ಗೋವಿಂದ ಕಾರಜೋಳ ಸೂಚನೆ

kalpa News by kalpa News
August 10, 2022
in ಬೆಳಗಾವಿ
0
ಅತಿವೃಷ್ಟಿ ಹಾನಿ-24 ಗಂಟೆಗಳಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು: ಸಚಿವ ಗೋವಿಂದ ಕಾರಜೋಳ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ Minister Govinda Karajola ಅವರು ಸೂಚನೆ ನೀಡಿದರು.

ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಆ.10) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು ಬೇರೆ ಕಡೆ ಇದ್ದಾಗಲೂ ಅಂತಹ ಖಾಲಿ ಮನೆಗಳು ಬಿದ್ದರೂ ಕೂಡ ಅಂತಹ ಕುಟುಂಬಗಳಿಗೂ ಮನೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದು ಸಚಿವರು ತಿಳಿಸಿದರು.

24 ಗಂಟೆಗಳಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದರು. ವಿದ್ಯುತ್ ಸಂಪರ್ಕ ಕಡಿತಗೊಂಡರೆ ಕೂಡಲೇ ಸಂಪರ್ಕ ಕಲ್ಪಿಸಬೇಕೆಂದು ನಿರ್ದೇಶನ ನೀಡಿದರು.

ಜಲಜೀವನ ಮಿಷನ್ ಕಾಮಗಾರಿ ಪೂರ್ಣಗೊಳ್ಳುವವರಿಗೆ ಕುಟುಂಬಗಳು ಹೊಂದಿರುವ ಹಳೆಯ ನಳಗಳ ಸಂಪರ್ಕವನ್ನು ಮುಂದುವರಿಸಬೇಕು. ಜಲಜೀವನ ಮಿಷನ್ ಯೋಜನೆ ಸಂಪೂರ್ಣ ಅನುಷ್ಠಾನಗೊಂಡ ಬಳಿಕವೇ ಹಳೆಯ ಸಂಪರ್ಕ ತೆರವುಗೊಳಿಸಬೇಕು ಎಂದು ಹೇಳಿದರು.
ಆಸ್ಪತ್ರೆ ಸೌಲಭ್ಯಗಳನ್ನು ಪರಿಶೀಲಿಸಲು ಸೂಚನೆ:
ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸೌಲಭ್ಯದ ಹಾಸಿಗೆಗಳು, ಆಕ್ಸಿಜನ್ ಘಟಕ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಸದರಿ ಸೌಲಭ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಸರಕಾರಿ ಆಸ್ಪತ್ರೆಗಳು ಮಾತ್ರವಲ್ಲದೇ ಖಾಸಗಿ ಆಸ್ಪತ್ರೆಗಳಲ್ಲಿರುವ ಸೌಲಭ್ಯಗಳ ಬಗ್ಗೆಯೂ ಎಲ್ಲ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅಗತ್ಯ ಔಷಧೋಪಕರಣಗಳ ದಾಸ್ತಾನು ಇಟ್ಟುಕೊಳ್ಳಬೇಕು ಎಂದರು.
ನಗರದಲ್ಲಿ ನಾಲಾ ನಿರ್ವಹಣೆ; ಪಾಲಿಕೆ ಹೊಣೆ:
ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಳ್ಳಾರಿ ನಾಲಾ ನಿರ್ವಹಣೆಯನ್ನು ಪಾಲಿಕೆ ಹಾಗೂ ಉಳಿದ ಕಡೆಗಳಲ್ಲಿ ನೀರಾವರಿ ಇಲಾಖೆಯ ವತಿಯಿಂದ ನಿರ್ವಹಿಸಬೇಕು ಎಂದರು.

ಪಾಲಿಕೆ ವ್ಯಾಪ್ತಿಯಲ್ಲಿ 35 ಕಿ.ಮೀ. ಹರಿವು ಇರುತ್ತದೆ. ಅದನ್ನು ಪಾಲಿಕೆ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ನಾಲಾ ಅಕ್ಕಪಕ್ಕದ ಮನೆಗಳಿಗೆ ಹಾಗೂ ಬೆಳೆಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.

Also read: ಪ್ಯಾನಲ್ ವಕೀಲರು ಪ್ರಾಧಿಕಾರದ ಪಂಚೆಂದ್ರೀಯ ಇದ್ದಂತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ

ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಅನುಕೂಲವಾಗುವಂತೆ ಸಮಗ್ರ ಯೋಜನಾ ವರದಿ(ಡಿಪಿಆರ್) ರೂಪಿಸುವಂತೆ ಸೂಚನೆ ನೀಡಿದರು.

ನಾಲಾ ವ್ಯಾಪ್ತಿಯ ರೈತರನ್ನು ಭೇಟಿ ಮಾಡಿ ಅವರ ಮನವೊಲಿಸುವ ಮೂಲಕ ಬದುಗಳಲ್ಲಿ ನಿಲ್ಲುವ ನೀರು ನಾಲಾಕ್ಕೆ ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದರು.
“ಹರ್ ಘರ್ ತಿರಂಗಾ” ಅಭಿಯಾನ ಯಶಸ್ವಿಗೊಳಿಸಿ:
ಆಗಸ್ಟ್ 12 ರಿಂದ 15 ರವರೆಗೆ ದೇಶದಾದ್ಯಂತ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಕರೆ ನೀಡಿದರು.

ಜಿಲ್ಲೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮನೆಗಳಿದ್ದು, ಬಹುತೇಕ ಮನೆಗಳ ಮೇಲೆ ನಾಗರಿಕರು ಸ್ವಯಂಪ್ರೇರಣೆಯಿಂದ ಧ್ವಜಾರೋಹಣ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲ ಸಹಕಾರ ನೀಡಬೇಕು ಎಂದರು.

ಶೇ. 75 ರಷ್ಟು ಮನೆಗಳಿಗೆ ಧ್ವಜ ವಿತರಣೆ ಗುರಿ:
ಜಿಲ್ಲೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮನೆಗಳಿದ್ದು, ಶೇ.75 ರಷ್ಟು ಮನೆಗಳಿಗೆ ಧ್ವಜಗಳನ್ನು ಪೂರೈಸುವ ಗುರಿಯನ್ನು ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಆ ಪ್ರಕಾರ ಒಟ್ಟಾರೆ 7.50 ಲಕ್ಷ ಧ್ವಜಗಳ ವಿತರಣೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಹತ್ತು ಲಕ್ಷ ಮನೆಗಳಿದ್ದು, ಅದರ ಶೇ.75 ರಷ್ಟು ಮನೆಗಳಿಗೆ ಧ್ವಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲೆಗೆ 4.83 ಧ್ವಜಗಳು ಈಗಾಗಲೇ ಬಂದಿರುತ್ತವೆ. ಅವುಗಳ ಪೈಕಿ 3.50 ಲಕ್ಷಕ್ಕೂ ಅಧಿಕ ಧ್ವಜಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 255 ಕೋಟಿ ಹಾನಿ:
ಅತಿವೃಷ್ಟಿತಿಂದ ಜಿಲ್ಲೆಯಲ್ಲಿ ಒಟ್ಟಾರೆ 255 ಕೋಟಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಹಾನಿಯ ಕುರಿತು ಪ್ರಸ್ತಾವನೆಯನ್ನು ಸರಕಾರಕ್ಕೆ ಕಳಿಸಲಾಗುವುದು ಎಂದರು.

ಮಕ್ಜಳಲ್ಲಿ ಕಾಲು ಮತ್ತು ಬಾಯಿರೋಗ ಕೆಲವು ರಾಜ್ಯದಲ್ಲಿ ಕಂಡುಬಂದಿದ್ದು, ಈ ಬಗ್ಗೆ ಜಿಲ್ಲೆಯಲ್ಲಿ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಬೆಳಗಾವಿ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಉಪಸ್ಥಿತರಿದ್ದರು.

ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Govinda KarajolaNewsinKannadaNewsKannadaಬೆಳಗಾವಿಸಚಿವ ಗೋವಿಂದ ಕಾರಜೋಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಸರಾ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸ್ವಾಗತ ಕೋರಿದ ಸಚಿವ ಸೋಮಶೇಖರ್

Next Post

ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ರಾಜಕಾರಣ ಮಾಡಬೇಡಿ: ಶಾಸಕ ಈಶ್ವರಪ್ಪ

kalpa News

kalpa News

Next Post
ಬಿಜೆಪಿ ಆಡಳಿತಾವಧಿ ಮುಂದುವರೆಯಲಿದೆ, ಕಾಂಗ್ರೆಸ್‌ಗೆ ವಿಪಕ್ಷ ಸ್ಥಾನವೇ ಶಾಶ್ವತ: ಶಾಸಕ ಈಶ್ವರಪ್ಪ

ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ರಾಜಕಾರಣ ಮಾಡಬೇಡಿ: ಶಾಸಕ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL