Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ ಅವರ ಪರ ಗಾಂಧೀಜಿ ಇರುತ್ತಾರೆ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

ಬೆಳಗಾವಿ | ವಿಧಾನ ಪರಿಷತ್ ಕಲಾಪದಲ್ಲಿ ಮಹಾತ್ಮಾ ಗಾಂಧೀಜಿ ಸ್ಮರಣೆ

December 17, 2024
in ಬೆಳಗಾವಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ದುಷ್ಟರು ತುಂಬಾ ಬೆಳೆಯಬಹುದು ಆದರೆ ಉಳಿಯಲು ಸಾಧ್ಯವಿಲ್ಲ, ಸಜ್ಜನರನ್ನು ತುಂಬಾ ತುಳಿಯಬಹುದು, ಆದರೆ ನಾಶ ಮಾಡಲು ಸಾಧ್ಯವಿಲ್ಲ ಎಂಬ ಗಾಂಧೀಜಿಯವರ ನುಡಿಗಳನ್ನು ಹೇಳುವ ಮೂಲಕ ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, #MLC Dr. Dhananjaya Sarji ಮಹಾತ್ಮಾ ಗಾಂಧೀಜಿಯವರನ್ನು #Mahathma Gandhiji ಸ್ಮರಿಸಿದರು.

ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಮಹಾತ್ಮಗಾಂಧಿ ಅವರು ವಹಿಸಿ ನೂರು ವರ್ಷಗಳು ತುಂಬಿರುವ ಹಿನ್ನೆಲೆ ವಿಧಾನ ಪರಿಷತ್ ಕಲಾಪದಲ್ಲಿ ಸೋಮವಾರ ನಡೆದ ವಿಶೇಷ ಚರ್ಚೆಯಲ್ಲಿ  ಅವರು ಮಹಾತ್ಮಾ ಗಾಂಧೀಜಿ ಅವರ ಕುರಿತು ಅವರು ಮಾತನಾಡಿದರು.
ಮಹಾತ್ಮಾ ಗಾಂಧೀಜಿ ಅವರು ತಮ್ಮ ಎರಡು ಕೈಯಲ್ಲಿ ಬರೆಯುವಂತಹ ಸಾಮರ್ಥ್ಯವನ್ನು ಹೊಂದಿದ್ದರು. ಹಿಂದ್ ಸ್ವರಾಜ್ ಪುಸ್ತಕದಲ್ಲಿ ತಾವು ಬರೆಯಬೇಕಾದರೆ ಸಾಕಷ್ಟು ಪುಟಗಳನ್ನು ಎಡ ಗೈನಲ್ಲೆ ಬರೆದಿದ್ದು ವಿಶೇಷ. ಜಗತ್ತಿನಾದ್ಯಂತ ನೂರಕ್ಕೂ ಹೆಚ್ಚು ದೇಶಗಳಲ್ಲಿ ಗಾಂಧೀಜಿಯವರ ಭಾವಚಿತ್ರ ಇರುವಂತಹ ಪೋಸ್ಟರ್ ಎನ್ವಲಪ್ ಗಳನ್ನೂ ಬಿಡುಗಡೆಗೊಳಿಸಿದ್ದಾರೆ ಹಾಗೂ ಬಳಸುತ್ತಿದ್ದಾರೆ. ಭಾರತ ದೇಶದಲ್ಲಿ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರ ಇರುವಂತಹ ಸುಮಾರು 40 ಸ್ಟ್ಯಾಂಪ್ ಹಾಗೂ 200 ಪೋಸ್ಟರ್ ಎನ್ವಲಪ್ ಬಳಸಲಾಗುತ್ತಿದೆ. 40 ದೇಶಗಳಲ್ಲಿ ಗಾಂಧೀಜಿ ಅವರು ಇರುವಂತಹ ನಾಣ್ಯಗಳನ್ನುಮತ್ತು 80 ದೇಶಗಳಲ್ಲಿ ಅವರ ಪ್ರತಿಮೆಗಳು, 40ಕ್ಕೂ ಹೆಚ್ಚು ದೇಶಗಳಲ್ಲಿ ರಸ್ತೆಗಳಿಗೆ ಮಹಾತ್ಮಾ ಗಾಂಧೀಜಿ ಅವರ ಹೆಸರನ್ನು ಇಟ್ಟಿದ್ದಾರೆ. ಗಾಂಧೀಜಿ ಅವರು ಜೀವನದಲ್ಲಿ ಒಂದು ಬಾರಿಯೂ ಅಮೇರಿಕಾ ದೇಶಕ್ಕೆ ಹೋದವರಲ್ಲ, ಆದರೂ ಅಮೆರಿಕಾದ ವಿವಿಧ ಪ್ರದೇಶಗಳಲ್ಲಿ 30 ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ. ಅವರು ವಿಧಿವಶರಾದ ಸಂದರ್ಭದಲ್ಲಿ ವಿಶ್ವ ಸಂಸ್ಥೆಯಲ್ಲಿರುವ 50 ದೇಶಗಳು ರಾಷ್ಟ್ರ ಧ್ವಜಗಳನ್ನು ಅರ್ಧಕ್ಕೆ ಇಳಿಸಿ ಗೌರವ ಸಲ್ಲಿಸಿದ್ದು, ಭಾರತವೇ ಹೆಮ್ಮೆಪಡುವಂತಹ ಸಂಗತಿ ಎಂದು ಹೇಳಿದರು.

Also read: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ

ಮಹಾತ್ಮಾ ಗಾಂಧೀಜಿ ಅವರನ್ನು ನಾವು ರಾಷ್ಟ್ರಪಿತ ಎಂದು ಕರೆಯುತ್ತೇವೆ, ಆ ರಾಷ್ಟ್ರಪಿತರನ್ನು ನಾವು ನಮ್ಮ ಪರ, ಅವರ ಪರ, ಇವರ ಪರ ಎಂದು ಹೇಳಿಕೊಂಡು ಓಡಾಡುತ್ತೇವೆ, ಗಾಂಧೀಜಿ ಅವರು ಜನರ ಪರ, ರಾಷ್ಟ್ರದ ಪರವಾಗಿ ಇದ್ದರು. ಯಾರು ರಾಷ್ಟ್ರದ ಪರವಾಗಿ ಶ್ರಮಿಸುತ್ತಾರೆಯೋ, ಯಾರು ದೇಶದ ಏಳಿಗೆಗಾಗಿ ದುಡಿಯುತ್ತಾರೆ, ಯಾರು ರಾಷ್ಟ್ರದ ಅಖಂಡತೆಗೆ ಹೋರಾಡುತ್ತಾರೆ, ಯಾರು ದೇಶವನ್ನು ಪ್ರೀತಿಸುತ್ತಾರೆ ಅವರ ಪರ ಮಹಾತ್ಮಾ ಗಾಂಧೀಜಿ ಅವರು ಇರುತ್ತಾರೆ ಎಂದು ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳು ಕಳೆದವು ಇವತ್ತಿನ ರಾಷ್ಟ್ರ ಮತ್ತು ರಾಜ್ಯದ ರಾಜಕಾರಣ, ಜನರ ಅಭದ್ರತೆ, ಅತ್ಯಾಚಾರ, ಹಗರಣಗಳನ್ನು ನೋಡಿದರೆ ಮಹಾತ್ಮಾ ಗಾಂಧೀಜಿ ಅವರು ಏನು ಸ್ವಾತಂತ್ರ್ಯವನ್ನು ತಂದುಕೊಟ್ಟರೋ, ರಾಮರಾಜ್ಯದ ಕನಸನ್ನು ಕಂಡಿದ್ದರೋ, ಗ್ರಾಮ ಸ್ವರಾಜ್ಯದ ಕನಸನ್ನು ಕಂಡಿದ್ದರೋ, ಈಗಿನ ಕಾಲದಲ್ಲಿ ಅದು ನನಸಾಗುವ ಕಾಲ ಉಳಿದಿಲ್ಲ ಎನಿಸುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BelagaviKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahathma GandhijiMLC Dr. Dhananjaya SarjiNews_in_KannadaNews_Kannadaಬೆಳಗಾವಿಮಹಾತ್ಮಾ ಗಾಂಧೀಜಿಶಾಸಕ ಡಾ. ಧನಂಜಯ ಸರ್ಜಿ
Previous Post

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ

Next Post

ಒನ್‌ಟೈಮ್ ಸೆಟಲ್‌ಮೆಂಟ್ | 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಒನ್‌ಟೈಮ್ ಸೆಟಲ್‌ಮೆಂಟ್ | 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ದಾರಿ ಸುಗಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!