Saturday, June 10, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ. ಖಂಡನಾ ನಿರ್ಣಯ: ಸಿಎಂ ಬೊಮ್ಮಾಯಿ

December 20, 2021
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಸ್ವತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಪುತ್ಥಳಿಯನ್ನು ಭಗ್ನಗೊಳಿಸಿ ಅವಮಾನ ಮಾಡಿ, ಸರ್ಕಾರಿ ವಾಹನಗಳನ್ನು ಜಖಂಗೊಳಿಸಿದ ಎಂಇಎಸ್ ಸಂಘಟನೆಯ ವಿರುದ್ಧ ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕರಿಸಿದ್ದು, ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಂಡನಾ ನಿರ್ಣಯ ಮಂಡಿಸಿದ್ದು, ಸರ್ವಾನುಮತದಿಂದ ಎಲ್ಲರೂ ಅಂಗೀಕರಿಸಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಾನ್ ಚೇತನಗಳಾದ ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ, ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು ಎಂದರು.

ಎರಡೂ ರಾಜ್ಯಗಳ ನಡುವೆ ಸಾಮರಸ್ಯ ನೆಲೆಬೇಕು ಎಂದು ನಾವು ಬಯಸುತ್ತಿದ್ದರೆ, ಗಡಿಯಾಚೆಗೆ ಪುಂಡರಿಗೆ ಪ್ರೇರಣೆ ಸಿಗುತ್ತಿರುವುದು ಅಕ್ಷಮ್ಯ. ಹೀಗಾಗಿ, ಇದನ್ನು ದೇಶದ್ರೋಹ ಎಂದು ಪರಿಗಣಿಸಿ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕ್ರಮ ಜರುಗಿಸುತ್ತೇವೆ ಎಂದರು.

ಇನ್ನು, ಎಂಇಎಸ್ ನಿಷೇಧದ ಕುರಿತಾಗಿ ಕಾನೂನಾತ್ಮಕ ಚಿಂತನೆಗಳನ್ನು ನಡೆಸುತ್ತಿದ್ದು, ಇದರ ನಿಯಂತ್ರಣಕ್ಕೆ ಸಕಲ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsBelagaviCM Basavaraja BommaicondemnationKannada News WebsiteKarnataka Political NewsKarnataka politicsLatest News KannadaMaharashtraMESSangolli RayannaTreasonಎಂಇಎಸ್‌ಖಂಡನಾ ನಿರ್ಣಯದೇಶದ್ರೋಹಬಯಲು ಸೀಮೆ ಸುದ್ಧಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಂಗೊಳ್ಳಿರಾಯಣ್ಣ
Previous Post

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ, ಗಡಿಪಾರು ಮಾಡಲು ಆಗ್ರಹ

Next Post

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪುನರ್ ಪ್ರತಿಷ್ಠಾಪನೆ: ಗೃಹ ಸಚಿವರಿಂದ ಮಾಲಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪುನರ್ ಪ್ರತಿಷ್ಠಾಪನೆ: ಗೃಹ ಸಚಿವರಿಂದ ಮಾಲಾರ್ಪಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ

June 10, 2023

ಮಾಜಿ ಸಚಿವ ಈಶ್ವರಪ್ಪ ಅಪರೂಪದ ರಾಜಕಾರಣಿ: ಕಾಶಿ ಪೀಠದ ಶ್ರೀಗಳು

June 10, 2023

ರಾಮರಾಜ್ ಕಾಟನ್ ಪಾರಂಪರಿಕ ಬ್ರಾಂಡ್ ಪಯಣದಲ್ಲಿ ಜೂನ್ 11 ಐತಿಹಾಸಿಕ ಕ್ಷಣ

June 10, 2023

ನವೀನ್ ಕುಮಾರ್‌ಗೆ ದಾವಣಗೆರೆ ವಿಶ್ವವಿದ್ಯಾಲಯದ ಪಿಹೆಚ್ ಡಿ ಪದವಿ

June 10, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಚನಾತ್ಮಕ ಕಾರ್ಯಕ್ರಮದ ಮೂಲಕ ಜನ್ಮದಿನ ಆಚರಣೆ ಶ್ಲಾಘನೀಯ: ಬೆಕ್ಕಿನಕಲ್ಮಠ ಶ್ರೀ

June 10, 2023

ಮಾಜಿ ಸಚಿವ ಈಶ್ವರಪ್ಪ ಅಪರೂಪದ ರಾಜಕಾರಣಿ: ಕಾಶಿ ಪೀಠದ ಶ್ರೀಗಳು

June 10, 2023

ರಾಮರಾಜ್ ಕಾಟನ್ ಪಾರಂಪರಿಕ ಬ್ರಾಂಡ್ ಪಯಣದಲ್ಲಿ ಜೂನ್ 11 ಐತಿಹಾಸಿಕ ಕ್ಷಣ

June 10, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!