Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ಶಿವಮೊಗ್ಗದಲ್ಲಿ ಆಯುರ್ವೇದಿಕ್ ವಿವಿ ನಿರ್ಮಾಣಕ್ಕೆ ಇಚ್ಛಾಶಕ್ತಿಯ ಕೊರತೆ: ಡಿ.ಎಸ್. ಅರುಣ್

December 9, 2024
in ಬೆಳಗಾವಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ/ಶಿವಮೊಗ್ಗ  |

ಶಿವಮೊಗ್ಗ ಜಿಲ್ಲೆಗೆ ಹೊಸ ಆಯುರ್ವೇದ ವಿಶ್ವವಿದ್ಯಾಲಯ 2010ರಲ್ಲಿ ಮಂಜೂರಾಗಿದ್ದು ಅದರ ನಿರ್ಮಾಣದ ಕಾರ್ಯ ಪ್ರಾರಂಭಿಸಲು ವಿಧಾನ ಪರಿಷತ್ತಿನ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್‌. ಅರುಣ್‌ #D S Arun ಹೇಳಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ 154ನೇ ವಿಧಾನ ಪರಿಷತ್ತಿನ ಚಳಿಗಾಲದ ಅಧಿವೇಶನದ ಮೊದಲನೇ ದಿನವಾದ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಆಯುರ್ವೇದ ವಿಶ್ವವಿದ್ಯಾಲಯಗಳ #Ayurvedic University ನಿರ್ಮಾಣದ ಬಗ್ಗೆ  ಮಾತನಾಡುತ್ತಾ, ಶಿವಮೊಗ್ಗ ಜಿಲ್ಲೆಯಲ್ಲಿ ಆಯುರ್ವೇದ ಕಾಲೇಜು ಹಾಗೂ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಬೇಕೆನ್ನುವ ಸದುದ್ದೇಶದಿಂದ ಡಿ.ಹೆಚ್‌.ಶಂಕರಮೂರ್ತಿಯವರ ಕಾಳಜಿ ಹಾಗೂ ಪ್ರಯತ್ನದಿಂದಾಗಿ ಶಿವಮೊಗ್ಗ ಜಿಲ್ಲೆಗೆ ಹೊಸ ಆಯುರ್ವೇದ ವಿಶ್ವವಿದ್ಯಾಲಯ 2010ರಲ್ಲಿ ಮಂಜೂರಾಗಿದ್ದು ಅದರ ನಿರ್ಮಾಣದ ಕಾರ್ಯ ಪ್ರಾರಂಭಿಸಲು ಸರ್ಕಾರಕ್ಕೆ ಇರುವ ತೊಂದರೆಗಳ ಬಗ್ಗೆ ಸರ್ಕಾರದ ಗಮನ ಸೆಳೆದರು.
ಈ ಹಿಂದೆ  ಯಡಿಯೂರಪ್ಪನವರು 2011ರಲ್ಲಿ ಶಿವಮೊಗ್ಗಕ್ಕೆ ಆಯುರ್ವೇದ ಕಾಲೇಜನ್ನು ಪ್ರಾರಂಭಿಸುವ ಸಲುವಾಗಿ ಸೋಗಾನೆ ಎಂಬ ಸ್ಥಳದಲ್ಲಿ ಒಟ್ಟು 100 ಎಕರೆ ಜಮೀನನ್ನು ಮಂಜೂರು ಮಾಡಿದರು. ಆದರೆ, ತದನಂತರ 14 ವರ್ಷಗಳಾದರೂ ಇಲ್ಲಿಯವರೆಗೂ ಆಯುರ್ವೇದ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದ್ದು, ಪ್ರಸ್ತುತ 100 ಎಕರೆ ಜಾಗದಲ್ಲಿ 8 ಎಕರೆ ಮಾತ್ರ ಇದ್ದು ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳು ಪ್ರಾರಂಭಗೊಂಡಿರುವುದಿಲ್ಲ. ಕೇವಲ ಭಾಷಣಗಳಲ್ಲಿ ಮಾತ್ರ ಆಯುರ್ವೇದಕ್ಕೆ ಸಂಬಂಧಿಸಿದ ಮಾತುಗಳು ಪ್ರಸ್ತಾಪವಾಗುತ್ತಿವೆ ಎಂದರು.

Also read: ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ

ಭಾರತದಲಿರುವಂಥ 10 ಉನ್ನತ ಆಯುರ್ವೇದ ಕಾಲೇಜುಗಳ ಪೈಕಿ ಕರ್ನಾಟಕದಲ್ಲಿ 3 ಕಾಲೇಜುಗಳಿವೆ. ಆದರೆ ಇತ್ತೀಚಿನಲ್ಲಿ ಉಪನ್ಯಾಸಕರುಗಳ ನೇಮಕಾತಿ ಆಗುತ್ತಿಲ್ಲ. ಪರಿಣಾಮ ಶಿವಮೊಗ್ಗದಲ್ಲಿರುವಂಥ ಆಯುರ್ವೇದ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಇದ್ದ ಸೀಟುಗಳ ಪ್ರಮಾಣ 32 ಸೀಟುಗಳಿಗೆ ಕುಸಿದಿದೆ. ಇದಕ್ಕೆ ಪರಿಹಾರವೆಂದರೆ ಈ ಕಾಲೇಜುಗಳನ್ನು ವಿಶ್ವವಿದ್ಯಾಲಯ ವ್ಯಾಪ್ತಿಗೆ ತರುವುದಾಗಿದೆ ಹಾಗೂ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಕ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸುತ್ತಾ,  2021ರಲ್ಲಿ ಆಯುರ್ವೇದ ಕಾಲೇಜಿಗೆ ಸಂಬಂಧಿಸಿದಂತೆ ಅಡ್ಮಿನಿಸ್ಟ್ರೇಟಿವ್‌ ಬ್ಲಾಕ್‌ ನಿರ್ಮಾಣ ಮಾಡಲು 20 ಕೋಟಿ ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಈ ಹಿಂದೆ ಗುರುತಿಸಲಾದ 100 ಎಕರೆ ಜಾಗದಲ್ಲಿ ಬಗರ್‌ ಹುಕುಂ ಸಾಗುವಳಿದಾರರಿಗೆ, ವಸತಿ ಇಲಾಖೆಗೆ ಹೀಗೆ ಬೇರೆ ಬೇರೆ ಕಾರಣಗಳಿಗೆ ಜಮೀನು ಹಂಚಿಕೆಯಾಗಿದ್ದು, ಪ್ರಸ್ತುತ ಉಳಿದಿರುವುದು ಕೇವಲ 8 ಎಕರೆ ಮಾತ್ರ.  ಗೈಡ್‌ಲೈನ್ಸ್‌ ಪ್ರಕಾರ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕೆಂದರೆ ಕನಿಷ್ಠ 50 ಎಕರೆ ಇರಲೇಬೇಕು. ಕಾರಣ ವಿಶ್ವವಿದ್ಯಾಲಯದ ಸಂಶೋಧನೆಗೆ ಅವಶ್ಯವಿರುವಂಥ ಔಷಧೀಯ ಗಿಡಗಳನ್ನು ಬೆಳೆಸುವಂಥದ್ದು, ವಿದ್ಯಾರ್ಥಿ ನಿಲಯಗಳ ನಿರ್ಮಾಣ ಅಧ್ಯಯನ ಕೇಂದ್ರ ಹಾಗೂ ಇನ್ನಿತರೆ ಸೌಕರ್ಯಗಳ ಅವಶ್ಯಕತೆ ಇರುತ್ತದೆ. ವಿಶ್ವವಿದ್ಯಾಲಯಕ್ಕೆ ಅವಶ್ಯವಿರುವಂಥ ಜಾಗ ಸಿಕ್ಕಲ್ಲಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನಹರಿಸಬಹುದು. ಹಾಲೀ ಇರುವಂಥ 8 ಎಕರೆಯಲ್ಲಿ ಮಾಡುವುದಕ್ಕೆ ಕಷ್ಟವಾಗಬಹುದು ಎಂದು ಹೇಳಿದರು.

ಇದಕ್ಕೆ ಪೂರಕವಾಗಿ ಡಿ.ಎಸ್‌.ಅರುಣ್‌ರವರು ಮಾತನಾಡುತ್ತಾ, ಆಯುರ್ವೇದ ವಿಶ್ವವಿದ್ಯಾಲಯಕ್ಕೆ ಹಂಚಿಕೆಯಾದ ಜಾಗದಲ್ಲಿ ವಸತಿ ಇಲಾಖೆಗೆ 38 ಎಕರೆಗೂ ಹೆಚ್ಚು ಜಾಗ ಹಂಚಿಕೆಯಾಗಿತ್ತು ಆದರೆ ಜಾಗವನ್ನು ಹಿಂಪಡೆಯಲಾಗಿರುವುದರಿಂದ ಈ ಜಾಗವೂ ಸೇರಿದಂತೆ ಇದಕ್ಕೆ ಹೊಂದಿಕೊಂಡಂತೆ ಇನ್ನಷ್ಟು ಜಾಗ ದೊರೆಯಬಹುದು. ಆದಕಾರಣ ಸರ್ಕಾರ ಆಯುರ್ವೇದ ವಿಶ್ವವಿದ್ಯಾಲಯವನು ಸ್ಥಾಪಿಸುವ ಬಗ್ಗೆ ತಮ್ಮ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕೆಂದು ಸದನದಲ್ಲಿ ಒತ್ತಾಯಿಸಿದಾಗ ಮಾನ್ಯ ಮಂತ್ರಿಗಳು, ಈ ವಿಚಾರದ ಬಗ್ಗೆ ಅಧಿವೇಶನ ತರುವಾಯ ಸುದೀರ್ಘ ಚರ್ಚೆ ನಡೆಸುವುದಾಗಿ ಸದನದಲ್ಲಿ ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Ayurvedic UniversityBelagaviD S ArunKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಆಯುರ್ವೇದ ವಿಶ್ವವಿದ್ಯಾಲಯಡಿ.ಎಸ್. ಅರುಣ್ಬೆಳಗಾವಿಶಿವಮೊಗ್ಗ
Previous Post

ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ

Next Post

ಅತಿಥಿ ಶಿಕ್ಷಕರು/ಉಪನ್ಯಾಸಕರ ವೇತನ ಪರಿಷ್ಕರಣೆಗೆ ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅತಿಥಿ ಶಿಕ್ಷಕರು/ಉಪನ್ಯಾಸಕರ ವೇತನ ಪರಿಷ್ಕರಣೆಗೆ ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!