No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಶಿವಮೊಗ್ಗದಲ್ಲಿ ಆಯುರ್ವೇದಿಕ್ ವಿವಿ ನಿರ್ಮಾಣಕ್ಕೆ ಇಚ್ಛಾಶಕ್ತಿಯ ಕೊರತೆ: ಡಿ.ಎಸ್. ಅರುಣ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2024
in ಬೆಳಗಾವಿ
0
ಶಿವಮೊಗ್ಗದಲ್ಲಿ ಆಯುರ್ವೇದಿಕ್ ವಿವಿ ನಿರ್ಮಾಣಕ್ಕೆ ಇಚ್ಛಾಶಕ್ತಿಯ ಕೊರತೆ: ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ/ಶಿವಮೊಗ್ಗ  |

ಶಿವಮೊಗ್ಗ ಜಿಲ್ಲೆಗೆ ಹೊಸ ಆಯುರ್ವೇದ ವಿಶ್ವವಿದ್ಯಾಲಯ 2010ರಲ್ಲಿ ಮಂಜೂರಾಗಿದ್ದು ಅದರ ನಿರ್ಮಾಣದ ಕಾರ್ಯ ಪ್ರಾರಂಭಿಸಲು ವಿಧಾನ ಪರಿಷತ್ತಿನ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್‌. ಅರುಣ್‌ #D S Arun ಹೇಳಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ 154ನೇ ವಿಧಾನ ಪರಿಷತ್ತಿನ ಚಳಿಗಾಲದ ಅಧಿವೇಶನದ ಮೊದಲನೇ ದಿನವಾದ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಆಯುರ್ವೇದ ವಿಶ್ವವಿದ್ಯಾಲಯಗಳ #Ayurvedic University ನಿರ್ಮಾಣದ ಬಗ್ಗೆ  ಮಾತನಾಡುತ್ತಾ, ಶಿವಮೊಗ್ಗ ಜಿಲ್ಲೆಯಲ್ಲಿ ಆಯುರ್ವೇದ ಕಾಲೇಜು ಹಾಗೂ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಬೇಕೆನ್ನುವ ಸದುದ್ದೇಶದಿಂದ ಡಿ.ಹೆಚ್‌.ಶಂಕರಮೂರ್ತಿಯವರ ಕಾಳಜಿ ಹಾಗೂ ಪ್ರಯತ್ನದಿಂದಾಗಿ ಶಿವಮೊಗ್ಗ ಜಿಲ್ಲೆಗೆ ಹೊಸ ಆಯುರ್ವೇದ ವಿಶ್ವವಿದ್ಯಾಲಯ 2010ರಲ್ಲಿ ಮಂಜೂರಾಗಿದ್ದು ಅದರ ನಿರ್ಮಾಣದ ಕಾರ್ಯ ಪ್ರಾರಂಭಿಸಲು ಸರ್ಕಾರಕ್ಕೆ ಇರುವ ತೊಂದರೆಗಳ ಬಗ್ಗೆ ಸರ್ಕಾರದ ಗಮನ ಸೆಳೆದರು.
ಈ ಹಿಂದೆ  ಯಡಿಯೂರಪ್ಪನವರು 2011ರಲ್ಲಿ ಶಿವಮೊಗ್ಗಕ್ಕೆ ಆಯುರ್ವೇದ ಕಾಲೇಜನ್ನು ಪ್ರಾರಂಭಿಸುವ ಸಲುವಾಗಿ ಸೋಗಾನೆ ಎಂಬ ಸ್ಥಳದಲ್ಲಿ ಒಟ್ಟು 100 ಎಕರೆ ಜಮೀನನ್ನು ಮಂಜೂರು ಮಾಡಿದರು. ಆದರೆ, ತದನಂತರ 14 ವರ್ಷಗಳಾದರೂ ಇಲ್ಲಿಯವರೆಗೂ ಆಯುರ್ವೇದ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದ್ದು, ಪ್ರಸ್ತುತ 100 ಎಕರೆ ಜಾಗದಲ್ಲಿ 8 ಎಕರೆ ಮಾತ್ರ ಇದ್ದು ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳು ಪ್ರಾರಂಭಗೊಂಡಿರುವುದಿಲ್ಲ. ಕೇವಲ ಭಾಷಣಗಳಲ್ಲಿ ಮಾತ್ರ ಆಯುರ್ವೇದಕ್ಕೆ ಸಂಬಂಧಿಸಿದ ಮಾತುಗಳು ಪ್ರಸ್ತಾಪವಾಗುತ್ತಿವೆ ಎಂದರು.

Also read: ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ

ಭಾರತದಲಿರುವಂಥ 10 ಉನ್ನತ ಆಯುರ್ವೇದ ಕಾಲೇಜುಗಳ ಪೈಕಿ ಕರ್ನಾಟಕದಲ್ಲಿ 3 ಕಾಲೇಜುಗಳಿವೆ. ಆದರೆ ಇತ್ತೀಚಿನಲ್ಲಿ ಉಪನ್ಯಾಸಕರುಗಳ ನೇಮಕಾತಿ ಆಗುತ್ತಿಲ್ಲ. ಪರಿಣಾಮ ಶಿವಮೊಗ್ಗದಲ್ಲಿರುವಂಥ ಆಯುರ್ವೇದ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಇದ್ದ ಸೀಟುಗಳ ಪ್ರಮಾಣ 32 ಸೀಟುಗಳಿಗೆ ಕುಸಿದಿದೆ. ಇದಕ್ಕೆ ಪರಿಹಾರವೆಂದರೆ ಈ ಕಾಲೇಜುಗಳನ್ನು ವಿಶ್ವವಿದ್ಯಾಲಯ ವ್ಯಾಪ್ತಿಗೆ ತರುವುದಾಗಿದೆ ಹಾಗೂ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಕ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸುತ್ತಾ,  2021ರಲ್ಲಿ ಆಯುರ್ವೇದ ಕಾಲೇಜಿಗೆ ಸಂಬಂಧಿಸಿದಂತೆ ಅಡ್ಮಿನಿಸ್ಟ್ರೇಟಿವ್‌ ಬ್ಲಾಕ್‌ ನಿರ್ಮಾಣ ಮಾಡಲು 20 ಕೋಟಿ ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಈ ಹಿಂದೆ ಗುರುತಿಸಲಾದ 100 ಎಕರೆ ಜಾಗದಲ್ಲಿ ಬಗರ್‌ ಹುಕುಂ ಸಾಗುವಳಿದಾರರಿಗೆ, ವಸತಿ ಇಲಾಖೆಗೆ ಹೀಗೆ ಬೇರೆ ಬೇರೆ ಕಾರಣಗಳಿಗೆ ಜಮೀನು ಹಂಚಿಕೆಯಾಗಿದ್ದು, ಪ್ರಸ್ತುತ ಉಳಿದಿರುವುದು ಕೇವಲ 8 ಎಕರೆ ಮಾತ್ರ.  ಗೈಡ್‌ಲೈನ್ಸ್‌ ಪ್ರಕಾರ ವಿಶ್ವವಿದ್ಯಾಲಯ ಸ್ಥಾಪನೆ ಮಾಡಬೇಕೆಂದರೆ ಕನಿಷ್ಠ 50 ಎಕರೆ ಇರಲೇಬೇಕು. ಕಾರಣ ವಿಶ್ವವಿದ್ಯಾಲಯದ ಸಂಶೋಧನೆಗೆ ಅವಶ್ಯವಿರುವಂಥ ಔಷಧೀಯ ಗಿಡಗಳನ್ನು ಬೆಳೆಸುವಂಥದ್ದು, ವಿದ್ಯಾರ್ಥಿ ನಿಲಯಗಳ ನಿರ್ಮಾಣ ಅಧ್ಯಯನ ಕೇಂದ್ರ ಹಾಗೂ ಇನ್ನಿತರೆ ಸೌಕರ್ಯಗಳ ಅವಶ್ಯಕತೆ ಇರುತ್ತದೆ. ವಿಶ್ವವಿದ್ಯಾಲಯಕ್ಕೆ ಅವಶ್ಯವಿರುವಂಥ ಜಾಗ ಸಿಕ್ಕಲ್ಲಿ ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನಹರಿಸಬಹುದು. ಹಾಲೀ ಇರುವಂಥ 8 ಎಕರೆಯಲ್ಲಿ ಮಾಡುವುದಕ್ಕೆ ಕಷ್ಟವಾಗಬಹುದು ಎಂದು ಹೇಳಿದರು.

ಇದಕ್ಕೆ ಪೂರಕವಾಗಿ ಡಿ.ಎಸ್‌.ಅರುಣ್‌ರವರು ಮಾತನಾಡುತ್ತಾ, ಆಯುರ್ವೇದ ವಿಶ್ವವಿದ್ಯಾಲಯಕ್ಕೆ ಹಂಚಿಕೆಯಾದ ಜಾಗದಲ್ಲಿ ವಸತಿ ಇಲಾಖೆಗೆ 38 ಎಕರೆಗೂ ಹೆಚ್ಚು ಜಾಗ ಹಂಚಿಕೆಯಾಗಿತ್ತು ಆದರೆ ಜಾಗವನ್ನು ಹಿಂಪಡೆಯಲಾಗಿರುವುದರಿಂದ ಈ ಜಾಗವೂ ಸೇರಿದಂತೆ ಇದಕ್ಕೆ ಹೊಂದಿಕೊಂಡಂತೆ ಇನ್ನಷ್ಟು ಜಾಗ ದೊರೆಯಬಹುದು. ಆದಕಾರಣ ಸರ್ಕಾರ ಆಯುರ್ವೇದ ವಿಶ್ವವಿದ್ಯಾಲಯವನು ಸ್ಥಾಪಿಸುವ ಬಗ್ಗೆ ತಮ್ಮ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕೆಂದು ಸದನದಲ್ಲಿ ಒತ್ತಾಯಿಸಿದಾಗ ಮಾನ್ಯ ಮಂತ್ರಿಗಳು, ಈ ವಿಚಾರದ ಬಗ್ಗೆ ಅಧಿವೇಶನ ತರುವಾಯ ಸುದೀರ್ಘ ಚರ್ಚೆ ನಡೆಸುವುದಾಗಿ ಸದನದಲ್ಲಿ ಭರವಸೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Ayurvedic UniversityBelagaviD S ArunKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಆಯುರ್ವೇದ ವಿಶ್ವವಿದ್ಯಾಲಯಡಿ.ಎಸ್. ಅರುಣ್ಬೆಳಗಾವಿಶಿವಮೊಗ್ಗ
Share196Tweet123Send
Previous Post

ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿಕೆ

Next Post

ಅತಿಥಿ ಶಿಕ್ಷಕರು/ಉಪನ್ಯಾಸಕರ ವೇತನ ಪರಿಷ್ಕರಣೆಗೆ ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅತಿಥಿ ಶಿಕ್ಷಕರು/ಉಪನ್ಯಾಸಕರ ವೇತನ ಪರಿಷ್ಕರಣೆಗೆ ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯ

ಅತಿಥಿ ಶಿಕ್ಷಕರು/ಉಪನ್ಯಾಸಕರ ವೇತನ ಪರಿಷ್ಕರಣೆಗೆ ಶಾಸಕ ಡಾ. ಧನಂಜಯ ಸರ್ಜಿ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL