Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

December 19, 2024
in ಬೆಳಗಾವಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah ಹೇಳಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಿಯಮ 69 ಅಡಿ ವಕ್ಫ್ ಕುರಿತು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದ ವಿಚಾರಗಳಿಗೆ ಉತ್ತರಿಸಿ ಅವರು ಮಾತನಾಡಿದರು.

Also read: KSRTCಯಲ್ಲಿ ಶೀಘ್ರ 9 ಸಾವಿರ ಚಾಲಕರ ನೇಮಕ | ಮತ್ತಷ್ಟು ಹೊಸ ಬಸ್ ಖರೀದಿ
ವಿರೋಧ ಪಕ್ಷಗಳ ಆರೋಪಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ #Krishna Bairegowda ವಿವರವಾಗಿ ಉತ್ತರ ನೀಡಿದ್ದಾರೆ. 1954ರಲ್ಲಿ ವಕ್ಫ್ ಕಾಯ್ದೆಯನ್ನು #Wakf Act ಕೇಂದ್ರ ಸರ್ಕಾರ ಜಾರಿ ಮಾಡಿದೆ. ಈ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಸಾಧ್ಯವಿಲ್ಲ. ರಾಜ್ಯದಲ್ಲಿ 2008 ರಿಂದ 2013ರ ವರೆಗೆ ಹಾಗೂ 2019 ರಿಂದ 2023ರವೆಗೆ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತದಲ್ಲಿತ್ತು. ಕೇಂದ್ರದಲ್ಲಿ 2014 ರಿಂದ ಬಿಜೆಪಿ ಅಧಿಕಾರದಲ್ಲಿದೆ. ಆಗ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಆಲೋಚಿಸದೆ, ಈಗ ವಿವಾದ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮುಸ್ಲಿಂ ಧಾರ್ಮಿಕ ಗುರುಗಳೊಂದಿಗೆ ಚರ್ಚಿಸಿ ಒತ್ತುವರಿಯಾದ ವಕ್ಫ್ ಆಸ್ತಿ ತೆರವು ಮಾಡಿ ರಕ್ಷಿಸುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರ  ವಿರೋಧ ಪಕ್ಷದ ಎಲ್ಲಾ ಪ್ರಶ್ನೆ ಹಾಗೂ ವಿವಾದಗಳಿಗೆ ಸ್ಪಷ್ಟವಾಗಿ ಉತ್ತರಿಸಿದೆ. ಇದರಿಂದ ಜನರಲ್ಲಿ ಗೊಂದಲವು ದೂರವಾಗಿದೆ. ಇನಾಂ ರದ್ದತಿ ಹಾಗೂ ಭೂ ಸುಧಾರಣೆ ಕಾಯ್ದೆಯಡಿ ಮಂಜೂರಾದ ವಕ್ಫ್ ಜಮೀನುಗಳನ್ನು ಸರ್ಕಾರ ಮುಟ್ಟುವುದಿಲ್ಲ. ವಕ್ಫ್ ಜಾಗದಲ್ಲಿರುವ ಖಬರಸ್ಥಾನ, ದರ್ಗಾ, ಮಸೀದಿಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ. ಒಟ್ಟಾರೆ 1.28 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 47,263 ಎಕರೆ ಇನಾಂ ರದ್ದತಿ ಹಾಗೂ 23,623 ಎಕರೆ ಭೂ ಸುಧಾರಣೆ ಕಾಯ್ದೆ, 3000 ಎಕರೆ ಸಾರ್ವಜನಿಕ ಉದ್ದೇಶಗಳಿಗಾಗಿ ಬಳಸಲಾಗಿದೆ. ಸುಮಾರು 17,969 ಎಕರೆ ವಕ್ಫ್ ಜಮೀನನ್ನು #Wakf Property ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿದ್ದಾರೆ. ಇವುಗಳನ್ನು ರಕ್ಷಿಸಲು ಸುಪ್ರಿಂ ಕೋರ್ಟ್ ಆದೇಶವಿದೆ. ಒಮ್ಮೆ ವಕ್ಫ್ ಆಸ್ತಿ ಎಂದು ನಮೂದಾದರೆ ಅದು ಯಾವಾಗಲೂ ವಕ್ಫ್ ಆಸ್ತಿಯಾಗಿಯೇ ಇರುವುದು. ಸರ್ಕಾರದ ಉತ್ತರ ವಿರೋಧ ಪಕ್ಷಗಳು ಸಮಾದಾನ ತರದಿದ್ದರೆ, ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ. ಇದರಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BelagaviCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteKrishna BairegowdaLatest News KannadaNews_in_KannadaNews_KannadaWakf ActWakf Propertyಬೆಳಗಾವಿಮುಖ್ಯಮಂತ್ರಿ ಸಿದ್ದರಾಮಯ್ಯವಕ್ಫ್ ಕಾಯ್ದೆವಕ್ಫ್ ಜಮೀನುಸಚಿವ ಕೃಷ್ಣ ಬೈರೇಗೌಡ
Previous Post

KSRTCಯಲ್ಲಿ ಶೀಘ್ರ 9 ಸಾವಿರ ಚಾಲಕರ ನೇಮಕ | ಮತ್ತಷ್ಟು ಹೊಸ ಬಸ್ ಖರೀದಿ

Next Post

ಸರ್ಕಾರದಿಂದ ಜವಾನ್ ಸಮ್ಮಾನ್ ಲೇಔಟ್ ನಿರ್ಮಾಣ | ಯಾರಿಗೆ ದೊರೆಯಲಿದೆ ನಿವೇಶನ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಸರ್ಕಾರದಿಂದ ಜವಾನ್ ಸಮ್ಮಾನ್ ಲೇಔಟ್ ನಿರ್ಮಾಣ | ಯಾರಿಗೆ ದೊರೆಯಲಿದೆ ನಿವೇಶನ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ

June 14, 2025

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆ ಅತ್ಯಗತ್ಯ: ಸಿಎಂ

June 14, 2025

ಕೊಪ್ಪಳ | ನವವೃಂದಾವನ ಶ್ರೀರಘುವರ್ಯತೀರ್ಥರ ಅದ್ದೂರಿ ಆರಾಧನೆ | ಮೂರು ದಿನ ವಿದ್ವಾಂಸರ ಪ್ರವಚನ

June 14, 2025

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!