Friday, October 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಳಗಾವಿ

ಬೆಳಗಾವಿ | ವಿವಿಧ ರೈಲ್ವೆ ಕಾಮಗಾರಿಗೆ ಶಂಕುಸ್ಥಾಪನೆ | ರೈಲಿಗೆ ಕೇಂದ್ರ ಸಚಿವರಿಂದ ಹಸಿರು ನಿಶಾನೆ

September 15, 2025
in ಬೆಳಗಾವಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ/ಖಾನಾಪುರ  |

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಉಭಯ ಪ್ರದೇಶಗಳಲ್ಲಿ ವಿವಿಧ ರೈಲ್ವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಜೊತೆಯಲ್ಲಿ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಬೆಳಗಾವಿ ಹಾಗೂ ಖಾನಾಪುರದಲ್ಲಿ ಎರಡು ಪ್ರಮುಖ ರಸ್ತೆ, ಕೆಳ ಸೇತುವೆಗಳು ಹಾಗೂ ಖಾನಾಪುರದಲ್ಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಎಲ್ಲೆಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ?
ಅಂಗೋಲ್ ಗೇಟ್ (4ನೇ ಗೇಟ್) ನಲ್ಲಿರುವ ಎಲ್’ಸಿ 380 ರಲ್ಲಿ, ರೂ. 26.05 ಕೋಟಿ ವೆಚ್ಚದಲ್ಲಿ ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗುತ್ತದೆ. ಹಾಗೆಯೇ, ಖಾನಾಪುರ ಸ್ಟೇಷನ್ ಯಾರ್ಡ್’ನಲ್ಲಿರುವ ಎಲ್’ಸಿ 360 ರಲ್ಲಿ ರೂ. 11 ಕೋಟಿ ವೆಚ್ಚದಲ್ಲಿ ಮತ್ತೊಂದು ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗುತ್ತದೆ.
ಇದರ ಜೊತೆಗೆ ಖಾನಾಪುರ ರೈಲು ನಿಲ್ದಾಣದಲ್ಲಿ ರೂ. 2.5 ಕೋಟಿ ವೆಚ್ಚದಲ್ಲಿ ವಿಶ್ರಾಂತಿ ಕೊಠಡಿ ಪ್ಲಾಟ್’ಫಾರಂ ಮೇಲ್ಚಾವಣಿ, ಶೌಚಾಲಯವನ್ನು ಸೇರಿ ಇತರೆ ಪ್ರಯಾಣಿಕರ ಸೌಲಭ್ಯಗಳನ್ನು ನಿರ್ಮಿಸಲಾಗುತ್ತದೆ. ಈ ಯೋಜನೆಗಳ ಮೂಲಕ ಬೆಳಗಾವಿ ಮತ್ತು ಖಾನಾಪುರದ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರುತ್ತಿದ್ದು, ವೇಗವಾದ ಮತ್ತು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಿವೆ.

ಖಾನಾಪುರದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಿದ ಎಸ್’ಎಸ್’ಎಸ್ ಹುಬ್ಬಳ್ಳಿ – ದಾದರ್ ಸೆಂಟ್ರಲ್ ಎಕ್ಸ್’ಪ್ರೆಸ್ (17317) ರೈಲಿಗೆ ಸಚಿವರು ಹಸಿರು ನಿಶಾನೆ ತೋರಿದರು.

ಶಂಕುಸ್ಥಾಪನೆ ನಂತರ ಮಾತನಾಡಿದ ಸಚಿವರು, ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ನಿರ್ಮಾಣ ಕಾರ್ಯವನ್ನು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದಿಂದ ಪೂರ್ಣಗೊಳಿಸಲು ಸೂಚನೆ ನೀಡಿದರು.ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ, ಸಚಿವ ಸೋಮಣ್ಣ ಅವರು ಧಾರವಾಡ ಮತ್ತು ಬೆಳಗಾವಿ ನಡುವೆ ರೈಲಿನಲ್ಲಿ ಪ್ರಯಾಣಿಸಿ ಪರಿಶೀಲನೆ ನಡೆಸಿದರು.

ಇನ್ನು, ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್, ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ಮೇಯರ್ ಮಂಗೇಶ್ ಪವಾರ್, ಹುಬ್ಬಳ್ಳಿ ಡಿಆರ್’ಎಂ ಬೇಲಾ ಮೀನಾ, ಕನ್ಸ್ಟ್ರಕ್ಷನ್ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ, ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರು ಎಸ್.ಪಿ. ಶಾಸ್ತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವ ವಿ. ಸೋಮಣ್ಣ ಅವರು, ಅಳ್ನಾವರ ಮತ್ತು ಲೋಂಡಾ ರೈಲ್ವೆ ನಿಲ್ದಾಣಗಳನ್ನು ಪರಿಶೀಲಿಸಿ, ಅಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಅವರ ಸಮಸ್ಯೆಗಳನ್ನು ಆಲಿಸಿದ ಸಚಿವರು, ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಖಾನಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ, ಶಾಸಕರಾದ ವಿಠಲ್ ಸೋಮಣ್ಣ ಹಾಲಗೇಕರ್, ಹುಬ್ಬಳ್ಳಿ ಡಿಆರ್’ಎಂ ಬೇಲಾ ಮೀನಾ, ಕನ್ಸ್ಟ್ರಕ್ಷನ್ ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮಾ, ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕರು ಎಸ್.ಪಿ. ಶಾಸ್ತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelagaviBelgaumIndian RailwayIRCTCKannada News WebsiteKhanapuraLatest News KannadaRailOneSouth Western RailwaySWRV Somannaಅಂಗೋಲ್ಖಾನಾಪುರನೈಋತ್ಯ ರೈಲ್ವೆಬೆಳಗಾವಿವಿ. ಸೋಮಣ್ಣ
Previous Post

ಕಾರ್ಕಳ | ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಕ್ಕೆ ಕ್ರಿಯೇಟಿವ್ ಕಾಲೇಜಿನ ಐವರು ವಿದ್ಯಾರ್ಥಿನಿಯರ ಆಯ್ಕೆ

Next Post

“ಸುಂದರ ಸಮಾಜದ ನಮ್ರ ಸೇವಕನೆಂದರೆ ಶಿಕ್ಷಕ” | ಡಾ.ಎಂ. ವೀರೇಂದ್ರ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

“ಸುಂದರ ಸಮಾಜದ ನಮ್ರ ಸೇವಕನೆಂದರೆ ಶಿಕ್ಷಕ" | ಡಾ.ಎಂ. ವೀರೇಂದ್ರ ಅಭಿಮತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಶ್ವ ಮಾರುಕಟ್ಟೆಯಲ್ಲಿ ಭಾರತೀಯ ರೈಲ್ವೆ ಸಂಚಲನ | ಎಷ್ಟು ದೇಶಗಳಿಗೆ ರೈಲ್ವೆ ಉಪಕರಣ ರಫ್ತಾಗುತ್ತಿದೆ ಗೊತ್ತಾ?

October 3, 2025

ಸಿರುಗುಪ್ಪ | ವಿಜೃಂಭಣೆಯ ಮಾರಿಕಾಂಬಾ ರಥೋತ್ಸವ ಸಂಪನ್ನ

October 3, 2025

ಶಿವಮೊಗ್ಗ | ಮಾರಕಾಸ್ತ್ರದಿಂದ ಚುಚ್ಚಿ ವೃದ್ಧೆ ಹತ್ಯೆ

October 3, 2025

ಶಿವಮೊಗ್ಗ | ಹೆತ್ತ ಮಗಳನ್ನು ಕೊಚ್ಚಿ ಹತ್ಯೆಗೈದು, ತಾನೂ ನೇಣಿಗೆ ಶರಣಾದ ತಾಯಿ

October 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಶ್ವ ಮಾರುಕಟ್ಟೆಯಲ್ಲಿ ಭಾರತೀಯ ರೈಲ್ವೆ ಸಂಚಲನ | ಎಷ್ಟು ದೇಶಗಳಿಗೆ ರೈಲ್ವೆ ಉಪಕರಣ ರಫ್ತಾಗುತ್ತಿದೆ ಗೊತ್ತಾ?

October 3, 2025

ಸಿರುಗುಪ್ಪ | ವಿಜೃಂಭಣೆಯ ಮಾರಿಕಾಂಬಾ ರಥೋತ್ಸವ ಸಂಪನ್ನ

October 3, 2025

ಶಿವಮೊಗ್ಗ | ಮಾರಕಾಸ್ತ್ರದಿಂದ ಚುಚ್ಚಿ ವೃದ್ಧೆ ಹತ್ಯೆ

October 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!