Wednesday, July 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ವದಂತಿ ನಂಬಿ ನಿದ್ರೆಗೆಟ್ಟು ತಡರಾತ್ರಿ ಮನೆ ಮುಂಭಾಗ ದೀಪ ಹಚ್ಚಿಟ್ಟ ಜನರು!

ಸುಳ್ಳು ಸುದ್ದಿ ನಂಬಿ, ನೆಮ್ಮದಿ ಹಾಳು ಮಾಡಿಕೊಳ್ಳದಂತೆ ಸಾರ್ವಜನಿಕರಿಗೆ ಪ್ರಜ್ಞಾವಂತರ ಮನವಿ

March 27, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜನ ಮರುಳೋ ಜಾತ್ರೆ ಮರುಳೋ… ಎಂಬ ಗಾದೆ ಮಾತಿನಂತೆ, ಧಾರ್ಮಿಕ ಕ್ಷೇತ್ರವೊಂದರ ದೇವರ ಮುಂಭಾಗ ಹಚ್ಚಿಟ್ಟಿದ್ದ ದೀಪ ನಂದಿ ಹೋಗಿದೆ. ಈ ಕಾರಣದಿಂದ ಮನೆ ಮುಂಭಾಗ ದೀಪ ಹಚ್ಚಿಡಬೇಕು.. ಎಂದು ಹಬ್ಬಿದ ವದಂತಿ ನಂಬಿದ ಕೆಲವು ನಾಗರಿಕರು, ತಡರಾತ್ರಿ ತಮ್ಮ ಮನೆಗಳ ಮುಂಭಾಗ ದೀಪ ಹಚ್ಚಿಟ್ಟು ನಿದ್ರೆಯಿಲ್ಲದ ರಾತ್ರಿ ಕಳೆದ ಘಟನೆ ನಡೆದಿದೆ.

ಶುಕ್ರವಾರ ಬೆಳಿಗ್ಗೆಯೂ ಕೂಡ ಕೆಲ ನಾಗರಿಕರು ತಮ್ಮ ಮನೆಗಳ ಮುಂಭಾಗ ದೀಪ ಹಚ್ಟಿಡುತ್ತಿದ್ದ ದೃಶ್ಯ ಕಂಡುಬಂದಿತು. ಇದೆಲ್ಲ ವದಂತಿಯಾಗಿದೆ. ಇದನ್ನು ನಂಬಬೇಡಿ ಎಂಬ ಮಾತನ್ನು ಕೇಳುವ ಸ್ಥಿತಿಯಲ್ಲಿ ಕೆಲ ನಾಗರೀಕರು ಇಲ್ಲದ್ದಿದ್ದು ಕಂಡುಬಂದಿತು!

ಭಕ್ತರ ಭಾವನೆಗಳ ಜೊತೆ ಚೆಲ್ಲಾಟ ಬೇಡ: ಯುವ ಮುಖಂಡ ಕೆ. ರಂಗನಾಥ್


ಪ್ರಸ್ತುತ ಕೊರೋನಾ ಮಹಾಮಾರಿಯ ಬಗ್ಗೆ ನಾಗರೀಕರು ಅಕ್ಷರಶಃ ಭಯಭೀತರಾಗಿದ್ದಾರೆ. ಗೊಂದಲದಲ್ಲಿದ್ದಾರೆ. ಇಂತಹ ಸನ್ನಿವೇಶದಲ್ಲಿ ಪವಿತ್ರ ಧಾರ್ಮಿಕ ಕ್ಷೇತ್ರ, ಕೋಟ್ಯಾಂತರ ಭಕ್ತರ ಶ್ರದ್ಧಾ ಕೇಂದ್ರ ಧರ್ಮಸ್ಥಳದಲ್ಲಿ ದೇವರಿಗೆ ಹಚ್ಚಿಟ್ಟಿದ್ದ ನಂದಾದೀಪ ಆರಿದೆ. ಇದರಿಂದ ವಿಪತ್ತು ಎದುರಾಗಲಿದೆ. ಮನೆಯ ಮುಂಭಾಗ ದೀಪ ಹಚ್ಚಿ ಎಂದು ಕಿಡಿಗೇಡಿಗಳು ಸೃಷ್ಟಿಸಿದ ವದಂತಿಯಿಂದ, ತಡರಾತ್ರಿಯ ವೇಳೆ ನಾಗರೀಕರು ಗೊಂದಲಕ್ಕೊಳಗಾಗುವಂತಾಯಿತು. ಸದ್ಯ ಎದುರಾಗಿರುವ ವಿಷಮ ಪರಿಸ್ಥಿತಿಯ ಸಂದರ್ಭದಲ್ಲಿ, ಭಕ್ತರ ಭಾವನೆಗಳ ಜೊತೆ ಚೆಲ್ಲಾಟವಾಡುವುದು ಸರಿಯಲ್ಲ. ಕೊರೋನಾ ಮಹಾಮಾರಿ ನಿಯಂತ್ರಣದತ್ತ ನಾವೆಲ್ಲರು ಗಮನಹರಿಸಬೇಕಾಗಿದೆ ಎಂದು ಯುವ ಮುಖಂಡ ಕೆ.ರಂಗನಾಥ್ ತಿಳಿಸಿದ್ದಾರೆ.

ವದಂತಿಯೇನು?
ಧರ್ಮಸ್ಥಳದಲ್ಲಿ ದೇವರ ಮುಂಭಾಗ ಹಚ್ಚಿಟ್ಟಿದ್ದ ದೀಪ ನಂದಿದೆ. ಈ ಕಾರಣದಿಂದ ಪ್ರತಿಯೋರ್ವರು ತಮ್ಮ ಮನೆಗಳ ಮುಂಭಾಗ ದೀಪ ಹಚ್ಚಿಡುವಂತೆ.. ಎಂಬಿತ್ಯಾದಿ ಮಾಹಿತಿ ವ್ಯಾಟ್ಸಾಪ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ. ಇದು ಕೆಲ ಗಂಟೆಗಳಲ್ಲಿಯೇ ವೈರಲ್ ಆಗಿದೆ. ಇದನ್ನು ನಂಬಿದ ಕೆಲ ನಾಗರಿಕರು, ಕುಟುಂಬದ ಸದಸ್ಯರೆಲ್ಲರೊಂದಿಗೆ ತಡರಾತ್ರಿಯೇ ತಮ್ಮ ಮನೆ ಮುಂಭಾಗ ದೀಪ ಹಚ್ಚಿದ್ದಾರೆ. ತಮ್ಮ ನೆರೆಹೊರೆಯವರನ್ನು ನಿದ್ರೆಯಿಂದೆಬ್ಬಿಸಿ ಮಾಹಿತಿ ನೀಡಿದ್ದಾರೆ.

ನಂತರ ಬಂಧು-ಬಾಂಧವರು, ಪರಿಚಯದವರ ಮೊಬೈಲ್’ಗೂ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ತಮ್ಮ ಮೊಬೈಲ್’ಗೆ ಬಂದ ಸಂದೇಶಗಳನ್ನು ಇತತರಿಗೂ ಫಾರ್ವರ್ಡ್ ಮಾಡಿದ್ದಾರೆ. ಮೊದಲೇ ನಾಗರಿಕರು ಕೊರೋನಾ ಮಹಾಮಾರಿ ಭೀತಿಯಲ್ಲಿ ದಿನದೂಡುತ್ತಿದ್ದಾರೆ. ಇಂತಹ ವೇಳೆ ಕೆಲವು ಕಿಡಿಗೇಡಿಗಳು ಈ ರೀತಿಯ ವದಂತಿಗಳನ್ನು ಹಬ್ಬಿಸಿ, ನಾಗರಿಕರನ್ನು ಮತ್ತಷ್ಟು ಗೊಂದಲಕ್ಕೆ ದೂಡುತ್ತಿದ್ದಾರೆ. ಇಂತಹ ಸುಳ್ಳು ಸುದ್ದಿಗಳನ್ನು ನಾಗರಿಕರು ನಂಬಬಾರದು.

ಸಾಮಾಜಿಕ ಜಾಲತಾಣಗಳಲ್ಲಿ ಬರುವ ಮಾಹಿತಿಗಳೆಲ್ಲ ಸತ್ಯವೆಂದು ಭಾವಿಸಬಾರದು. ಈ ಬಗ್ಗೆ ಸಂಬಂಧಿಸಿದ ಧಾರ್ಮಿಕ ಕ್ಷೇತ್ರದವರು ಸಾರ್ವಜನಿಕರನ್ನು ಜಾಗೃತಿಗೊಳಿಸುವ ಕಾರ್ಯ ನಡೆಸಬೇಕಾಗಿದೆ ಎಂದು ಪ್ರಜ್ಞಾವಂತ ನಾಗರಿಕರು ಅಭಿಪ್ರಾಯಪಡುತ್ತಾರೆ.

ವರದಿ: ಬಿ. ರೇಣುಕೇಶ್

Get in Touch With Us info@kalpa.news Whatsapp: 9481252093

Tags: KannadaNewsWebsiteLatestNewsKannadaLight LampLightingMalnadNewsOil LampReligiousShivamoggaದೀಪಧರ್ಮಸ್ಥಳಧಾರ್ಮಿಕ ಕ್ಷೇತ್ರ
Previous Post

ಕೊರೋನಾದಿಂದ ಕಂಗೆಟ್ಟ ಜನಕ್ಕೆ ಆರ್’ಬಿಐ ಬಿಗ್ ಲಿರೀಫ್: ಎಲ್ಲ ರೀತಿಯ ಸಾಲದ ಇಎಂಐ ಮುಂದೂಡಿಕೆ, ಬಡ್ಡಿ ದರ ಕಡಿತ

Next Post

ಪತ್ರಿಕಾ ವಿತರಕರಿಗೆ ಭದ್ರಾವತಿ ನಗರಸಭೆ ವತಿಯಿಂದ ಗ್ಲೌಸ್ ಹಾಗೂ ಮಾಸ್ಕ್‌ ವಿತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪತ್ರಿಕಾ ವಿತರಕರಿಗೆ ಭದ್ರಾವತಿ ನಗರಸಭೆ ವತಿಯಿಂದ ಗ್ಲೌಸ್ ಹಾಗೂ ಮಾಸ್ಕ್‌ ವಿತರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ ಪೌರಾಯುಕ್ತ ಚನ್ನಪ್ಪನವರ್ ವರ್ಗಾವಣೆ | ನೂತನ ಕಮಿಷನರ್ ನಿಯೋಜಿಸದ ಸರ್ಕಾರ

July 23, 2025
Internet Image

ಅಕ್ರಮ ಸಂಬಂಧಕ್ಕೆ ಅಡ್ಡಿ ಹಿನ್ನೆಲೆ: ಪತಿ ಕೊಲ್ಲಲು ಪತ್ನಿಯ ಸಂಚು

July 23, 2025
Internet Image

ಎಟಿಎಂನಿಂದ ಹಣ ಬಿಡಿಸಿಕೊಡುವುದಾಗಿ ವೃದ್ದೆಗೆ ವಂಚನೆ

July 23, 2025
Internet Image

ವಿಚಿತ್ರ ಆದರೂ ಸತ್ಯ | ಸಾಗರಕ್ಕೆ ನೂತನ ಪೌರಾಯುಕ್ತರ ನೇಮಕ | ಆದರೆ ಅವಧಿ ಒಂದೇ ದಿನ

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ ಪೌರಾಯುಕ್ತ ಚನ್ನಪ್ಪನವರ್ ವರ್ಗಾವಣೆ | ನೂತನ ಕಮಿಷನರ್ ನಿಯೋಜಿಸದ ಸರ್ಕಾರ

July 23, 2025
Internet Image

ಅಕ್ರಮ ಸಂಬಂಧಕ್ಕೆ ಅಡ್ಡಿ ಹಿನ್ನೆಲೆ: ಪತಿ ಕೊಲ್ಲಲು ಪತ್ನಿಯ ಸಂಚು

July 23, 2025
Internet Image

ಎಟಿಎಂನಿಂದ ಹಣ ಬಿಡಿಸಿಕೊಡುವುದಾಗಿ ವೃದ್ದೆಗೆ ವಂಚನೆ

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!