ಕಲ್ಪ ಮೀಡಿಯಾ ಹೌಸ್
ಬಳ್ಳಾರಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಎಬಿವಿಪಿ ಹಿರಿಯ ಕಾರ್ಯಕರ್ತ ಎಂ ಎಸ್. ಸಿದ್ದಪ್ಪ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೆ. ಮಾರುತಿ, ಎಬಿವಿಪಿ ಹಿರಿಯ ಕಾರ್ಯಕರ್ತ ಎಂ ಎಸ್. ಅಂಬಣ್ಣ, ಹಿರಿಯ ಕಾರ್ಯಕರ್ತ ಸಂತೋಷ ರಾವ್ , ಸಿರುಗುಪ್ಪ ನಗರ ಕಾರ್ಯದರ್ಶಿ ಗಣೇಶ್, ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು, ಜಿಲ್ಲಾ ಸಹ ಸಂಚಾಲಕ ಕುಮಾರ್ ನಾಯಕ್, ಎಬಿವಿಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post