Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪಟಾಕಿ ಮಾರಾಟ ಮಳಿಗೆ, ವರ್ತಕರಿಗೆ ಮಾರ್ಗಸೂಚಿ ಸುರಕ್ಷಿತ ಮಾರಾಟಕ್ಕೆ ಆದ್ಯತೆ

November 12, 2020
in Small Bytes, ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ಅರಣ್ಯ ಜೈವಿಕ ಪರಿಸರ ಇಲಾಖೆಯ ಹೊಣೆಗಾರಿಕೆ ಸಚಿವರಾದ ವಿಜಯನಗರದ ಶಾಸಕ ಆನಂದ್ ಸಿಂಗ್ ಅವರ ಕ್ಷೇತ್ರದಲ್ಲಿ ಈಗ ದೀಪಾವಳಿ ಪಟಾಕಿ ಮಾರಾಟ ಮಳಿಗೆ ತೆರೆಯಲು ಸವಕಾಶ ಕಲ್ಪಿಸಲಾಗಿದೆ.

ಕೋವಿಡ್ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ನಿಯಂತ್ರಣ ಹೇರಿರುತ್ತದೆ. ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದಿರಬೇಕು. ನ.1ರಿಂದ 17ರವರೆಗೆ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಪರವಾನಗಿಯಲ್ಲಿ ನಮೂದಿಸುವ ಸ್ಥಳದಲ್ಲಿಯೇ ಮಾರಾಟಗಾರರು ಅಂಗಡಿ ಇಡಬೇಕು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆ ಸ್ಥಾಪಿಸಬೇಕು. ಮಳಿಗೆಗಳ ಎರಡೂ ಕಡೆಗಳಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಪ್ರತಿದಿನ ಸ್ಯಾನಿಡೈಜರ್ ಮಾಡಬೇಕು, ಸುರಕ್ಷತೆಗಾಗಿ ನೀರಿನ ವ್ಯವಸ್ಥೆ ಮಾಡಿರಬೇಕು ಎಂದು ಹಲವು ಸುರಕ್ಷತಾ ಕಟ್ಟು ಪಾಡುಗಳನ್ನು ಹಾಕಿ ನಿಯಂತ್ರಣ ಹೇರಿದೆ.


ಈ ನಿಟ್ಟಿನಲ್ಲಿ ಪಟಾಕಿ ಮಾರಾಟಕ್ಕೆ ರಾಜ್ಯ ಸರಕಾರ ನಿಯಂತ್ರಣ ಹೇರಿ ಹಸಿರು ಪಟಾಕಿ ಮಾರಾಟ ಮಾಡಲು ತಿಳಿಸಿದ ಹಿನ್ನೆಲೆಯಲ್ಲಿ ಹೊಸಪೇಟೆ ವಿಜಯನಗರ ಕಾಲೇಜ್ ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಇದರಿಂದ ಸಾರ್ವಜನಿಕರಲ್ಲಿ ಈ ಬಾರಿ ಪಟಾಕಿ ಸದ್ದು ಮತ್ತೆ ಕೇಳುವುದೇ? ಎಂಬ ಗೊಂದಲದ ಹಿಂದೆ ಪಟಾಕಿ ವ್ಯಾಪಾರಕ್ಕೆ ವರ್ತಕರು ತಯಾರಿ ನಡೆಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಈ ವರ್ಷ ಸಂಭ್ರಮದಿಂದ ದೀಪಾವಳಿ ಆಚರಣೆ ಮಾಡಲು ಪಟಾಕಿ ವ್ಯಾಪಾರಸ್ಥರು ಸುಮಾರು 15 ಪಟಾಕಿ ಅಂಗಡಿಗಳ ಮಾರಾಟ ಮಳಿಗೆ ಹಾಕಿದ್ದಾರೆ.

ನಗರದಲ್ಲಿ ಪ್ರತಿವರ್ಷ ನಗರದ ಒಳಭಾಗದಲ್ಲಿ ಅಂಗಡಿಗಳ ಮುಂಭಾಗದಲ್ಲಿ ಪಟಾಕಿಗಳ ಮಾರಾಟ ನಡೆಯುತ್ತಿತ್ತು. ಆದರೆ ಈಗ ಈ ವ್ಯವಸ್ಥೆಗೆ ಜಿಲ್ಲಾಡಳಿತ ಕಳೆದ ವರ್ಷಗಳಿಂದ ಕಡಿವಾಣ ಹಾಕಿ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿ,ಮಾದರಿ ರೂಪದಲ್ಲಿ ಮಾರಾಟಗಾರರಿಗೆ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದರು. ಆದರೂ ಈ ವರ್ಷ ಸರ್ಕಾರದ ಆದೇಶ ಮತ್ತು ಮಾರ್ಗಸೂಜಿ ಹಿನ್ನೆಲೆಯಲ್ಲಿ ನಗರಸಭೆ ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಸುರಕ್ಷತೆಗೆ ಮತ್ತು ನಗರದ ಜನಕ್ಕೆ ಯಾವುದೇ ತೊಂದರೆ ಯಾಗದಂತೆ ವರ್ತಕರು ಮಾರಟ ಮಡಬೇಕು ಮತ್ತು ಸರ್ಕಾರದ ಮಾರ್ಗಸೂಜಿಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಕಳೆದ ವರ್ಷ ಮಳಿಗೆ ಹಾಕಲಾಗಿದ್ದ ಮತ್ತು ಈ ವರ್ಷ ಪರವಾನಿಗೆ ಪಡೆದಿರುವ ನವಬೃಂದಾವನ ಎಂಟರ್ಪ್ರೈಸಸ್, ಶ್ರೀಸಿದ್ಧಿವಿನಾಯಕ ಎಂಟರ್ಪ್ರೈಸಸ್, ಶ್ರೀ ಗುರು ಎಂಟರ್ಪ್ರೈಸಸ್ ಹಾಗೂ ಭವಾನಿ ಎಂಟರ್ಪ್ರೈಸಸ್ ಹಾಗೂ ಎಬಿಆರ್, ಶ್ರೀನಿವಾಸ ಅಂಗಡಿಯ ಮಾಲೀಕರುಗಳಿಗೆ ಮುಂಚಿತವಾಗಿ ತಿಳಿಸಿ ಸುರಕ್ಷತೆಗೆ ಹೆಚ್ವಿನ ಗಮನ ಕೊಡಲು ಆದೇಶಿಸಿದ್ದಾರೆ.

ಸರ್ಕಾರ ನ.1 ರಿಂದ 17 ರವರೆಗೆ ಮಾರಾಟ ಮಾಡಲು ತಿಳಿಸಿದರೂ ಸಹ ಇಲ್ಲಿನ ವರ್ತಕರು ಕೇವಲ ದೀಪಾವಳಿ ಹಬ್ಬದ ಮೂರು ನಾಲ್ಕು ದಿನ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ಕಡಿಮೆ ದರದಲ್ಲಿ ಮಾರಾಟ ಮಾಡಬೇಕು, ಜನರ ಉತ್ಸಾಹ, ಆರೋಗ್ಯ ಮತ್ತು ಪರಿಸರಕ್ಕೆ ಹೆಚ್ಚಾಗಿ ಗಮನ ಕೂಡಬೇಕು ಎಂಬುದು ನಾಗರೀಕರ ಆಸೆ. ಏಕೆಂದರೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರು ಅರಣ್ಯ ಜೈವಿಕ ಪರಿಸರ ಇಲಾಖೆಯ ಹೊಣೆಗಾರಿಕೆಯನ್ನು ಹೊತ್ತಿದ್ದಾರೆ. ಈ ಕೇತ್ರದಲ್ಲಿ ಪರಿಸರಕ್ಕೆ ಮಾನ್ಯತೆ ನೀಡುವುದು ಜನರ ಮತ್ತು ವರ್ತಕರ ಅದ್ಯ ಕರ್ತವ್ಯ, ಈ ಪಟಾಕಿ ಅನೇಕ ರೀತಿಯಿಂದ ಪರಿಸರದ ಮೇಲೆ ಪ್ರಭಾವ ಬೀರುವುದರಿಂದ ಮತ್ತು ಸುರಕ್ಷಿತವಾಗಿರದ ಅನೇಕ ರೀತಿಯ ಪಟಾಕಿಗಳು ಅಪಘಾತಕ್ಕೆ ಈಡು ಮಾಡುವುದು. ಇದರ ಹಿನ್ನೆಲೆಯಲ್ಲಿ ಸಚಿವರು ಜಿಲ್ಲಾಡಳಿತಕ್ಕೆ ಆದೇಶ ನೀಡಬೇಕಾಗಿದೆ.


ಹೆಚ್ಚಾಗಿ ಪರಿಸರವನ್ನು ಹಾಳು ಮಾಡುವಂತಹ ಪಟಾಕಿ ಕಂಡರೆ ತಕ್ಷಣ ಪಟಾಕಿಗಳ ಮಾರಾಟ ನಿಲ್ಲಿಸಬೇಕು ಮತ್ತು ವರ್ತಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ವ್ಯವಸ್ಥೆ ಆಗಬೇಕು ಎಂದು ಹೊಸಪೇಟೆ ನಗರದ ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿದಾರೆ. ದೀಪಾವಳಿ ದೃಷ್ಟಿಯಲ್ಲಿ ಜನರು ಹಬ್ಬವನ್ನು ದೀಪ ಹಚ್ಚುವುದರ ಮೂಲಕ ಸಿಹಿಯನ್ನು ಹಂಚುವುದರ ಮೂಲಕ ಮತ್ತು ಸುರಕ್ಷಿತವಾದ ಹಸಿರು ಪಟಾಕಿಯಿಂದ ದೀಪಾವಳಿಯನ್ನು ಆಚರಣೆ ಮಾಡಬೇಕು. ಸುರಕ್ಷಿತವಲ್ಲದ, ಪರಿಸರಕ್ಕೆ ಮಾರಕವಾದ ಪಟಾಕಿ ಮಾರಾಟ ವ್ಯವಸ್ಥೆ ಮುಂದಿನ ದಿನದಲ್ಲಿ ನಿಲ್ಲಬೇಕು ಎನ್ನುವ ಪರಿಸರ ಪ್ರೇಮಿಗಳ ಬಯಕೆಯನ್ನು ಸಚಿವರು ಮತ್ತು ಜಿಲ್ಲಾಡಳಿತ ನೆರವೇರಿಸಿ ಕೊಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಪರಿಸರ ಪ್ರೇಮಿಗಳು ಈ ವ್ಯವಸ್ಥೆಯ ಮೇಲೆ ಕಣ್ಣು ಹಾಕಿದ್ದು ಮುಂದಿನ ದಿನದಲ್ಲಿ ಪಟಾಕಿ ಮಾರಾಟ ನಿಲ್ಲುವುದು. ಅಲ್ಲದೆ ಹೊಸಪೇಟೆ ನಗರದಲ್ಲಿ ಪರಿಸರ ನಾಶವಾಗದಂತೆ ಸಮಾಜವನ್ನು ಕಲ್ಪಿಸುವ ನಿಟ್ಟಿನಲ್ಲಿ ಜನರು ಎದ್ದು ನಿಲ್ಲಬೇಕು. ಮತ್ತು ಸುರಕ್ಷಿತವಾಗಿ ಹಬ್ಬವನ್ನು ಆಚರಣೆ ಮಾಡಬೇಕು ಎಂಬ ಬಯಕೆ ಒಂದು ಕಡೆ ಎದ್ದು ನಿಂತಿದೆ.

ಮುಂಚಿತವಾಗಿ ಕ್ರಮಕೈಗೂಳ್ಳಬೇಕಾಗಿದೆ ಕಾಲೇಜು ಆವರಣದ ಪಟಾಕಿ ಅಂಗಡಿಗಳ ಮುಂಭಾಗದಲ್ಲಿ ಜಿಲ್ಲಾಡಳಿತ ಅಗ್ನಿಶಾಮಕದಳದಿಂದ ಸುರಕ್ಷತೆಕ್ಕಾಗಿ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಬೇಕು, ಮಾರಾಟಕ್ಕೆ ಸಮಯ ನಿಗದಿ ಮಾಡಬೇಕು ಹಾಗೂ ಹೆಚ್ಚಾಗಿ ಸುರಕ್ಷತಾ ನಾಮಪಲಕ ಹಾಕುವುದು ಕಡ್ಡಾಯ ಮಾಡಿ, ಮೂಕ ಪಶು ಪಕ್ಷಿಗಳಿಗೆ ಈ ಪಟಾಕಿಯಿಂದ ತೊಂದರೆಯಾಗದಂತೆ ಕಾಪಾಡಲು ವಸುಂಧರಾ ಮಿತ್ರರಿಗೆ ಮತ್ತು ಪರಿಸರ ಪೇಮಿಗಳಿಗೆ ಕಲ್ಪ ಮೀಡಿಯಾ ಹೌಸ್ ಮನವಿ ಮಾಡುತ್ತದೆ.

(ವರದಿ: ಮುರಳೀದರ್ ನಾಡಿಗೇರ್, ಹೊಸಪೇಟೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsBellaryDeepavaliDiwali FestivalFireworksHindu FestivalHospetKannada News WebsiteLatest News KannadaVijayanagaraದೀಪಾವಳಿಪಟಾಕಿ ಮಾರಾಟವಿಜಯನಗರಹೊಸಪೇಟೆ
Previous Post

ಹರಿಗೆ ಬಳಿ ಬೈಕ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು

Next Post

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!