No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪಟಾಕಿ ಮಾರಾಟ ಮಳಿಗೆ, ವರ್ತಕರಿಗೆ ಮಾರ್ಗಸೂಚಿ ಸುರಕ್ಷಿತ ಮಾರಾಟಕ್ಕೆ ಆದ್ಯತೆ

kalpa News by kalpa News
November 12, 2020
in Small Bytes, ಬಳ್ಳಾರಿ
0
ಪಟಾಕಿ ಮಾರಾಟ ಮಳಿಗೆ, ವರ್ತಕರಿಗೆ ಮಾರ್ಗಸೂಚಿ ಸುರಕ್ಷಿತ ಮಾರಾಟಕ್ಕೆ ಆದ್ಯತೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ಅರಣ್ಯ ಜೈವಿಕ ಪರಿಸರ ಇಲಾಖೆಯ ಹೊಣೆಗಾರಿಕೆ ಸಚಿವರಾದ ವಿಜಯನಗರದ ಶಾಸಕ ಆನಂದ್ ಸಿಂಗ್ ಅವರ ಕ್ಷೇತ್ರದಲ್ಲಿ ಈಗ ದೀಪಾವಳಿ ಪಟಾಕಿ ಮಾರಾಟ ಮಳಿಗೆ ತೆರೆಯಲು ಸವಕಾಶ ಕಲ್ಪಿಸಲಾಗಿದೆ.

ಕೋವಿಡ್ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ನಿಯಂತ್ರಣ ಹೇರಿರುತ್ತದೆ. ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದಿರಬೇಕು. ನ.1ರಿಂದ 17ರವರೆಗೆ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಪರವಾನಗಿಯಲ್ಲಿ ನಮೂದಿಸುವ ಸ್ಥಳದಲ್ಲಿಯೇ ಮಾರಾಟಗಾರರು ಅಂಗಡಿ ಇಡಬೇಕು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆ ಸ್ಥಾಪಿಸಬೇಕು. ಮಳಿಗೆಗಳ ಎರಡೂ ಕಡೆಗಳಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು, ಪ್ರತಿದಿನ ಸ್ಯಾನಿಡೈಜರ್ ಮಾಡಬೇಕು, ಸುರಕ್ಷತೆಗಾಗಿ ನೀರಿನ ವ್ಯವಸ್ಥೆ ಮಾಡಿರಬೇಕು ಎಂದು ಹಲವು ಸುರಕ್ಷತಾ ಕಟ್ಟು ಪಾಡುಗಳನ್ನು ಹಾಕಿ ನಿಯಂತ್ರಣ ಹೇರಿದೆ.


ಈ ನಿಟ್ಟಿನಲ್ಲಿ ಪಟಾಕಿ ಮಾರಾಟಕ್ಕೆ ರಾಜ್ಯ ಸರಕಾರ ನಿಯಂತ್ರಣ ಹೇರಿ ಹಸಿರು ಪಟಾಕಿ ಮಾರಾಟ ಮಾಡಲು ತಿಳಿಸಿದ ಹಿನ್ನೆಲೆಯಲ್ಲಿ ಹೊಸಪೇಟೆ ವಿಜಯನಗರ ಕಾಲೇಜ್ ಮೈದಾನದಲ್ಲಿ ಪಟಾಕಿ ಮಾರಾಟ ಮಳಿಗೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಇದರಿಂದ ಸಾರ್ವಜನಿಕರಲ್ಲಿ ಈ ಬಾರಿ ಪಟಾಕಿ ಸದ್ದು ಮತ್ತೆ ಕೇಳುವುದೇ? ಎಂಬ ಗೊಂದಲದ ಹಿಂದೆ ಪಟಾಕಿ ವ್ಯಾಪಾರಕ್ಕೆ ವರ್ತಕರು ತಯಾರಿ ನಡೆಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಈ ವರ್ಷ ಸಂಭ್ರಮದಿಂದ ದೀಪಾವಳಿ ಆಚರಣೆ ಮಾಡಲು ಪಟಾಕಿ ವ್ಯಾಪಾರಸ್ಥರು ಸುಮಾರು 15 ಪಟಾಕಿ ಅಂಗಡಿಗಳ ಮಾರಾಟ ಮಳಿಗೆ ಹಾಕಿದ್ದಾರೆ.

ನಗರದಲ್ಲಿ ಪ್ರತಿವರ್ಷ ನಗರದ ಒಳಭಾಗದಲ್ಲಿ ಅಂಗಡಿಗಳ ಮುಂಭಾಗದಲ್ಲಿ ಪಟಾಕಿಗಳ ಮಾರಾಟ ನಡೆಯುತ್ತಿತ್ತು. ಆದರೆ ಈಗ ಈ ವ್ಯವಸ್ಥೆಗೆ ಜಿಲ್ಲಾಡಳಿತ ಕಳೆದ ವರ್ಷಗಳಿಂದ ಕಡಿವಾಣ ಹಾಕಿ ಸುರಕ್ಷತೆಗೆ ಹೆಚ್ಚಿನ ಮಹತ್ವ ನೀಡಿ,ಮಾದರಿ ರೂಪದಲ್ಲಿ ಮಾರಾಟಗಾರರಿಗೆ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದರು. ಆದರೂ ಈ ವರ್ಷ ಸರ್ಕಾರದ ಆದೇಶ ಮತ್ತು ಮಾರ್ಗಸೂಜಿ ಹಿನ್ನೆಲೆಯಲ್ಲಿ ನಗರಸಭೆ ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಸುರಕ್ಷತೆಗೆ ಮತ್ತು ನಗರದ ಜನಕ್ಕೆ ಯಾವುದೇ ತೊಂದರೆ ಯಾಗದಂತೆ ವರ್ತಕರು ಮಾರಟ ಮಡಬೇಕು ಮತ್ತು ಸರ್ಕಾರದ ಮಾರ್ಗಸೂಜಿಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಕಳೆದ ವರ್ಷ ಮಳಿಗೆ ಹಾಕಲಾಗಿದ್ದ ಮತ್ತು ಈ ವರ್ಷ ಪರವಾನಿಗೆ ಪಡೆದಿರುವ ನವಬೃಂದಾವನ ಎಂಟರ್ಪ್ರೈಸಸ್, ಶ್ರೀಸಿದ್ಧಿವಿನಾಯಕ ಎಂಟರ್ಪ್ರೈಸಸ್, ಶ್ರೀ ಗುರು ಎಂಟರ್ಪ್ರೈಸಸ್ ಹಾಗೂ ಭವಾನಿ ಎಂಟರ್ಪ್ರೈಸಸ್ ಹಾಗೂ ಎಬಿಆರ್, ಶ್ರೀನಿವಾಸ ಅಂಗಡಿಯ ಮಾಲೀಕರುಗಳಿಗೆ ಮುಂಚಿತವಾಗಿ ತಿಳಿಸಿ ಸುರಕ್ಷತೆಗೆ ಹೆಚ್ವಿನ ಗಮನ ಕೊಡಲು ಆದೇಶಿಸಿದ್ದಾರೆ.

ಸರ್ಕಾರ ನ.1 ರಿಂದ 17 ರವರೆಗೆ ಮಾರಾಟ ಮಾಡಲು ತಿಳಿಸಿದರೂ ಸಹ ಇಲ್ಲಿನ ವರ್ತಕರು ಕೇವಲ ದೀಪಾವಳಿ ಹಬ್ಬದ ಮೂರು ನಾಲ್ಕು ದಿನ ಮಾರಾಟ ಮಾಡಲು ನಿರ್ಧರಿಸಿದ್ದಾರೆ. ಕಡಿಮೆ ದರದಲ್ಲಿ ಮಾರಾಟ ಮಾಡಬೇಕು, ಜನರ ಉತ್ಸಾಹ, ಆರೋಗ್ಯ ಮತ್ತು ಪರಿಸರಕ್ಕೆ ಹೆಚ್ಚಾಗಿ ಗಮನ ಕೂಡಬೇಕು ಎಂಬುದು ನಾಗರೀಕರ ಆಸೆ. ಏಕೆಂದರೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರು ಅರಣ್ಯ ಜೈವಿಕ ಪರಿಸರ ಇಲಾಖೆಯ ಹೊಣೆಗಾರಿಕೆಯನ್ನು ಹೊತ್ತಿದ್ದಾರೆ. ಈ ಕೇತ್ರದಲ್ಲಿ ಪರಿಸರಕ್ಕೆ ಮಾನ್ಯತೆ ನೀಡುವುದು ಜನರ ಮತ್ತು ವರ್ತಕರ ಅದ್ಯ ಕರ್ತವ್ಯ, ಈ ಪಟಾಕಿ ಅನೇಕ ರೀತಿಯಿಂದ ಪರಿಸರದ ಮೇಲೆ ಪ್ರಭಾವ ಬೀರುವುದರಿಂದ ಮತ್ತು ಸುರಕ್ಷಿತವಾಗಿರದ ಅನೇಕ ರೀತಿಯ ಪಟಾಕಿಗಳು ಅಪಘಾತಕ್ಕೆ ಈಡು ಮಾಡುವುದು. ಇದರ ಹಿನ್ನೆಲೆಯಲ್ಲಿ ಸಚಿವರು ಜಿಲ್ಲಾಡಳಿತಕ್ಕೆ ಆದೇಶ ನೀಡಬೇಕಾಗಿದೆ.


ಹೆಚ್ಚಾಗಿ ಪರಿಸರವನ್ನು ಹಾಳು ಮಾಡುವಂತಹ ಪಟಾಕಿ ಕಂಡರೆ ತಕ್ಷಣ ಪಟಾಕಿಗಳ ಮಾರಾಟ ನಿಲ್ಲಿಸಬೇಕು ಮತ್ತು ವರ್ತಕರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ವ್ಯವಸ್ಥೆ ಆಗಬೇಕು ಎಂದು ಹೊಸಪೇಟೆ ನಗರದ ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿದಾರೆ. ದೀಪಾವಳಿ ದೃಷ್ಟಿಯಲ್ಲಿ ಜನರು ಹಬ್ಬವನ್ನು ದೀಪ ಹಚ್ಚುವುದರ ಮೂಲಕ ಸಿಹಿಯನ್ನು ಹಂಚುವುದರ ಮೂಲಕ ಮತ್ತು ಸುರಕ್ಷಿತವಾದ ಹಸಿರು ಪಟಾಕಿಯಿಂದ ದೀಪಾವಳಿಯನ್ನು ಆಚರಣೆ ಮಾಡಬೇಕು. ಸುರಕ್ಷಿತವಲ್ಲದ, ಪರಿಸರಕ್ಕೆ ಮಾರಕವಾದ ಪಟಾಕಿ ಮಾರಾಟ ವ್ಯವಸ್ಥೆ ಮುಂದಿನ ದಿನದಲ್ಲಿ ನಿಲ್ಲಬೇಕು ಎನ್ನುವ ಪರಿಸರ ಪ್ರೇಮಿಗಳ ಬಯಕೆಯನ್ನು ಸಚಿವರು ಮತ್ತು ಜಿಲ್ಲಾಡಳಿತ ನೆರವೇರಿಸಿ ಕೊಡಬೇಕು. ಈ ನಿಟ್ಟಿನಲ್ಲಿ ಈಗಾಗಲೇ ಪರಿಸರ ಪ್ರೇಮಿಗಳು ಈ ವ್ಯವಸ್ಥೆಯ ಮೇಲೆ ಕಣ್ಣು ಹಾಕಿದ್ದು ಮುಂದಿನ ದಿನದಲ್ಲಿ ಪಟಾಕಿ ಮಾರಾಟ ನಿಲ್ಲುವುದು. ಅಲ್ಲದೆ ಹೊಸಪೇಟೆ ನಗರದಲ್ಲಿ ಪರಿಸರ ನಾಶವಾಗದಂತೆ ಸಮಾಜವನ್ನು ಕಲ್ಪಿಸುವ ನಿಟ್ಟಿನಲ್ಲಿ ಜನರು ಎದ್ದು ನಿಲ್ಲಬೇಕು. ಮತ್ತು ಸುರಕ್ಷಿತವಾಗಿ ಹಬ್ಬವನ್ನು ಆಚರಣೆ ಮಾಡಬೇಕು ಎಂಬ ಬಯಕೆ ಒಂದು ಕಡೆ ಎದ್ದು ನಿಂತಿದೆ.

ಮುಂಚಿತವಾಗಿ ಕ್ರಮಕೈಗೂಳ್ಳಬೇಕಾಗಿದೆ ಕಾಲೇಜು ಆವರಣದ ಪಟಾಕಿ ಅಂಗಡಿಗಳ ಮುಂಭಾಗದಲ್ಲಿ ಜಿಲ್ಲಾಡಳಿತ ಅಗ್ನಿಶಾಮಕದಳದಿಂದ ಸುರಕ್ಷತೆಕ್ಕಾಗಿ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಬೇಕು, ಮಾರಾಟಕ್ಕೆ ಸಮಯ ನಿಗದಿ ಮಾಡಬೇಕು ಹಾಗೂ ಹೆಚ್ಚಾಗಿ ಸುರಕ್ಷತಾ ನಾಮಪಲಕ ಹಾಕುವುದು ಕಡ್ಡಾಯ ಮಾಡಿ, ಮೂಕ ಪಶು ಪಕ್ಷಿಗಳಿಗೆ ಈ ಪಟಾಕಿಯಿಂದ ತೊಂದರೆಯಾಗದಂತೆ ಕಾಪಾಡಲು ವಸುಂಧರಾ ಮಿತ್ರರಿಗೆ ಮತ್ತು ಪರಿಸರ ಪೇಮಿಗಳಿಗೆ ಕಲ್ಪ ಮೀಡಿಯಾ ಹೌಸ್ ಮನವಿ ಮಾಡುತ್ತದೆ.

(ವರದಿ: ಮುರಳೀದರ್ ನಾಡಿಗೇರ್, ಹೊಸಪೇಟೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsBellaryDeepavaliDiwali FestivalFireworksHindu FestivalHospetKannada News WebsiteLatest News KannadaVijayanagaraದೀಪಾವಳಿಪಟಾಕಿ ಮಾರಾಟವಿಜಯನಗರಹೊಸಪೇಟೆ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹರಿಗೆ ಬಳಿ ಬೈಕ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು

Next Post

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

kalpa News

kalpa News

Next Post
ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

Leave a Reply Cancel reply

Your email address will not be published. Required fields are marked *

No Result
View All Result
RPF Mysuru Railway Theft Lost Mobile Recovered copy
English Articles

RPF Mysuru Cracks Railway Property Theft, Recovers Passenger’s Lost Mobile Phone

by kalpa News
August 31, 2026
0

Kalpa Media House  |  Mysuru  | The Railway Protection Force (RPF), Mysuru Division, has demonstrated prompt action and vigilance by...

Read moreDetails
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL