Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಬಳ್ಳಾರಿ-ಕೊಪ್ಪಳ: ಆನ್’ಸೈಟ್ ಎಮರ್ಜೆನ್ಸಿ ತರಬೇತಿ ಯಶಸ್ವಿ

January 22, 2020
in Small Bytes, ಕೊಪ್ಪಳ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ಬಳ್ಳಾರಿ-ಕೊಪ್ಪಳ ವಲಯ ಕೈಗಾರಿಕಾ ಸುರಕ್ಷತಾ ದಿನಾಚರಣೆ ಅಂಗವಾಗಿ ಆನ್’ಸೈಟ್ ಎಮರ್ಜೆನ್ಸಿ ತರಬೇತಿ ಯಶಸ್ವಿಯಾಗಿ ನೆರವೇರಿತು.

ಹೊಸಪೇಟೆಯ ಪಿಬಿಎಸ್ ಹೊಟೇಲ್ ಸಭಾಂಗಣದಲ್ಲಿ ಕಾರ್ಖಾನೆಯ ಕಾನೂನು ಮತ್ತು ಕಾಯ್ದೆಯಲ್ಲಿ ಬರುವ ಆನ್’ಸೈಟ್ ಎಮರ್ಜೆನ್ಸಿ ಪ್ರೆಪರೆಡ್ನೆಸ್ ಮತ್ತು ರೆಸ್ಪಾನ್ಸ್‌ ಅಣಕು ಪ್ರದರ್ಶನ ಬಗ್ಗೆ ಉಪಯುಕ್ತ ಮಾಹಿತಿ ವಿಷಯದ (Awareness session -On site emergency preparedness & response) ಮೇಲೆ ತರಬೇತಿಯನ್ನು ಬಳ್ಳಾರಿ ಕಾರ್ಖಾನೆಗಳ ಇಲಾಖೆಯ ಜಂಟಿ ನಿರ್ದೇಶಕ ಶ್ರೀರವೀಂದ್ರನಾಥ್ ರಾಥೋಡ್ ಅವರು ಮಾಹಿತಿ ಮತ್ತು ತಿಳುವಳಿಕೆ ಮೂಡಿಸಿದರು.

ಸತತವಾಗಿ ನಾಲ್ಕು ಗಂಟೆಗಳ ಕಾಲ ಆನ್-ಸೈಟ್ ಎಮರ್ಜೆನ್ಸಿ ಪ್ರೆಪರೆಡ್ನೆಸ್ ಮತ್ತು ರೆಸ್ಪಾನ್ಸ್‌ ಬಗ್ಗೆ ತಿಳುವಳಿಕೆ ಮೂಡಿಸಿದರು ಕಾರ್ಖಾನೆಗಳಲ್ಲಿ ಸಂಭವಿಸಬಹುದಾದ ಅಪಘಾತಗಳು ಮತ್ತು ಅವಘಡಗಳನ್ನು ತಪ್ಪಿಸುವ ಮತ್ತು ಅದಕ್ಕೆ ಬೇಕಾಗುವ ಅವಶ್ಯಕ ಮಾಹಿತಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವ ಅಂಶಗಳನ್ನು ಮತ್ತು ಹಂತಹಂತವಾಗಿ ಕಾರ್ಯನಿರ್ವಹಿಸುವ ಬಗೆಯನ್ನು ಸುಲಭವಾಗಿ ಅರ್ಥವಾಗುವ ಹಾಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಅಧಿಕಾರಿಗಳೊಂದಿಗೆ ಅಣಕು ಪ್ರದರ್ಶನವನ್ನು ಸಹ ಮಾಡಿ ತೋರಿಸಿದರು.

ಬಳ್ಳಾರಿ ಕೊಪ್ಪಳ ವಲಯ ಎಲ್ಲ ಕಾರ್ಖಾನೆಯ ಸದಸ್ಯರು ಭಾಗವಹಿಸಿದ್ದರು. ಫ್ರಾಕ್ಸ್‌ ಏರ್ ಕಾರ್ಖಾನೆಯ ಆಡಳಿತ ಮಂಡಳಿಯ ಹಿರಿಯ ಅಧಿಕಾರಿಗಳಾದ ಶ್ರೀ ಭೀಮೇಶ್ವರ ರೆಡ್ಡಿಯವರು ಧನ್ಯವಾದಗಳನ್ನು ಅರ್ಪಿಸುವುದರ ಮೂಲಕ ಎಲ್ಲಾ ಕಾರ್ಖಾನೆಗಳ ಆಡಳಿತ ಮಂಡಳಿಗೆ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮಕ್ಕೆ ಕಳುಹಿಸಿದ್ದಕ್ಕಾಗಿ ಪ್ರಶಂಸೆ ವ್ಯಕ್ತಪಡಿಸಿದರು.

ಎಸ್’ಎಲ್’ಆರ್ ಕಾರ್ಖಾನೆಯ ಸುರಕ್ಷತಾ ವಿಭಾಗದ ಹಿರಿಯ ಅಧಿಕಾರಿ ಶ್ರೀ ಚಂದ್ರಶೇಖರ್ ಬೆಲ್ಲದ್ ಮತ್ತು ಫ್ರಾಕ್ಸ್‌ ಏರ್ ಕಾರ್ಖಾನೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊನೆಯಲ್ಲಿ ಎಲ್ಲರಿಗೂ ಪ್ರಶಸ್ತಿಪತ್ರ ವಿತರಿಸಲಾಯಿತು. ಕಾರ್ಯಕ್ರಮವನ್ನು ಆಯೋಜಿಸಿದಂತಹ ಪ್ರಾಕ್ಸಿಂ ಏರ್ ಕಾರ್ಖಾನೆಯ ಆಡಳಿತ ಮಂಡಳಿಗೆ ಬಳ್ಳಾರಿ ಕೊಪ್ಪಳ ವಲಯ ಸುರಕ್ಷತಾ ಸಮಿತಿಯ ವತಿಯಿಂದ ಧನ್ಯವಾದಗಳನ್ನು ಅರ್ಪಿಸಲಾಯಿತು.

ವರದಿ: ಮುರಳೀಧರ ನಾಡಿಗೇರ್, ಹೊಸಪೇಟೆ

Get in Touch With Us info@kalpa.news Whatsapp: 9481252093

Tags: Bayalu Seeme NewsBellaryHospetIndustrial Safety DayKannada News WebsiteKoppalLatestNewsKannadaOnsite Emergency TrainingSLR Factoryಆನ್’ಸೈಟ್ ಎಮರ್ಜೆನ್ಸಿ ತರಬೇತಿಕೈಗಾರಿಕಾ ಸುರಕ್ಷತಾ ದಿನಾಚರಣೆಬಳ್ಳಾರಿಹೊಸಪೇಟೆ
Previous Post

ಕಲಬುರಗಿ: ಹಾಸ್ಟೆಲ್’ಗಳಿಗೆ ಕಳಪೆ ಆಹಾರ ಸಾಮಗ್ರಿ ವಿತರಿಸುವವರ ವಿರುದ್ಧ ಸೂಕ್ತ ಕ್ರಮ

Next Post

ಬೇಲೂರು: ಕಸಾಯಿಖಾನೆಗೆ ಸಾಗಿಸಲು ಶೇಖರಣೆ ಮಾಡಿದ 70 ಗೋವುಗಳ ರಕ್ಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೇಲೂರು: ಕಸಾಯಿಖಾನೆಗೆ ಸಾಗಿಸಲು ಶೇಖರಣೆ ಮಾಡಿದ 70 ಗೋವುಗಳ ರಕ್ಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!