ಕಲ್ಪ ಮೀಡಿಯಾ ಹೌಸ್ | ಬೆಳ್ತಂಗಡಿ |
ಚಾರ್ಮಡಿ ಘಾಟ್’ನ ಎರಡನೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ನೂರು ಅಡಿ ಪ್ರಪಾತಕ್ಕೆ ಬಿದ್ದಿದ್ದು, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪದಲ್ಲಿ ಮರಣದ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ವೇಳೆ ನಿನ್ನೆ ತಡರಾತ್ರಿ ಘಟನೆ ನಡೆದಿದೆ.

Also read: ಆರ್ಎಸ್ಎಸ್ ಬಗ್ಗೆ ಟೀಕೆ ಹಿನ್ನೆಲೆ: ಸಿದ್ಧರಾಮಯ್ಯ ವಿರುದ್ಧ ಶಾಸಕ ಈಶ್ವರಪ್ಪ ವಾಗ್ದಾಳಿ
ಸರೋಜಿನಿ ಶೆಟ್ಟಿ (64) ಅವರು ಮಂಗಳೂರಿಗೆ ಕರೆದೊಯ್ಯುವ ವೇಳೆಯೇ ದಾರಿ ಮಧ್ಯೆಯೇ ತೀವ್ರವಾಗಿ ಬಳಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.











Discussion about this post