Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

February 11, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್‌ಆರ್ )ಅಭಿವೃದ್ದಿಪಡಿಸಿರುವ ತೋಟಗಾರಿಕೆ ತಂತ್ರಜ್ಞಾನಗಳ ವಾಣಿಜ್ಯೀಕರಣ ಮಾಡಲು ಪರವಾನಗಿ ಪಡೆದ ನಾಲ್ಕು ಸಂಸ್ಥೆಗಳ ಜತೆ ಐಐಎಚ್‌ಆರ್ ನಿನ್ನೆ ಒಡಂಬಡಿಕೆಗೆ ಸಹಿ ಮಾಡಲಾಯಿತು.

ತೋಟಗಾರಿಕೆ ಸಚಿವ ಆರ್. ಶಂಕರ್ ಒಡಂಬಡಿಕೆ ಪತ್ರವನ್ನು ಕಂಪನಿಯ ಮುಖ್ಯಸ್ಥರಿಗೆ ಹಸ್ತಾಂತರ ಮಾಡಿದರು.

ಐಐಎಚ್‌ಆರ್ ಏರ್ಪಡಿಸಿದ್ದ ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಪಾಲ್ಗೊಂಡ ಸಚಿವರು, ತೋಟಗಾರಿಕೆ ಉತ್ಪಾದನೆಯಲ್ಲಿ ರಾಜ್ಯ 8ನೆಯ ಸ್ಥಾನದಲ್ಲಿದ್ದು, ವಿಸ್ತರಣೆಯಲ್ಲಿ ಒಂದನೇ ಸ್ಥಾನದಲ್ಲಿದೆ. ಉತ್ಪಾದನೆಯಲ್ಲಿ ಎರಡನೇ ಅಥವಾ ಮೂರನೇ ಸ್ಥಾನಕ್ಕೆ ಬರಲು ಎಲ್ಲಾ ರೀತಿಯ ಒತ್ತು ನೀಡಲಾಗುವುದು ಎಂದು ಹೇಳಿದರು.


ತೋಟಗಾರಿಕೆ ಸಂಶೋಧನಾ ಸಂಸ್ಥೆಗಳು ಅಭಿವೃದ್ದಿಪಡಿಸಿರುವ ತಂತ್ರಜ್ಞಾನಗಳು ಸೀಮಿತವಾಗಿದ್ದು, ಅದನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಆಗಬೇಕಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಐಐಎಚ್‌ಆರ್ ಅಭಿವೃದ್ದಿಪಡಿಸಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆದು, ಅದನ್ನು ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಈ ಕುರಿತು ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ಕುರಿತು ಯೋಜನೆ ರೂಪಿಲಾಗುವುದು ಎಂದರು.


ರೈತರು ಒಂದೇ ಬೆಳೆಯನ್ನು ಹೆಚ್ಚಿಗೆ ಬೆಳೆದು ಅದರ ಬೆಲೆ ಕಳೆದು ಕೊಳ್ಳುವ ಸಂದರ್ಭ ಜಾಸ್ತಿಯಾಗುತ್ತಿದೆ. ಅವರನ್ನು ಸಮಗ್ರ ಕೃಷಿ ಪದ್ಧತಿಗೆ ಪ್ರೇರಿಪಿಸುವುದು ಮತ್ತು ವಿಜ್ಞಾನಿಗಳು ಅಭಿವೃದ್ದಿಪಡಿಸಿರುವ ತಂತ್ರಜ್ಞಾನಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಒಡಂಬಡಿಕೆಗೆ ಸಹಿ
ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆ ಅಭಿವೃದ್ದಿಪಡಿಸಿರುವ ತಂತ್ರಜ್ಞಾನ ನಿರ್ವಾಹಕ ಘಟಕದಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞಾನಗಳನ್ನು ಮತ್ತು ತಳಿಗಳನ್ನು ಕಳೆದ ಹತ್ತು ವರ್ಷಗಳಿಂದೀಚೆಗೆ ವಾಣಿಜ್ಯೀಕರಣಗೊಳಿಸಲಾಗಿದೆ. ಐಐಎಚ್‌ಆರ್ ಜತೆ ಇಂದು ಒಡಂಬಡಿಕೆ ಮಾಡಿಕೊಂಡ ಕಂಪನಿಗಳ ವಿವರ ಇಂತಿದೆ.

ಆಂದ್ರಪ್ರದೇಶದ ರೈನ್ ಬೋ ಆಗ್ರಿ ವೆಟ್ ಸಿರಿ ಟೆಕ್ನಾಲಾಜಿಸ್ ಪ್ರೈವಿಟ್ ಲಿಮಿಟೆಡ್, ಬೆಂಗಳೂರಿನ ಪಿ.ಜೆ. ಮಾರ್ಗೋ ಪ್ರೈವಿಟ್ ಲಿಮಿಟೆಡ್, ತಿರುವನಂತಪುರದ ಗ್ರೀನ್ ಟೆಕ್ ಫರ್ಟಿಲೈಸರ್ ಕಾರ್ಪೋರೇಷನ್ ಮತ್ತು ಚೆನ್ನೈನ ಲಾ ಪರ್ಮ್ ಡಿ ಪೀಟರ್ ಎಲ್‌ಎಲ್‌ಪಿ ಸಂಸ್ಥೆಗಳ ಜತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ ಎಂದು ವಿವರಿಸಿದರು.

ಅಪ್ಪೆ ಮಿಡಿ ಹೆಗ್ಡೆಯವರಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ಮಲೆನಾಡಿನ ಅಪ್ಪೆ ಮಿಡಿ ಮಾವಿನಕಾಯಿಯನ್ನು ಸಂರಕ್ಷಿಸಿ ಕಾಪಾಡುತ್ತಿರುವ ಸಾಗರದ ಬೇಳೂರಿನ ಬಿ.ಬಿ. ಸುಬ್ಬರಾವ್ ಹೆಗ್ಡೆ ಅವರಿಗೆ ಸಚಿವರು ಐಐಎಚ್‌ಆರ್ ವತಿಯಿಂದ ಸನ್ಮಾನಿಸಿದರು.

ಅಪ್ಪೆ ಮಿಡಿಯನ್ನು ಹಲವು ವರ್ಷಗಳಿಂದ ಸಂರಕ್ಷಿಸಲಾಗುತ್ತಿದ್ದು, ಇದನ್ನು ಕಾಪಾಡಲು ಒಂದು ಸಣ್ಣ ಕಾಡನ್ನು ತಮ್ಮ ಮನೆಯ ಸಮೀಪ ನಿರ್ಮಿಸಲಾಗಿದೆ ಎಂದು ಹೆಗ್ಡೆ ತಿಳಿಸಿದರು.

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಖಠಾರಿಯ, ತೋಟಗಾರಿಕೆ ಇಲಾಖೆ ನಿರ್ದೇಶಕಿ ಫೌಸಿಯಾ ತರ್ನಮ್, ಬಾಗಲಕೋಟ ತೋಟಗಾರಿಕೆ ವಿ.ವಿ. ಉಪಕಲಪತಿ ಡಾ. ಇಂದ್ರೇಶ್, ಐಐಎಚ್‌ಆರ್ ನಿರ್ದೇಶಕ ಡಾ.ಎಂ.ಆರ್. ದಿನೇಶ್, ರಾಷ್ಟ್ರೀಯ ತೋಟಗಾರಿಕೆ ಮೇಳದ ಕಾರ್ಯದರ್ಶಿ ಮತ್ತು ಪ್ರಧಾನ ವಿಜ್ಞಾನಿ ಎಂ.ವಿ. ಧನಂಜಯ್ ಹಾಜರಿದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AgricultureBangaloreHorticultureIIHRKannada News WebsiteLatest News KanandaR ShankarState Newsಆರ್. ಶಂಕರ್ಐಐಎಚ್‌ಆರ್ಕರ್ನಾಟಕಬೆಂಗಳೂರು
Previous Post

ಸಂಚಾರಿ ನಿಯಮ ತಿಳಿದು, ಪಾಲಿಸುವ ಮೂಲಕ ಅಪಘಾತ ತಡೆಗೆ ಸಹಕರಿಸಲು ಮನವಿ

Next Post

ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ: ಆರೋಗ್ಯ ಸಚಿವ ಸುಧಾಕರ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ: ಆರೋಗ್ಯ ಸಚಿವ ಸುಧಾಕರ್ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!